ಮೈಸೂರಿನ ಶುಕವನ

ಮೈಸೂರು ಎಂದರೆ ನಮಗೆ ನೆನಪಿಗೆ ಬರುವುದು ಮೈಸೂರು ಅರಮನೆ, ಕನ್ನಂಬಾಡಿ ಕಟ್ಟೆ, ಚಾಮುಂಡಿ ಬೆಟ್ಟ, ಮೃಗಾಲಯ ಮತ್ತು ಜಂಜಾಟವಿಲ್ಲದ ವಿಶಾಲವಾದ ರಸ್ತೆಗಳು. ಇದರ ಜೊತೆ ಜೊತೆಗೇ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಮುಖಾಂತರ ಹೋಗುವ ತಪ್ಪಲಿನಲ್ಲಿಯೇ ನಂಜನಗೂಡಿನ ರಸ್ತೆಗೆ ಹೋಗುವ ಮಾರ್ಗದಲ್ಲಿಯೇ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ಅವಧೂತ ಪೀಠವಿದ್ದು ಅಲ್ಲಿಯ ದೇವಸ್ಥಾನಗಳ ಸಂಕೀರ್ಣ ನಯನ ಮನೋಹರವಾಗಿದೆ. ದೇವಸ್ಥಾನದ ಆವರಣದಲ್ಲಿಯೇ ಸ್ವಾಮೀಜಿಯವರು 2012 ರಲ್ಲಿ ನಿರ್ಮಿಸಿರುವ ಪಕ್ಷಿಗಳ ಪುನರ್ವಸತಿ ಕೇಂದ್ರ ಶುಕವನ ಮತ್ತು ಬೋನ್ಸಾಯ್  ಉದ್ಯಾನವನವಿದ್ದು ಮಕ್ಕಳೊಂದಿಗೆ ಅತ್ಯಗತ್ಯವಾಗಿ… Read More ಮೈಸೂರಿನ ಶುಕವನ