ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?

ಪ್ರತೀ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಸಂಭ್ರಮದಿಂದ ನಾಡಹಬ್ಬದ ದಸರವನ್ನು ಆಚರಿಸಿದ ನಂತರ ಎಲ್ಲರ ಚಿತ್ತ ಮುಂದಿನ ತಿಂಗಳ ನವೆಂಬರ್-1 ನೇ ತಾರೀಖಿನತ್ತ ಎಂದರೂ ಅತಿಶಯೋಕ್ತಿಯೇನಲ್ಲ. ಸ್ವಾತ್ರಂತ್ರ್ಯಾ ನಂತರ 1956 ರ ನವೆಂಬರ್-1 ರಂದು, ಮದ್ರಾಸ್, ಮುಂಬಯಿ, ಹೈದರಾಬಾದ್ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡ ಮಾತನಾಡುವ ಪ್ರದೇಶಗಳನ್ನು ಒಗ್ಗೂಡಿಸಿ ಮೈಸೂರು ರಾಜ್ಯವನ್ನು ಮಾಡಲಾಯಿತು. ಆನಂತರ 1973 ನವೆಂಬರ್-1 ರಂದು ಮೈಸೂರು ರಾಜ್ಯವನ್ನು ಕನ್ನಡಿಗರು ಇರುವ ಕರುನಾಡು ಅರ್ಥಾತ್ ಕರ್ನಾಟಕ ಎಂದು ಹೆಸರಿಸಿದ ಸಂಭ್ರಮವೇ ನಾವೆಲ್ಲರೂ ಆಚರಿಸುವ ಕನ್ನಡ ರಾಜ್ಯೋತ್ಸವ… Read More ಕನ್ನಡದ ರಕ್ಷಣೆಯನ್ನು ಗುತ್ತಿಗೆ ನೀಡಿದ್ದೇವೆಯೇ?