ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ನನ್ನ ಪ್ರೌಢಶಾಲೆಯಲ್ಲಿ ಸಮಾಜ ಶಾಸ್ತ್ರದ ಮೂಲಕ ಇತಿಹಾಸ, ಭೂಗೋಳವನ್ನು ಕಲಿಸಿಕೊಟ್ಟು ನನಗೆ ಚರಿತ್ರೆಯಲ್ಲಿ ಹೆಚ್ಚಿನ ಆಸಕ್ತಿಯನ್ನು ಮೂಡಿಸಿದ ನನ್ನ ನೆಚ್ಚಿನ/ಮೆಚ್ಚಿನ ಗುರುಗಳಾದ ಶ್ರೀಮತಿ ನಾಗವೇಣಿ ಭಾಸ್ಕರ್ ಅವರ ವ್ಯಕ್ತಿ ಮತ್ತು ವ್ಯಕ್ತಿತ್ವದ ಪರಿಚಯವನ್ನು ಶಿಕ್ಷಕರ ದಿನಾಚರಣೆಯಂದು ನಿಮ್ಮೊಂದಿಗೆ ಮಾಡಿಕೊಡುತ್ತಿದ್ದೇನೆ.… Read More ನನ್ನ ನೆಚ್ಚಿನ ಶಿಕ್ಷಕಿ ಶ್ರೀಮತಿ ನಾಗವೇಣಿ ಭಾಸ್ಕರ್

ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ಇಂದು ಆಶಾಢಮಾಸದ ಹುಣ್ಣಿಮೆ. ಇದೇ ದಿವಸ ವೇದವ್ಯಾಸರು ಹುಟ್ಟಿದ ದಿನವಾದ್ದರಿಂದ ಸಮಸ್ತ ಹಿಂದೂಗಳು ಈ ದಿನವನ್ನು ಅತ್ಯಂತ ಸಡಗರ ಸಂಭ್ರಗಳಿಂದ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಒಂದಕ್ಷರವಂ ಕಲಿಸಿದಾತನೂ ಗುರುವಿಗೆ ಸಮಾನ ಎಂದು ತಿಳಿದು ತಮಗೆ ಶಿಕ್ಷಣವನ್ನು ಕೊಟ್ಟ ಗುರುಗಳಿಗೆ ಶ್ರದ್ಧಾಭಕ್ತಿಯಿಂದ ನಮಿಸಿದರೆ, ಇನ್ನೂ ಅನೇಕ ಆಸ್ತಿಕರು ತಮ್ಮ ತಮ್ಮ ಗುರುಗಳನ್ನು ಆರಾಧನೆ ಮಾಡುತ್ತಾರೆ. ಈ ಗುರು ಪೂರ್ಣಿಮೆಯ ವಿಶೇಷ ಸಂದರ್ಭದಲ್ಲಿ, ಮಹರ್ಷಿ ವೇದ ವ್ಯಾಸರ ವ್ಯಕ್ತಿ ವ್ಯಕ್ತಿತ್ವ ಮತ್ತು ಅವರ ಸಾಧನೆಗಳನ್ನು ಮೆಲುಕು ಹಾಕುವ ಮೂಲಕ… Read More ವೇದ ವ್ಯಾಸರು ಮತ್ತು ಗುರು ಪೂರ್ಣಿಮೆ

ರಂಗನಾಥ ಮೇಷ್ಟ್ರು

ಸಾಧಾರಣವಾಗಿ ಹಿಂದಿನ ಕಾಲದಲ್ಲಿ ಆಷಾಢ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನೂ ಅಚರಿಸುತ್ತಿರಲಿಲ್ಲ. ಆದರೆ ಆಷಾಢ ಮಾಸದ ಹುಣ್ಣಿಮೆಯ ದಿನಕ್ಕಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದದ್ದಂತೂ ಸುಳ್ಳಲ್ಲ. ಆಷಾಢ ಮಾಸದಲ್ಲಿ ನಾವೆಲ್ಲರೂ ಆಚರಿಸಬಹುದಾದಂತಹ ಅತ್ಯಂತ ಶ್ರೇಷ್ಠವಾದ ಹಬ್ಬವೆಂದರೆ ಗುರು ಪೂರ್ಣಿಮೆ. ಈ ಗುರು ಪುರ್ಣಿಮೆಯಂದು, ನಮ್ಮನ್ನು ತಿದ್ದಿ ತೀಡಿ ನಮ್ಮಲ್ಲಿ ಜ್ಞಾನ ದೀವಿಗೆಯನ್ನು ಹಚ್ಚಿ ಅದನ್ನು ಬೆಳಗಿ, ನಮಗೆ ವಿದ್ಯಾ ಬುದ್ಧಿಗಳನ್ನು ಕಲಿಸಿ ಕೊಟ್ಟ ಗುರುಗಳಿಗೆ ವಂದನೆ ಸಲ್ಲಿಸುವ ದಿನವಿದು. ಗುರುವಿನ ಮಹತ್ವವನ್ನು ಅರಿಯುವ ದಿನವಿದು. ಜನ್ಮ ಕೊಟ್ಟ ತಂದೆ ತಾಯಿಯರ… Read More ರಂಗನಾಥ ಮೇಷ್ಟ್ರು

Google ಮತ್ತು ಗುರು ನಡುವಿನ ಅಂತರ, ಮಹತ್ವ

ಹಿಂದಿನ ಕಾಲದವರು‌ ಗುರುವಿನ ಗುಲಾಮನಾಗದ ತನಕ ದೊರೆಯದಣ್ಣಾ ಮುಕುತಿ ಎಂದರೆ, ಇಂದಿನ ಕಾಲದವರು Google ಮುಂದೆ ಗುರು ಏನ್ ಮಹಾ? ಎನ್ನುವಂತಾಗಿರುವಾಗ, Google ಮತ್ತು ಗುರು ನಡುವಿನ ಅಂತರ, ಮಹತ್ವದ ಕುರಿತಾದ ವಿಶಿಷ್ಟವಾದ ಲೇಖನ ಇದೋ ನಿಮಗಾಗಿ… Read More Google ಮತ್ತು ಗುರು ನಡುವಿನ ಅಂತರ, ಮಹತ್ವ

ಅರಿವೇ ಗುರು

ಅರಿವೇ ಗುರು ಅದೊಂದು ಶಿಶುವಿಹಾರ ಅಲ್ಲಿ ಅನೇಕ ಪುಟ್ಟ ಪುಟ್ಟ ಮಕ್ಕಳು ಕಲಿಯುತ್ತಿದ್ದವು. ಅದೊಂದು ದಿನ ಸಂಜೆ ಆ ಶಿಶುವಿಹಾರಕ್ಕೆ ಒಂದು ವಯಸ್ಸಾದ ದಂಪತಿಗಳು ಫಲ ಪುಷ್ಪ ಕಾಣಿಕೆಗಳೊಂದಿಗೆ ಬಂದು ಉಮಾ ಮಿಸ್ ಎಲ್ಲಿದ್ದಾರೆ ಎಂದು ಕೇಳುತ್ತಾರೆ. ಅಲ್ಲಿದ್ದ ಆಯಾ ಆ ವಯೋದಂಪತಿಗಳನ್ನು ಅಲ್ಲಿಯೇ ಕುಳ್ಳರಿಸಿ ಕುಡಿಯಲು ನೀರು ತಂದು ಕೊಟ್ಟು, ಸ್ವಲ್ಪ ಸಮಯ ಕುಳಿತಿರಿ ಅವರನ್ನು ಕರೆದು ಕೊಂಡು ಬರುತ್ತೇನೆ ಎಂದು ಹೋಗಿ ಸ್ವಲ್ಪ ಸಮಯದ ನಂತರ ಉಮಾ ಮಿಸ್ ಬಂದವರೇ ನಮಸ್ಕಾರ ನಾನೇ ಉಮಾ.… Read More ಅರಿವೇ ಗುರು