ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಕೆಲವು ಪಟ್ಟಭಧ್ರ ಹಿತಾಸಕ್ತಿಯ ಜನರ ಕುಯುಕ್ತಿಯಿಂದಾಗಿ ವಿವಾದಕ್ಕೀಡಾಗಿರುವ ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾ ಸ್ವಾಮಿಜಿ ಅವರ ಸಾಮಾಜಿಕ ಮತ್ತು ಸನಾತನ ಧರ್ಮ ಕುರಿತಾದ ಕಳಕಳಿಯು, ದೇಶದ ಸಕಲ ಧಾರ್ಮಿಕ ಗುರುಗಳಿಗೆ ಪ್ರೇರಣಾದಾಯಿ ಆಗಿದ್ದು, ಅವರ ಸೇವೆಗಳ ಸಂಪೂರ್ಣ ವಿವರಗಳು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಕನ್ನೆರಿ ಮಠದ ಅದೃಶ್ಯ ಕಾಡುಸಿದ್ದೇಶ್ವರ ಮಹಾಸ್ವಾಮಿಜಿ

ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಸುಂದರಮ್ಮ… Read More ಪಿಟೀಲು ಚೌಡಯ್ಯನವರು

ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಈ ದೇಶದ ಹಿಂದೂ ಮುಸ್ಲಿಂ ಮತ್ತು ಕ್ರಿಶ್ಚಿಯನ್ ಧರ್ಮಗಳೆಲ್ಲದ್ದರಲ್ಲೂ ವಿವಿಧ ಜಾತಿ ಮತ್ತು ಉಪಜಾತಿಗಳು ಇರುವಾಗ, ಕೇವಲ ಹಿಂದೂ ಧರ್ಮದ ಜಾತಿಗಣತಿಗೆ ಕಾಂಗ್ರೇಸ್ ಪಕ್ಷ ಆಗ್ರಹ ಪಡಿಸುತ್ತಿರುವ ಹುನ್ನಾರದ ಹಿಂದಿರುವ ರಹಸ್ಯ.

ನಾವೆಲ್ಲ ಹಿಂದು, ನಾವೆಲ್ಲಾ ಒಂದು ಎನ್ನುವುದು ಕೇವಲ ಘೋಷಣೆಯಾಗದೇ ಕಾರ್ಯ ರೂಪಕ್ಕೆ ತಂದಲ್ಲಿ ಮಾತ್ರವೇ ನಮ್ಮ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಿದಂತಾಗುತ್ತದೆ ಅಲ್ವೇ? … Read More ಜಾತಿ ಗಣತಿಯೋ ಇಲ್ಲವೇ ದೇಶ ವಿಭಜನೆಯೋ?

ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಬಿಟ್ಟಿ ಭಾಗ್ಯಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೇಸ್ ಸರ್ಕಾರದ ಕಳೆದ 10-11 ಮಾಡಿರುವ ಎಡವಟ್ಟುಗಳ ಜೊತೆ ತಾಳಿರುವ ಹಿಂದೂ ವಿರೋಧಿ ಧೋರಣೆಗಳು ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ವಾಸ್ತವ ಚಿತ್ರಣ ಇದೋ ನಿಮಗಾಗಿ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇವೆಲ್ಲವನ್ನೂ ಮನಸ್ಸಿನಲ್ಲಿಟ್ಟುಕೊಂಡು ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾದ ಜವಾಬ್ಧಾರಿ ನಮ್ಮ ಮೇಲಿದೆ ಅಲ್ವೇ?… Read More ಎಡಬಿಡಂಗಿ ರಾಜ್ಯ ಸರ್ಕಾರದ ಹಿಂದೂ ವಿರೋಧಿ ಕೃತ್ಯಗಳು

ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಸಾಧಾರಣವಾಗಿ ಹೊರ ಊರುಗಳಿಂದ ಬೆಂಗಳೂರಿಗೆ ಬರುವ ಪ್ರವಾಸಿಗರನ್ನು ಈ ಹಿಂದೆ ಬೆಂಗಳೂರು ರೈಲ್ವೇ ನಿಲ್ದಾಣ, ವಿಧಾನ ಸೌಧ, ಲಾಲ್ ಭಾಗ್ ಮತ್ತು ಕಬ್ಬನ್ ಪಾರ್ಕ್ ಗಳಿಗೆ ಕರೆದುಕೊಂಡು ಹೋಗಿ ತೋರಿಸುತ್ತಿದ್ದರೆ, 90ರ ದಶಕದಲ್ಲಿ ಬೆಂಗಳೂರಿನ ರಾಜಾಜಿನಗರದ ಆರಂಭದಲ್ಲಿ ಇಸ್ಕಾನ್ ದೇವಾಲಯ ನಿರ್ಮಾಣವಾದ ಕೂಡಲೇ, ಬೆಂಗಳೂರಿಗೆ ಬರುವ ಪ್ರವಾಸಿಗರ ಪಟ್ಟಿಯಲ್ಲೀ ಈ ದೇವಾಲಯವೂ ಸೇರಿಕೊಂಡಿದೆ ಏಂದರೂ ತಪ್ಪಾಗದು. ಬೆಂಗಳೂರಿಗೇ ಕಿರೀಟಪ್ರಾಯವಾದ ಅತ್ಯಂತ ಸುಂದರವಾದ ಇಸ್ಕಾನಿನ ಶ್ರೀ ರಾಧಾ ಕೃಷ್ಣ ದೇವಾಲಯದ ಕುರಿತಾಗಿ ನಮ್ಮ ಬೆಂಗಳೂರು ಇತಿಹಾಸ ಮಾಲಿಕೆಯಲ್ಲಿ ತಿಳಿಯೋಣ… Read More ಇಸ್ಕಾನ್ ಶ್ರೀ ರಾಧಾ ಕೃಷ್ಣ ದೇವಾಲಯ

ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಅವಿಭಜಿತ ದಕ್ಷಿಣ ಕನ್ನಡ ಶಿಕ್ಷಣ ಕ್ಷೇತ್ರದಲ್ಲಿ ಸದಾಕಾಲವು ಮುಂದಿದ್ದು ಉಡುಪಿಯಲ್ಲಿ 2003-04 ನೇ ಸಾಲಿನಲ್ಲಿ 93 ರ ಬಾಲಕಿಯರೊಂದಿಗೆ  ಪ್ರಾರಂಭವಾದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ  2020-21 ರಲ್ಲಿ 2300 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು ಸದ್ದಿಲ್ಲದೆ ಎಲೆಮರೆ ಕಾಯಿಯಂತೆ ಎಲ್ಲವೂ ನಡೆದುಕೊಂಡು ಹೋಗುತ್ತಿತ್ತು. ಆದರೆ ಇದ್ದಕ್ಕಿದ್ದಂತೆಯೇ ಕಳೆದ ಮೂರು ವಾರಗಳಿಂದಲೂ ಈ ಕಾಲೇಜು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದು ಶೈಕ್ಷಣಿಕ ಸಾಧನೆಗಾಗಿ ಈ ರೀತಿಯ ಪ್ರಚಾರ ಪಡೆದಿದ್ದರೆ ಸಂತೋಷವಾಗುತ್ತಿತ್ತು. ಆದರೆ ಈಗ… Read More ಕಾಲೇಜಿಗೆ ಹೋಗುವುದು ಕಲಿಯುವುದಕ್ಕೋ? ಇಲ್ಲಾ…

ಈ ಶತಮಾನದ ಮಕ್ಕಳನ್ನು ರೂಪಿಸುವಲ್ಲಿ ನಾವು ಎಡವುತ್ತಿದ್ದೇವೆಯೇ?

ಕಳೆದ ವಾರಾಂತ್ಯದಲ್ಲಿ ಮನೆಗೆ ಅವಶ್ಯಕವಿದ್ದ ತರಕಾರಿಗಳನ್ನು ಕೊಳ್ಳಲು ರಸ್ತೆಯ ಬದಿಯಲ್ಲಿದ್ದ ವ್ಯಾಪಾರಿಗಳ ಬಳಿ ಹೋಗಿದ್ದೆ. ನಮಗೆ ಬೇಕಾದ ತರಕಾರಿಗಳನ್ನೆಲ್ಲಾ ಕೊಂಡು ದುಡ್ಡು ಎಷ್ಟಾಯಿತು ಎಂದೆ? ಅಲ್ಲಿ ವ್ಯಾಪಾರ ಮಾಡುತ್ತಿದ್ದ ಸುಮಾರು 18-20ರ ವಯಸ್ಸಿನ ತರುಣ ತರಕಾರಿ ಕೊಡುವಾಗ ಇದ್ದ ಚುರುಕು ಲೆಕ್ಕ ಹಾಕುವಾಗ ತಡಕಾಡತೊಡಗಿದ್ದ. ಕಡೆಗೆ ಕ್ಯಾಲುಕ್ಯುಲೇಟರ್ ಸಹಾಯದಿಂದ ಲೆಖ್ಖಾ ಹಾಕಿ ಅಂಕಲ್ 235 ಆಯ್ತು ಎಂದ. ಸರಿ ಎಂದು 500 ರೂಪಾಯಿ ಕೊಟ್ಟರೆ ಪುನಃ ಕ್ಯಾಲುಕ್ಯುಲೇಟರ್ ತೆಗೆದುಕೊಂಡು 500-235 ಲೆಖ್ಖ ಹಾಕಿ ಚಿಲ್ಲರೆ 265 ರೂಗಳನ್ನು… Read More ಈ ಶತಮಾನದ ಮಕ್ಕಳನ್ನು ರೂಪಿಸುವಲ್ಲಿ ನಾವು ಎಡವುತ್ತಿದ್ದೇವೆಯೇ?