ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಯಾವುದೇ ಕೆಲಸವನ್ನು ಸುಗಮವಾಗಿ ಮಾಡುವಂತಾಗಲು ಮುಂದೆ ದಿಟ್ಟ ಗುರಿ ಇರಬೇಕು. ಹಿಂದೆ ಸಮರ್ಥ ಗುರು ಇರಬೇಕು ಎಂದು ನಮ್ಮ ಶಾಸ್ತ್ರದಲ್ಲಿ ಹೇಳುವಂತೆ ನನ್ನ ಬದುಕಿನಲ್ಲಿ ನನ್ನ ಗುರುಗಳು, ಮಾರ್ಗದರ್ಶಕರು ಹಾಗೂ ಹಿತೈಶಿಗಳಾದ ಶ್ರೀ ಸತ್ಯಾ ಸರ್ ಅವರ ಪರಿಚಯವನ್ನು ಈ ಗುರುಪೂರ್ಣಿಮೆಯಂದು ನಿಮ್ಮೆಲ್ಲರಿಗೂ ಮಾಡಿಕೊಡುತ್ತಿದ್ದೇನೆ. … Read More ಶ್ರೀ ಸತ್ಯನಾರಾಯಣ ಎಂ. ಎನ್. (ಸತ್ಯಾ ಸರ್)

ಕಾಡಿನರಾಜ ಎಂ. ಪಿ. ಶಂಕರ್

ಹಲವಾರು ಸದಭಿರುಚಿಯ ಚಿತ್ರಗಳಲ್ಲಿ ನಟಿಸಿದ್ದಲ್ಲದೇ ಕಾಡು ಮತ್ತು ಕಾಡು ಪ್ರಾಣಿಗಳ ಸಂರಕ್ಷಣೆಯ ಕುರಿತಾದ ಗಂಧದ ಗುಡಿ, ಮೃಗಾಲಯ, ಕಾಡಿನ ರಾಜ, ಕಾಡಿನ ರಹಸ್ಯ, ರಾಮಾ ಲಕ್ಷ್ಮಣ ಮುಂತಾದ ಪರಿಸರದ ಕುರಿತಾದ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶನ ಮಾಡುವ ಮೂಲಕ ಕನ್ನಡಿಗರ ಮನೆ ಮಾತಾಗಿದ್ದ ಸರಳ ಸಜ್ಜನ, ಶ್ರೀ ಎಂ.ಪಿ. ಶಂಕರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಚಿತ್ರರಂಗದ ಸಾಧನೆಗಳನ್ನು ನಮ್ಮ ಇಂದಿನ್ಗ ಕನ್ನಡದ ಕಲಿಗಳು ಮಾಲಿಕೆಯುಲ್ಲಿ ಇದೋ ನಿಮಗಾಗಿ… Read More ಕಾಡಿನರಾಜ ಎಂ. ಪಿ. ಶಂಕರ್