ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ

ಕೋಮು ಸೌಹಾರ್ದ ಕಾಪಾಡಲು ಸರ್ಕಾರದ ಕ್ರಮಗಳು ರಾಜಕೀಯ ಪಕ್ಷಪಾತದಿಂದ ಮುಕ್ತವಾಗಿರಬೇಕು. ತಪ್ಪಿತಸ್ಥರ ವಿರುದ್ಧ ಧರ್ಮ ಅಥವಾ ಜಾತಿ ನೋಡದೆ ಕಾನೂನು ಕ್ರಮ ಕೈಗೊಳ್ಳಬೇಕು. ಆದರೆ ದೂರುದಾರರ ವಿರುದ್ಧವೇ ಪ್ರಕರಣ ದಾಖಲಿಸುವ ಪ್ರಕ್ರಿಯೆ ಬಹುಶಃ ಕರ್ನಾಟಕದಲ್ಲಿ ಮಾತ್ರವೇ ಕಾಣ ಬಹುದಾಗಿದ್ದು, ರಾಜ್ಯದಲ್ಲಿ ಈದ್ ಮಿಲಾದ್ ನೆಪದಲ್ಲಿ ರಾಜ್ಯದಲ್ಲಿ ನಡೆದ ಪ್ರಕರಣಗಳು ಇದೋ ನಿಮಗಾಗಿ… Read More ಈದ್ ಮಿಲಾದ್, ಧಾರ್ಮಿಕ ಆಚರಣೆ ಹೆಸರಿನಲ್ಲಿ ಕೋಮು ಪ್ರಚೋದನೆ, ಉದ್ವಿಗ್ನತೆ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ರಾಮ, ಕೃಷ್ಣಾ, ಗೋವಿಂದಾ ಎಂದು ಭಗವಂತನ ನಾಮ ಸ್ಮರಣೆ ಮಾಡಿಕೊಂಡು ಕಾಲ ದೂಡುವಂತಹ ಸಮಯದಲ್ಲಿರುವ ಮಲ್ಲಿಕಾರ್ಜುನ ಖರ್ಗೆ, ಇಟಾಲಿಯನ್ ಗಾಂಧಿ ಕುಟುಂಬದ ಗುಲಾಮಿತನ ಮತ್ತು ಅಲ್ಪಸಂಖ್ಯಾತರ ಓಲೈಕೆಗಾಗಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ನಂಬಿಕೆಗಳನ್ನು ಅನಾವಶ್ಯಕವಾಗಿ ಆಡಿಕೊಳ್ಳಲು ಯಾವ ಅರ್ಹತೆ ಇದೇ?… Read More ಖರ್ಗೆ ಅವರ ಓಲೈಕೆ ಮತ್ತು ಭಟ್ಟಂಗಿತನದ ಪರಮಾವಧಿ

ಡಾ. ವಿಜಯಲಕ್ಷ್ಮಿ ದೇಶಮಾನೆ

ಗುಲ್ಬರ್ಗಾದ ಕೊಳಗೇರಿಯ ದಲಿತ ವರ್ಗದ ತರಕಾರಿ ಮಾರುತ್ತಿದ್ದ ಹೆಣ್ಣುಮಗಳು, ಕಿತ್ತು ತಿನ್ನುವ ಬಡತನ, ಅಪಮಾನ, ಸಾಮಾಜಿಕ ಅಸಡ್ಡೆಯ ನಡುವೆಯೂ ಈ ದೇಶದ ಹೆಸರಾಂತ ಕ್ಯಾನ್ಸರ್ ತಜ್ಞೆಯಾಗಿ, ಜನ ಸೇವೆಯೇ ಜನಾರ್ದನ ಸೇವೆ ಎಂದು ನೊಂದವರ ಕಂಬನಿ ಒರೆಸುವುದೇ ದೈವಾರಾಧನೆ ಎಂದು ತಿಳಿದು ಸಮಾಜಕ್ಕಾಗಿಯೇ ತಮ್ಮ ಬದುಕನ್ನೇ ಮೀಸಲಾಗಿಟ್ಟಿರುವ, ರೋಗಿಗಳ ಪಾಲಿನ ಸಾಕ್ಷಾತ್ ಧನ್ವಂತರಿಯಾಗಿರುವ ನಮ್ಮ ಹೆಮ್ಮೆಯ ಡಾ. ವಿಜಯಲಕ್ಷ್ಮಿ ದೇಶಮಾನೆಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಡಾ. ವಿಜಯಲಕ್ಷ್ಮಿ ದೇಶಮಾನೆ