ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಹೋಟೆಲ್ಲಿನಲ್ಲಿ ಎಂಜಿಲು ಲೋಟ ತೊಳಿಯುತ್ತಿದ್ದಂತಹ, ಲಾರಿಗಳ ಡ್ರೈವರ್ ಆಗಿದ್ದಂತಹ, ಮುಂಬೈ ಡಾನ್ ಹಾಜಿ ಮಸ್ತಾನ್ ಜೊತೆ ಕೆಲಸ ಮಾಡಿದ್ದಂತಹ ವ್ಯಕ್ತಿ, ಮುಂದೆ ನಾಡಿನ ಖ್ಯಾತ ಸಾವಯವ ಕೃಷಿ ತಜ್ಞರಾಗಿ ನಾಡೋಜ ಪ್ರಶಸ್ತಿ ಯನ್ನು ಪಡೆಯುವಷ್ಟರ ಮಟ್ಟಿಗೆ ಬೆಳೆದ ಶ್ರೀ ನಾರಾಯಣರೆಡ್ಡಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಧೃಢತೆ ಮತ್ತು ಸಧೃಢತೆ

ಮಕ್ಕಳಿಗೆ ಎಲ್ಲವನ್ನು ಸುಲಭವಾಗಿ ಸಿಗುವಂತೆ ಮಾಡುವ ಬದಲು ಅವರಿಗೆ ಸಮಯಕ್ಕೆ ಅನುಗುಣವಾಗಿ ಸೂಕ್ತವಾದ ಸಲಹೆ ಮತ್ತು ಮಾರ್ಗದರ್ಶನ ನೀಡುವ ಮೂಲಕ ಸ್ವಾವಲಂಭಿ ಮತ್ತು ಸಧೃಢರನ್ನಾಗಿಸುವ ಜವಾಬ್ಧಾರಿ ಕೇವಲ ಶಂಕರನಿಗಷ್ಟೇ ಅಲ್ಲದೇ ನಮ್ಮ ನಿಮ್ಮಂತಹ ಪೋಷಕರ ಮೇಲೆಯೂ ಇದೇ ಅಲ್ವೇ?… Read More ಧೃಢತೆ ಮತ್ತು ಸಧೃಢತೆ

ತಾರಸಿ ತೋಟ ಕಾರ್ಯಾಗಾರ

ಸ್ವದೇಶಿ ಜಾಗರಣ ಮಂಚ್ ಮತ್ತು ವಿಶ್ವಗುರು ಚಾರಿಟಬಲ್ ಟ್ರಸ್ಟ್  ಆಶ್ರಯದಲ್ಲಿ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ದಿನಾಂಕ 24.07.2022 ರಂದು ಶ್ರೀಮತಿ ಪ್ರತಿಮಾ ಅಡಿಗರ ಸಾರಥ್ಯದಲ್ಲಿ ಅತ್ಯಂತ ಯಶಸ್ವಿಯಾಗಿ ತಾರಸಿ ತೋಟ ಕಾರ್ಯಾಗಾರವನ್ನು ನಡೆಸಲಾಯಿತು. ಭಾರತ ಕೃಷಿ ಪ್ರಧಾನವಾದ ದೇಶವಾಗಿದ್ದು ರೈತನೇ ಈ ದೇಶದ ಬೆನ್ನಲುಬಾಗಿದ್ದಾನೆ. ಹಾಗಾಗಿ ಸ್ಥಳೀಯ ಚಿಂತನೆ, ಸ್ಥಳೀಯ ಮಾರುಕಟ್ಟೆ ಮತ್ತು ದೇಶದ ಸ್ಥಳೀಯ ಆರ್ಥಿಕ ಅಭಿವೃದ್ಧಿಯು ಎಂಬ ಸ್ವದೇಶಿ ಪರಿಕಲ್ಪನೆಯು ನಮ್ಮ ದೇಶದ ಆರ್ಥಿಕತೆಯ ಅವಿಭಾಜ್ಯ ಅಂಗವಾಗಿದೆ. ಬ್ರಿಟಿಷ್ ವಸಾಹತುಶಾಹಿಯಿಂದ ಸ್ವಾತಂತ್ರ್ಯ ಪಡೆದ ನಂತರವೂ ನಮ್ಮ… Read More ತಾರಸಿ ತೋಟ ಕಾರ್ಯಾಗಾರ

ಮುತ್ತುಗದ ಎಲೆ (ಇಸ್ತ್ರೀ ಎಲೆ)

ಮದುವೆ ಮುಂಜಿ, ನಾಮಕರಣ ಮುಂತಾದ ಶುಭ ಸಮಾರಂಭವಿರಲೀ ಅಥವಾ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಸಾಧಾರಣವಾಗಿ ಉಟವನ್ನು ಬಡಿಸಲು ಬಾಳೆ ಎಲೆಯನ್ನು ಬಳಸುವುದು ದಕ್ಷಿಣ ಭಾರತದಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀರು ಹೆಚ್ಚಾಗಿರುವ ಕಡೆಯಲ್ಲಿ ಬಾಳೇಗಿಡ ಬೆಳೆಯುವ ಕಾರಣ, ನೀರಿಲ್ಲದ ಪ್ರದೇಶಗಳಲ್ಲಿ ಬಾಳೆಯ ಎಲೆಯ ಬದಲಾಗಿ ಬಳಸುವ ಎಲೆಯೇ. ಮುತ್ತುಗದ ಎಲೆ. ಕೇವಲ ಊಟದ ಎಲೆಗಷ್ಟೇ ಅಲ್ಲದೇ, ಪೂಜೆ ಪುನಸ್ಕಾರ ಮತ್ತು ಆಯುರ್ವೇದದಲ್ಲಿ ಹಲವು ಔಷಧಿಗಳಿಗೆ ಬಳಸುವ ಈ ಮರಕ್ಕೆ ಕನ್ನಡದಲ್ಲಿ ಮುತ್ತುಗ, ಸಂಸ್ಕೃತದಲ್ಲಿ ಪಾಲಾಶ ಮತ್ತು… Read More ಮುತ್ತುಗದ ಎಲೆ (ಇಸ್ತ್ರೀ ಎಲೆ)

ಪರಿಸರದ ರಕ್ಷಣೆ

ಸಾಧಾರಣವಾಗಿ ಕೆಲವು ವಯಸ್ಸಾದವರನ್ನು ಭೇಟಿ ಮಾಡಿ. ನಮಸ್ಕಾರ ಹೇಗಿದ್ದೀರೀ? ಎಂದು ಪ್ರಶ್ನೆ ಮಾಡಿದರೆ ಸಾಲು. ಬಹುತೇಕರು, ಈ ಏನಪ್ಪಾ ಹೇಳೋದು? ಈಗೆಲ್ಲಾ ಕಾಲ ಕೆಟ್ಟು ಹೋಗಿದೆ. ನಮ್ಮ ಕಾಲದಲ್ಲಿ  ಹೇಗಿತ್ತು ಗೊತ್ತಾ? ಎಂಬ ರಾಗವನ್ನು ಎಳೆಯುತ್ತಾರೆ. ಆದರೆ ನಿಜ ಹೇಳಬೇಕು ಎಂದರೆ ಕಾಲ ಖಂಡಿತವಾಗಿಯೂ ಕೆಟ್ಟಿಲ್ಲ, ನಮ್ಮ ದೈನಂದಿನದ ರೂಢಿಯನ್ನು ಅತ್ಯಂತ ಹೀನಾಮಾನವಾಗಿ ಕೆಡಿಸಿರುವದರಿಂದಲೇ ಎಲ್ಲವೂ ಅಯೋಮಯವಾಗಿದೆ ಎಂದರೆ ತಪ್ಪಾಗದು. ಇತ್ತೀಚಿಗೆ ವ್ಯಾಟ್ಸಪ್ಬಲ್ಲಿನ ಓದಿದ  ಈ ಬರಹ ಪ್ರಸ್ತುತ ವಿಕ್ಷುಬ್ಧತೆಗೆ ಹೇಳಿಮಾಡಿಸಿದಂತಿದ್ದು ಅದರ ಸಾರಾಂಶ ಈ ರೀತಿಯಾಗಿದೆ.… Read More ಪರಿಸರದ ರಕ್ಷಣೆ