ಕ್ಯಾಪ್ಟನ್ ಗೋಪಿನಾಥ್

ನಾವೆಲ್ಲಾ ಚಿಕ್ಕವರಿರುವಾಗ ನಮ್ಮ ಮನೆಗಳ ಮೇಲೆ ಭಾರೀ ಶಭ್ಧವನ್ನು ಮಾಡುತ್ತಾ ಹೋಗುತ್ತಿದ್ದನ್ನು ನೋಡಿ ಅದಕ್ಕೆ ಕೈ ಬೀಸುವುದೇ ಭಾರೀ ಖುಷಿಯನ್ನು ಕೊಡುವ ಸಂಗಂತಿಯಾಗಿತ್ತು. ಏಕೆಂದರೆ ವಿಮಾನಯಾನ ಜನಸಾಮಾನ್ಯರಿಗೆ ಗಗನ ಕುಸುಮವಾಗಿತ್ತು. ಸಾಮಾನ್ಯ ಜನರು ದೂರದ ಊರುಗಳಿಗೆ ಹೋಗುವುದಕ್ಕೆ ರೈಲುಗಳನ್ನೇ ಅವಲಂಭಿಸಿ ಎರಡು ಮೂರು ದಿನಗಳ ಪ್ರಯಾಸಕರ ಪ್ರಯಾಣವನ್ನು ಮಾಡಬೇಕಿತ್ತು. ಆದರೆ 2003 ರಲ್ಲಿ ಆರಂಭವಾದ ಕಡಿಮೆ ದರದ ಡೆಕ್ಕನ್ ಏರ್ಲೈನ್ಸ್ ಮೂಲಕ ಎಲ್ಲಾ ಜನಸಾಮಾನ್ಯರೂ ವಿಮಾನದಲ್ಲಿ ಕೆಲವೇ ಗಂಟೆಗಳಲ್ಲಿ ತಮ್ಮ ನೆಚ್ಚಿನ ಊರುಗಳಿಗೆ ತಲುಪಬಹುದಾದಂತಹ ಸುವರ್ಣಾವಕಾಶವನ್ನು ಕಲ್ಪಿಸಿದವರೇ… Read More ಕ್ಯಾಪ್ಟನ್ ಗೋಪಿನಾಥ್

ಗೊರೂರು ರಾಮಸ್ವಾಮಿ ಅಯ್ಯಂಗಾರ್

ಗೊರೂರು ರಾಮಸ್ವಾಮಿ ಅಯ್ಯಂಗಾರ್ ಹಾಸನ ಜಿಲ್ಲೆಯ ಹೊಳೇನರಸೀಪುರ ತಾಲ್ಲೂಕಿನ ಹೇಮಾವತಿ ನದಿಯ ತಟದಲ್ಲಿರುವ ಗೊರೂರು ಎಂಬ ಗ್ರಾಮದಲ್ಲಿ ಶ್ರೀನಿವಾಸ ಅಯ್ಯಂಗಾರ್ ಮತ್ತು ಲಕ್ಷಮ್ಮ ದಂಪತಿಗಳಿಗೆ 1904ರ ಜುಲೈ 4ರಂದು ರಾಮಸ್ವಾಮಿ ಅಯ್ಯಂಗಾರ್ ಅವರು ಜನಿಸುತ್ತಾರೆ. ಓದಿನಲ್ಲಿ ಬಹಳ ಚುರುಕಾಗಿದ್ದ ರಾಮಸ್ವಾಮಿಗಳು ತಮ್ಮ ಹಳ್ಳಿಯಲ್ಲಿಯೇ ಲೋಯರ್ ಸೆಕೆಂಡರಿ ಶಿಕ್ಷಣವನ್ನು ಮುಗಿಸಿದ ಉನ್ನತ ವ್ಯಾಸಂಗಕ್ಕಾಗಿ ಹಾಸನದ ಸರ್ಕಾರಿ ಪ್ರೌಢಶಾಲೆಗೆ ಸೇರಿಕೊಂಡು ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಗಾಂಧೀಯವರ ಅಸಹಕಾರ ಚಳುವಳಿಯಿಂದ ಆಕರ್ಷಿತರಾಗಿ ಶಿಕ್ಷಣಕ್ಕೆ ವಿದಾಯ ಹೇಳಿದ್ದಲ್ಲದೇ, ಗಾಂಧಿಯವರ ಪರಮ ಅನುಯಾಯಿಯಾಗಿ ಅವರ… Read More ಗೊರೂರು ರಾಮಸ್ವಾಮಿ ಅಯ್ಯಂಗಾರ್