ಅಹಲ್ಯಬಾಯಿ ಹೋಳ್ಕರ್

18ನೇ ಶತಮಾನದಲ್ಲಿಯೇ ಸತಿ ಸಹಗಮನ ಪದ್ದತಿಯನ್ನು ವಿರೋಧಿಸಿ ತನ್ನ ಪತಿಯ ರಾಜ್ಯವನ್ನು ತನ್ನ ತೆಕ್ಕೆಗೆ ತೆಗೆದುಕೊಂಡು ಮೊಘಲರ ಹೆಡೆಮುರಿ ಕಟ್ಟಿದ್ದಲ್ಲದೇ, ಕಾಶೀ ವಿಶ್ವನಾಥ ಮತ್ತು ದ್ವಾದಶ ಜ್ಯೋತಿರ್ಲಿಂಗ ಕ್ಷೇತ್ರಗಳೂ ಸೇರಿದಂತೆ ಸುಮಾರು 3500ಕ್ಕೂ ಅಧಿಕ ಹಿಂದೂ ದೇವಾಲಯಗಳ ಜೀರ್ಣೋದ್ಧಾರ ಮಾಡಿದ ಪ್ರಾರ್ಥಸ್ಮರಣೀಯರಾದ ವೀರವನಿತೆ ಅಹಲ್ಯಾಬಾಯಿ ಹೋಳ್ಕರ್ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಹಸ ಯಶೋಗಾಥೆಯನ್ನು ಆಕೆಯ ವರ್ಧಂತಿಯಂದು ಇದೋ ನಿಮಗಾಗಿ… Read More ಅಹಲ್ಯಬಾಯಿ ಹೋಳ್ಕರ್

ಮಹಾ ಶಿವರಾತ್ರಿ

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಶಿವರಾತ್ರಿ ಹಬ್ಬವೂ ಒಂದಾಗಿದ್ದು ಇದು ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ದಿನ ಬಹುತೇಕ ಶಿವಭಕ್ತರು ಇಡೀ ದಿನ ಉಪವಾಸವಿದ್ದು ಶ್ರದ್ಧಾಭಕ್ತಿಯಿಂದ ಶಿವಪೂಜೆಯನ್ನು ಮನೆಗಳಲ್ಲಿ ಮಾಡಿ ನಂತರದ ಹತ್ತಿರದ ಶಿವನ ದೇವಸ್ಥಾನಕ್ಕೆ ಹೋಗಿ ಪರಶಿವನ ದರ್ಶನ ಪಡೆದ ನಂತರ ಇಡೀ ರಾತ್ರಿ ನಿದ್ದೆ ಮಾಡದೇ ಶಿವಧ್ಯಾನ ಮಾಡುತ್ತಾ ಜಾಗರಣೆ ಮಾಡಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂಬುದು ಆಸ್ತಿಕ ಭಕ್ತ ಮಹಾಶಯರ ನಂಬಿಕೆಯಾಗಿದೆ. ಶಿವರಾತ್ರಿಯ ಕುರಿತಾಗಿ ಅನೇಕ… Read More ಮಹಾ ಶಿವರಾತ್ರಿ