ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ದೇವನೊಬ್ಬ ನಾಮ ಹಲವು ಎನ್ನುವಂತೆ, 2024ರ T20 ಫೈನಲ್ ಪಂದ್ಯ ಒಂದೇ ಆದರೂ, ತಂಡದ ಪರವಾಗಿ, ಆಟಗಾರರ ವಯಕ್ತಿಕವಾಗಿ ನೂರಾರು ದಾಖಲೆಗಳಾಗಿದ್ದು, ಅವೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿರುವ ಖ್ಯಾತ ಕ್ರಿಕೆಟ್ ಅಂಕಿ ಅಂಶ ತಜ್ಞರಾದ ಶ್ರೀ ಗೋಪಾಲಕೃಷ್ಣ ಅವರು ವಿಶೇಷವಾಗಿ ನಮ್ಮ ಏನಂತೀರೀ? ಯೊಂದಿಗೆ ಹಂಚಿಕೊಂಡಿರುವ ಅದ್ಭುತವಾದ ಅಂಕಿ ಅಂಶಗಳು ಇದೋ ನಿಮಗಾಗಿ.… Read More ಟಿ20 ವಿಶ್ವಕಪ್ 2024ರ ಫೈನಲ್ಸ್  ಪಂದ್ಯದ ಪ್ರಮುಖ ಅಂಕಿ ಅಂಶಗಳು

ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ

ಕ್ರಿಕೆಟ್ ಆನ್ನೋದು ಭಾರತ ದೇಶದಲ್ಲಿ ಒಂದು ರೀತಿಯ ಧರ್ಮವೇ ಆಗಿ ಹೋಗಿದೆ. ಇತರೇ ವಿಷಯಗಳಲ್ಲಿ ವಿಶ್ವಗುರುವಾಗುವುದರಲ್ಲಿ ಮುನ್ನುಗ್ಗುತಿರುವ ಭಾರತ, ಕ್ರಿಕೆಟ್ಟಿನಲ್ಲಿ ಭಾರತ ಈಗಾಗಾಲೇ ವಿಶ್ವಗುರುವಾಗಿದೆ ಎಂದರೂ ಅತಿಶಯೋಕ್ತಿಯೇನಲ್ಲ. ಇನ್ನು ಭಾರತೀಯ ಕ್ರಿಕೆಟ್ಟಿಗೆ ಕರ್ನಾಟಕದ ಕೊಡುಗೆ ಅನನ್ಯ ಮತ್ತು ಅವರ್ಣನೀಯ. ಜಿ.ಆರ್. ವಿಶ್ವನಾಥ್, ಬ್ರಿಜೇಶ್ ಪಟೇಲ್, ಸೈಯ್ಯದ್ ಕಿರ್ಮಾನಿ, ರಾಹುಲ್ ದ್ರಾವಿಡ್, ಕೆ.ಎಲ್. ರಾಹುಲ್ ರಂತಹ ಅತ್ಯದ್ಭುತ ದಾಂಡಿಗರಾದರೇ, ಬಿ.ಎಸ್. ಚಂದ್ರಶೇಖರ್, ಪ್ರಸನ್ನ, ಅನಿಲ್ ಕುಂಬ್ಲೇ, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ರಂತಹ ಉತೃಕ್ಷ್ಟ ಎಸೆತಗಾರನ್ನು ನೀಡಿದೆಯಲ್ಲದೇ, ಒಂದು… Read More ಎಚ್.ಆರ್.ಗೋಪಾಲಕೃಷ್ಣ ಕ್ರಿಕೆಟ್ ಸಂಖ್ಯಾಶಾಸ್ತ್ರಜ್ಞ