ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಸೆಪ್ಟಂಬರ್ 27 1925 ಭಾನುವಾರ, ವಿಕ್ರಮ ನಾಮ ಸಂವತ್ಸರದ ದಕ್ಷಿಣಾಯನದ ಶರದ್ ಋತು ವಿಶೇಷವಾಗಿ ವಿಜಯದಶಮಿಯಂದು ಆರಂಭವಾದ ಮಹಾರಾಷ್ಟ್ರದ ನಾಗಪುರದ ಮೋಹಿತೇವಾಡ ಎಂಬ ಮೈದಾನದಲ್ಲಿ ಹತ್ತಾರು ಮಕ್ಕಳೊಂದಿಗೆ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರಿಂದ ಆರಂಭವಾದ ಸಂಘ (RSS) ಇಂದಿಗೆ 100 ಸಂವತ್ಸರ* ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಅಂತಹ ಸಂಘದ ಕಿರುಪರಿಚಯ ಇದೋ ನಿಮಗಾಗಿ… Read More ರಾಷ್ಟ್ರೀಯ ಸ್ವಯಂಸೇವಕ ಸಂಘ ಬೆಳೆದು ಬಂದ ಹಾದಿ

ಶ್ರೀ ಗುರೂಜಿಯವರ ಸಂಸ್ಮರಣೆ

ಸಂಘವನ್ನು ಆರಂಭಿಸಿದ್ದು ಡಾಕ್ಟರ್ ಜೀ ಅವರಾದರೂ, ಸಂಘ ಮತ್ತು ಸಂಘ ಪರಿವಾರವನ್ನು ಪಾಲಿಸಿ ಪೋಷಿಸಿ ಈ ಮಟ್ಟಕ್ಕೆ ಪ್ರವರ್ಧಮಾನಕ್ಕೆ ತಂದ ಕೀರ್ತೀ ಗುರುಜಿ ಖಂಡಿತವಾಗಿಯೂ ಅವರಿಗೇ ಸಲ್ಲುತ್ತದೆ. ಈ ನಾಡು ಕಂಡ ಶ್ರೇಷ್ಠ ದಾರ್ಶನಿಕ ಶ್ರೀ ಮಾಧವ ಸದಾಶಿವ ಗೋಳ್ವಾಲ್ಕರ್ ಅವರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ಶ್ರೀ ಗುರೂಜಿಯವರ ಸಂಸ್ಮರಣೆ