ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ
ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

