ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಗೌತಮ ಕ್ಷೇತ್ರ ಗವಿ ಗಂಗಾಧರೇಶ್ವರ ದೇವಾಲಯ

ಬೆಂಗಳೂರು ಉದ್ಯಾನ ನಗರಿ ಎಂದು ಹೇಗೆ ಪ್ರಖ್ಯಾತವಾಗಿದೆಯೇ, ಅದೇ ರೀತಿ ಧಾರ್ಮಿಕವಾಗಿ ದೇವಲಯಗಳ ನಗರೀ ಎಂದರೂ ಅತಿಶಯೋಕ್ತಿಯೇನಲ್ಲ. ಬೆಂಗಳೂರಿನ ಪ್ರತೀ ಬಡಾವಣೆಗಳ್ಲಿಯೂ ಕನಿಷ್ಠಪಕ್ಷ ಎರಡು ದೇವಾಲಯಗಳನ್ನು ಕಾಣ ಬಹುದಾಗಿದೆ. ಬೆಂಗಳೂರು ಮಾಹಿತಿ ತಂತ್ರಜ್ಞಾನದಲ್ಲಿ ಜಗತ್ವಿಖ್ಯಾತವಾಗಿ ಎಷ್ಟೇ ಮುಂದುವರೆದಿದೆಯೋ, ಈ ದೇವಾಲಯಗಳಲ್ಲಿನ ಧಾರ್ಮಿಕ ಚಟುವಟಿಗೆಗಳ ಮೂಲಕ ಅಷ್ಟೇ ಲೋಕಕಲ್ಯಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿವೆ. ಬೆಂಗಳೂರಿನ ಹೃದಯಭಾಗದಲ್ಲಿರುವ ಬಸವನಗುಡಿಯ ಪಕ್ಕದ ಕೆಂಪೇಗೌಡನಗರ ಅರ್ಥಾಥ್ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಶ್ರೀಗವಿಗಂಗಾಧರೇಶ್ವರ ಸ್ವಾಮಿ ದೇವಾಲಯ, ಭಾರತದಲ್ಲಿರುವ ಅತ್ಯಂತ ಪ್ರಾಚೀನ ಗುಹಾಂತರ ದೇವಾಲಯಗಳಲ್ಲೊಂದಾಗಿದೆ. ಸಾವಿರಾರು ವರ್ಷಗಳ ಐತಿಹ್ಯವಿರುವ… Read More ಗೌತಮ ಕ್ಷೇತ್ರ ಗವಿ ಗಂಗಾಧರೇಶ್ವರ ದೇವಾಲಯ