ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ಬಡವರ ಮಕ್ಕಳಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸಿಕೊಟ್ಟಲ್ಲಿ ಅವರು ಸಹಾ ಉತ್ತಮವಾಗಿ ಜೀವಿಸಬಲ್ಲರು ಎಂಬುದಕ್ಕೆ ಕಳೆದ ಭಾನುವಾರ ನಾನು ಭಾಗವಹಿಸಿದ್ದ ಹುಟ್ಟು ಹಬ್ಬವೇ ಸಾಕ್ಷಿಯಾಗಿದ್ದು ಆ ಸುಂದರ ಕ್ಷಣಗಳು ಇದೋ ನಿಮಗಾಗಿ… Read More ಬಡವರ ಮಕ್ಕಳು ಬೆಳೀ ಬೇಕು ಕಣ್ರಯ್ಯ
ನಮ್ಮ ಭರತಖಂಡ ನಮ್ಮ ಸನಾತನ ಧರ್ಮದ ತವರೂರು. ದೇವಾಲಯಗಳ ಬೀಡು. ಬ್ರಹ್ಮ ವಿಷ್ಣು ಮಹೇಶ್ವರ, ಗಣೇಶ ಸುಬ್ರಹ್ಮಣ್ಯ, ಲಕ್ಷ್ಮೀ ಸರಸ್ವತಿ ಪಾರ್ವತಿಯರಲ್ಲದೇ, ನಮ್ಮ ದೇಶದ ಪ್ರತಿಯೊಂದು ಗ್ರಾಮ ಗ್ರಾಮಗಳಲ್ಲಿಯೂ ಗ್ರಾಮದೇವರ್ತೆಗಳಿದ್ದು ನಮ್ಮ ದೇಶದ ಜನಸಂಖ್ಯೆ ಸುಮಾರು 130-140 ಕೋಟಿಗಳಿದ್ದರೇ ನಾವು ನಂಬುವ ಮತ್ತು ಪರಮ ಭಕ್ತಿಯಿಂದ ಆರಾಧಿಸುವ ದೇವಾನು ದೇವತೆಗಳ ಸಂಖ್ಯೆಯೇ ಸುಮಾರು 33ಕೋಟಿ. ಪ್ರತಿಯೊಂದು ದೇವಾಲಯಕ್ಕೂ ಮತ್ತು ಅಲ್ಲಿಯ ದೇವತೆಗೂ ಒಂದು ಐತಿಹ್ಯವಿದ್ದು ಅಲ್ಲಿಯದೇ ಆದ ಸುಂದರವಾತ ಮತ್ತು ಅಷ್ಟೇ ರೋಚಕವಾದ ಕಥೆ ಇರುತ್ತದೆ. ನಾವಿಂದು… Read More ಮಾಡಾಳು ಸ್ವರ್ಣಗೌರಿ