ಮಧುಗಿರಿ ಏಕಶಿಲಾ ಬೆಟ್ಟ

ಕರ್ನಾಟಕ ರಾಜ್ಯವು ಪ್ರಕೃತಿ ಸೌಂದರ್ಯಗಳಿಗೆ ಮತ್ತು ಶಿಲ್ಪಕಲೆಗಳಿಗೆ ಪ್ರಸಿದ್ಧವಾದ ತಾಣವಾಗಿದ್ದು ಇಲ್ಲಿನ ರಮಣೀಯ ಪ್ರಕೃತಿತಾಣಗಳು ದೇಶವಿದೇಶದ ಪ್ರವಾಸಿಗರನ್ನು ಚಾರಣಿಗರನ್ನು ಕೈಬೀಸಿ ಕರೆಯುತ್ತಲಿರುತ್ತದೆ. ತುಮಕೂರು ಜಿಲ್ಲೆಗೆ ಸೇರಿರುವ ಮಧುಗಿರಿಯ ಏಕಶಿಲಾ ಬೆಟ್ಟವೂ ಸಹಾ ಅಂತಹದದ್ದೇ ಒಂದು ಸುಂದರ ರಮಣೀಯವಾದ ಪ್ರದೇಶವಾಗಿದ್ದು, ವಾರಾಂತ್ಯದಲ್ಲಿ ಆ ಬೆಟ್ಟವನ್ನು ನೋಡಲು/ಏರಲು ಸಹಸ್ರಾರು ಚಾರಣಿಗರು ಬರುವಂತಹ ಪ್ರದೇಶವಾಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ 102 ಕಿ.ಮೀ. ಮತ್ತು ಜಿಲ್ಲಾ ಕೇಂದ್ರ ತುಮಕೂರಿನಿಂದ 43 ಕಿ.ಮೀ. ಕೊರಟಗೆರೆಯಿಂದ 18, ಕಿ.ಮಿ. ಮತ್ತು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಿಗುವ… Read More ಮಧುಗಿರಿ ಏಕಶಿಲಾ ಬೆಟ್ಟ

ಬಾಳಗಂಚಿ ಚೋಮನ ಹಬ್ಬ

ಹಾಸನ ಜಿಲ್ಲೆಯ, ಚೆನ್ನರಾಯಪಟ್ಟಣ ತಾಲೂಕಿನ, ಹಿರೀಸಾವೆ ಹೋಬಳಿಯ ಬಳಿಯ ಪುಟ್ಟದಾದ ಹಳ್ಳಿಯೇ ನಮ್ಮೂರು ಬಾಳಗಂಚಿ. ಸದ್ಯಕ್ಕೆ 350-500 ಮನೆಗಳು ಇದ್ದು ಸುಮಾರು ಹಲವರು ಈಗಾಗಲೇ ಕೆಟ್ಟು ಪಟ್ಟಣಕ್ಕೆ ಸೇರು ಎನ್ನುವಂತೆ ದೇಶಾದ್ಯಂತ ವಿವಿಧ ನಗರ ಪ್ರದೇಶಗಳಿಗೆ ವಲಸೆ ಹೋಗಿರುವ ಕಾರಣ, ಸದ್ಯಕ್ಕೆ ಎರಡು ಮೂರು ಸಾವಿರದವರೆಗೂ ಜನಸಂಖ್ಯೆ ಇರುವಂತಹ ಹಳ್ಳಿ. ಹೆಸರಿಗಷ್ಟೇ ಚಿಕ್ಕದಾದರೂ ಇತಿಹಾಸ ಇಣುಕಿ ನೋಡಿದರೆ ಗುರು ವಿದ್ಯಾರಣ್ಯರ ತವರೂರು ಎಂದು ಖ್ಯಾತಿ ಹೊಂದಿದೆ. ಇನ್ನು ಕೆಲವರು ಗುರು ವಿದ್ಯಾರಣ್ಯರು ವಾಸಿಸಿದ ಸ್ಥಳವೆಂದು ಇಲ್ಲವೇ ತಪಸ್ಸನ್ನು… Read More ಬಾಳಗಂಚಿ ಚೋಮನ ಹಬ್ಬ