ಉತ್ತರಾಯಣ ಪುಣ್ಯಕಾಲ

ಮಾಘಮಾಸದಲ್ಲಿ ಬರುವ ಉತ್ತರಾಯಣ ಪುಣ್ಯಕಾಲ ಎಂದರೆ ಏನು? ಅದರ ವೈಶಿಷ್ಟ್ಯಗಳು ಏನು? ಈ ಕಾಲದ ಪೌರಾಣಿಕ ಹಿನ್ನಲೆ ಏನು? ಈ ಕಾಲದಲ್ಲಿಯೇ ಮದುವೆ ಮುಂಜಿ ನಾಮಕರಣಗಳಂತಹ ಶುಭಕಾರ್ಯಗಳು ಹೆಚ್ಚಾಗಿ ಏಕೆ ಮಾಡಲ್ಪಡುತ್ತದೆ? ಎಂಬೆಲ್ಲಾ ಕುತೂಹಲಗಳಿಗೆ ಇಲ್ಲಿದೆ ಉತ್ತರ
Read More ಉತ್ತರಾಯಣ ಪುಣ್ಯಕಾಲ

ಸ್ಪಿನ್ ಗಾರುಡಿಗ ಬಿ ಎಸ್ ಚಂದ್ರಶೇಖರ್

2001ರಲ್ಲಿ ಕ್ರಿಕೆಟ್ ಆಟವನ್ನೇ ಕೇಂದ್ರವಾಗಿಟ್ಟುಕೊಂಡು ಅಮೀರ್ ಖಾನ್ ನಾಯಕತ್ವದಲ್ಲಿ ತೆರೆಗೆ ಬಂದ ಲಗಾನ್ ಚಿತ್ರದಲ್ಲಿ ಆಂಗ್ಲರ ವಿರುದ್ಧ ತೆರಿಗೆ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಕ್ರಿಕೆಟ್ ಪಂದ್ಯಾವಳಿಯನ್ನು ಆಡಲು ಒಪ್ಪಿ ದೇಸೀ ತಂಡವನ್ನು ಕಟ್ಟುತ್ತಿರುತ್ತಾರೆ. ಅದೊಂದು ದಿನ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ಚೆಂಡು ದೂರ ಹೋಗಿ ಅಲ್ಲೇ ಕೆಲಸ ಮಾಡುತ್ತಿದ್ದ ಕಚ್ರಾ ಎಂಬವನ ಬಳಿ ಹೋಗುತ್ತದೆ. ಆಗ ನಾಯಕ ಭುವನ್ ಕಚ್ರಾಗೆ ಚೆಂಡನ್ನು ಎಸೆಯಲು ಹೇಳುತ್ತಾನೆ. ಪೋಲಿಯೋ ಪೀಡಿತ ಕಚ್ರಾ ಮೊದಲು ಚೆಂಡನ್ನು ಎಸೆಯಲು ಹಿಂಜರಿಯುತ್ತಾನಾದರೂ ನಂತರ ಅವನು… Read More ಸ್ಪಿನ್ ಗಾರುಡಿಗ ಬಿ ಎಸ್ ಚಂದ್ರಶೇಖರ್