ಜೆ. ಹೆಚ್. ಪಟೇಲ್

ಜಯದೇವಪ್ಪ ಹಾಲಪ್ಪ ಪಟೇಲ್ ಕರ್ನಾಟಕ ಕಂಡ ಅತ್ಯಂತ ದಿಟ್ಟತನದ ಪ್ರಾಮಾಣಿಕ ರಾಜಕಾರಣಿ ರಾಜ್ಯದ ವಿವಿಧ ಖಾತೆಗಳ ಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳಾಗಿದ್ದಲ್ಲದೇ, 15 ನೇ ಮುಖ್ಯಮಂತ್ರಿಯಾಗಿದ್ದವರು. ಸಮಾಜವಾದಿ ಹಿನ್ನಲೆಯ ಹೋರಾಟದಿಂದ ಬಂದು ತಮ್ಮ ಜೀವನದುದ್ದಕ್ಕೂ ಕಾಂಗ್ರೆಸ್ ವಿರೋಧೀ ನಾಯಕರಾಗಿಯೇ ರಾಜ್ಯ ರಾಜಕೀಯದಲ್ಲಿ ಪ್ರವರ್ಧಮಾನಕ್ಕೆ ಬಂದವರು. ಶಿವಮೊಗ್ಗಾ ಸಾಂಸದರಾಗಿ ದೂರದ ದೆಹಲಿಯ ಸಂಸತ್ತಿನಲ್ಲಿ ಮೊತ್ತ ಮೊದಲ ಬಾರಿಗೆ ಕನ್ನಡದಲ್ಲಿ ಮಾತನಾಡಿ ಕನ್ನಡದ ಕಂಪನ್ನು ಎಲ್ಲೆಡೆಯೂ ಹರಡಿದ್ದವರು. ಸಂಗೀತ ಮತ್ತು ಸಾಹಿತ್ಯ ಪ್ರೇಮಿಯಾಗಿದ್ದ ಶ್ರೀ ಜೆ ಹೆಚ್ ಪಟೇಲ್ ಅವರ… Read More ಜೆ. ಹೆಚ್. ಪಟೇಲ್

ಸೂಳೆ ಕೆರೆ (ಶಾಂತಿ ಸಾಗರ)

ಸೂಳೆಕೆರೆ ಎಂಬ ಹೆಸರನ್ನು ಕೇಳಲು ಮುಜುಗರ ಎನಿಸಿದರೂ, ಅ ಕೆರೆಯನ್ನು ಕಟ್ಟಿಸುವ ಹಿಂದಿರುವ ಪತಿತ ಪಾವನೆಯ ಪಾವಿತ್ರತೆ ನಿಜಕ್ಕೂ ಅದ್ಭುತವಾಗಿದ್ದು ಅದರ ಸಂಪೂರ್ಣ ವಿವರಗಳು ಇದೋ ನಿಮಗಾಗಿ… Read More ಸೂಳೆ ಕೆರೆ (ಶಾಂತಿ ಸಾಗರ)