ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಸರಳ ಸಜ್ಜನ, ಬಡವರ ಮನೆಯ ಜನಾನುರಾಗಿ, ಬರಿಗಾಲ ಸಂತ ಎಂದೇ ಖ್ಯಾತಿಯಾಗಿರುವ ಬೈಂದೂರಿನ ಶಾಸಕ ಶ್ರೀ ಗುರುರಾಜ ಗಂಟಿಹೊಳಿ ಅವರೊಂದಿಗೆ ಅನೌಪಚಾರಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದಾಗ, ಶಾಸಕರಾಗಿ ಹೀಗೂ ಇರಬಹುದೇ? ಎಂದು ಮೂಗಿನ ಮೇಲೆ ಬೆರಳಿವಂತೆ ಆದ ಅನುಭವ ಇದೋ ನಿಮಗಾಗಿ… Read More ಹೃದಯವಂತ ಶಾಸಕ ಗುರುರಾಜ್ ಗಂಟಿಹೊಳೆ

ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್

ಸಂಘ ಎಂದರೆ ಕೇವಲ ಒಂದು ಘಂಟೆಯ ಶಾಖೆಯನ್ನು ನಡೆಸುವುದಷ್ಟೇ ಅಲ್ಲ. ಸಂಘ ಪರಿವಾರದ ಅಡಿಯಲ್ಲಿ ಹಿಂದೂಸೇವಾ ಪ್ರತಿಷ್ಠಾನ ಎಂಬ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯೊಂದನ್ನು ಆರಂಭಿಸಿ, ಅದರ ಮೂಲಕ ನೂರಾರು ಅನ್ಯಾನ್ಯ ಕ್ಷೇತ್ರಗಳಲ್ಲಿ ಸಾವಿರಾರು ಸೇವಾವೃತ್ತಿಗಳ ಮೂಲಕ, ಲಕ್ಷಾಂತರ ಜನರಿಗೆ ತಲುಪುವಂತಹ ಸಮಾಜ ಸೇವೆಯನ್ನು ಮಾಡಲು ಪ್ರೇರೇಪಿಸಿದಂತಹ ಶ್ರೀ ಅಜಿತ್ ಕುಮಾರ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ದೂರದರ್ಶಿತ್ವದ ಸಾಧನೆಗಳ ಪರಿಚಯವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಹಿಂದೂಸೇವಾ ಪ್ರತಿಷ್ಠಾನದ ಅಜಿತ್ ಕುಮಾರ್