ನಾಟಕ ರತ್ನ ಗುಬ್ಬಿ ವೀರಣ್ಣ

ಕನ್ನಡ ರಂಗಭೂಮಿ ಮತ್ತು ಕನ್ನಡದ ಚಲನಚಿತ್ರಗಳಿಗೆ ಕಾಯಕಲ್ಪ ನೀಡಿ ಅವುಗಳಿಗೆ ಶ್ರೇಷ್ಠತೆಯನ್ನು ದೊರಕಿಸಿಕೊಟ್ಟ, ಕನ್ನಡ ನಾಡು ಕಂಡ ಅತಿ ಶ್ರೇಷ್ಠ ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ಮಾಲಿಕ ಒಟ್ಟಿನಲ್ಲಿ ಬಹುಮುಖ ಪ್ರತಿಭೆಯ ರಂಗಕರ್ಮಿಯಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ಮಾಲಿಕರಾದ ಶ್ರೀ ಗುಬ್ಬಿ ವೀರಣ್ಣನವರೇ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯ ಕಥಾ ನಾಯಕರು. ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ಇದೋ ನಿಮಗಾಗಿ… Read More ನಾಟಕ ರತ್ನ ಗುಬ್ಬಿ ವೀರಣ್ಣ

ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?

ಮನುಷ್ಯ ಸಂಘ ಜೀವಿಯ ಜೊತೆಗೆ ಭಾವುಕ ಜೀವಿಯೂ ಸಹಾ ಹೌದು.  ಅವನು ತನ್ನ ಸುಖಃ ಮತ್ತು ದುಃಖಗಳನ್ನು  ಸಂಭ್ರಮಿಸಲು ಮತ್ತು ಮರೆಯಲು ಯಾವುದಾದರು ಹವ್ಯಾಸಕ್ಕೆ ಮೊರೆ ಹೋಗುತ್ತಾನೆ. ಅದೇ ರೀತಿ ದಿನವಿಡೀ  ಕಷ್ಟ ಪಟ್ಟು ದುಡಿದು ಸಂಜೆ ಮನೆಗೆ ಹಿಂದಿರುಗಿ ವಿಶ್ರಾಂತಿ ಮಾಡುತ್ತಿದ್ದಾಗ ಆತನ ಮನಸ್ಸಿಗೆ ಹಿಡಿಸುವಂತಹ ಸಂಗೀತ, ಸಾಹಿತ್ಯ,  ನೃತ್ಯ, ನಾಟಕ, ಯಕ್ಷಗಾನ ಮುಂತಾದವುಗಳನ್ನು ಕೇಳಿ, ನೋಡಿ ಮನಸ್ಸನ್ನು ಹಗುರು ಮಾಡಿಕೊಳ್ಳುತ್ತಿದ್ದರು. ತಂತ್ರಜ್ಞಾನ ಮುಂದುವರೆದಂತೆಲ್ಲಾ ಮೂಕಿ ಚಲನ ಚಿತ್ರಗಳು, ಟಾಕಿ ಚಲನ ಚಿತ್ರಳು, 3-ಡಿ ಚಲಚಿತ್ರಗಳು… Read More ಸಿನಿಮಾ ಎನ್ನುವುದು ಮನೋರಂಜನೆಯೋ ಇಲ್ಲವೇ ಹಗಲು ದರೋಡೆಯೋ?