ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ಬಾನು ಮುಷ್ತಾಕ್ ಅವರ ಕೃತಿಯನ್ನು ದೀಪಾ ಭಸ್ತಿರವರು ಆಂಗ್ಲ ಭಾಷೆಗೆ ಅನುವಾದ ಮಾಡಿ ಇಂಗ್ಲೇಂಡ್ ಮತ್ತು ಐರ್ಲೆಂಡ್ ಪ್ರದೇಶದಲ್ಲಿ ಬಿಡುಗಡೆ ಮಾಡಿದ್ದರಿಂದಾಗಿಯೇ ಆ ಕೃತಿಗೆ ಬೂಕರ್ ಪ್ರಶಸ್ತಿ ಬಂದಿರುವಾಗ, ದಸರಾ ಉದ್ಭಾಟನೆಯನ್ನು ಕೇವಲ ಬಾನು ಮುಷ್ತಾಕ್ ಅವರಿಂದ ಮಾಡಿಸುತ್ತಿರುವುದು ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಇಟ್ಟಂತಾಗುತ್ತದೆ ಅಲ್ವೇ? … Read More ದಸರಾ ಉದ್ಘಾಟನೆಯಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ

ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಬಿಂಡಿಗದ ಶ್ರೀ ದೇವೀರಮ್ಮ

ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ

ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಚುನಾವಣೆಯ ಭರಾಟೆಯಲ್ಲಿ ಮೈಸೂರಿನ ದಸರಾದಲ್ಲಿ 14 ಬಾರಿ ತಾಯಿ ಶ್ರೀ ಚಾಮುಂಡೇಶ್ವರಿಯ ಅಂಬಾರಿಯನ್ನು ಹೊರುವ ಮೂಲಕ ಅಪಾರವಾದ ಜನ ಮನ್ನಣೆಯನ್ನು ಪಡೆದಿದ್ದ ಬಲರಾಮ ಮೃತಪಟ್ಟಿರುವ ವಿಷಯ ಹೆಚ್ಚಿನ ಜನರಿಗೆ ತಿಳಿಯದೇ ಹೋದದ್ದು ವಿಷಾಧನೀಯವಾಗಿದೆ.

ದಸರಾ ಅಂಬಾರಿ ಹೊರುವ ಆನೆಗಳ ವಿಶೇಷತೆಗಳೇನು? ಬಲರಾಮನ ಬಗ್ಗೆ ಹೆಚ್ಚಿನ ಜನರಿಗೆ ತಿಳಿಯದಿರುವ ಕೂತೂಹಲ ಮಾಹಿತಿಗಳು ಇದೋ ನಿಮಗಾಗಿ… Read More ರಾಜ ಗಾಂಭೀರ್ಯದ ಬಲರಾಮ ಇನ್ನಿಲ್ಲ.

ಸಂಕಟ ಬಂದಾಗ ವೆಂಕಟರಮಣ

ತಾನೊಬ್ಬ ಮಾಸ್ ಲೀಡರ್ ಎನ್ನುವ ಹುಂಬತನದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸುಲಭವಾಗಿ ಗೆಲ್ಲಲು ಒಂದು ಸುರಕ್ಷಿತ ಕ್ಷೇತ್ರವಿಲ್ಲವೇ? ಮಾಂಸ ಸೇವಿಸಿ ಹಿಂದೂ ಶ್ರೀಕ್ಷೇತ್ರಗಳಿಗೆ ಭೇಟಿ ನೀಡುವ ಸಿದ್ದು, ಕೋಲಾರ ಕ್ಷೇತ್ರ ಸುರಕ್ಷಿತವಲ್ಲಾ ಎಂದು ಎರಡನೇ ಟಿಕೆಟ್ ಗಳಿಸಿಕೊಳ್ಳಲು, ತಮ್ಮೂರಿನ ದೇವತೆಯು ಮೊರೆ ಹೊಕ್ಕಿರುವುದು, ಯಾಕೋ ಕಾಂತಾರ ಸಿನಿಮಾದಲ್ಲಿನ ಧಣಿ, ದೈವ ನರ್ತಕ ಗುರವನಿಗೆ ಆಮಿಷವೊಡ್ಡಿ ತಾನು ಹೇಳಿದಂತೆ ದೈವ ನುಡಿಯಬೇಕೆಂದು ತಾಕೀತು ಮಾಡಿದಂತಿದೆ ಎನಿಸುತ್ತಿದೆ ಅಲ್ವೇ?… Read More ಸಂಕಟ ಬಂದಾಗ ವೆಂಕಟರಮಣ

ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಭುವನ ಗಾಂಧಾರಿ, ತಾಯಿ ಶ್ರೀ ಚಾಮುಂಡೇಶ್ವರಿ

ಮೊನ್ನೆ ಇದ್ದಕ್ಕಿದ್ದಂತೆಯೇ ಆತ್ಮೀಯರೊಬ್ಬರು ಕರೆ ಮಾಡಿ ತಾಯಿ ಚಾಮುಂಡೇಶ್ವರಿಯನ್ನು ಭುವನೇಶ್ವರಿ, ಭುವನ ಮನೋಹರಿ ಎಂದೆಲ್ಲಾ ಉಪಮೇಯಗಳಿಂದ ಕರೆಯುವುದು ವಾಡಿಕೆಯಲ್ಲಿದೆ. ಇತ್ತೀಚೆಗೆ ಅಚಾನಕ್ಕಾಗಿ ನನ್ನ ಬಾಯಿಂದ ಭುವನ ಗಾಂಧಾರೀ ಎಂಬ ಪದ ಹೊರಬಂದಿದೆ. ತಾಯಿ ಶ್ರೀ ಚಾಮುಂಡೇಶ್ವರಿಗೆ ಭುವನ ಗಾಂಧಾರೀ ಎಂದು ಕರೆದ ಉಲ್ಲೇಖ ಎಲ್ಲಾದರೂ ಇದೆಯೇ? ಇಲ್ಲದಿದ್ದಲ್ಲಿ ನಾವು ಹಾಗೆ ಕರೆಯಬಹುದೇ? ಎಂದು ನೋಡಿ ತಿಳಿಸಿ ಎಂದು ಕೇಳಿಕೊಂಡಾಗ ಭುವನ ಗಾಂಧಾರೀ ಎನ್ನುವ ಪದ ನನಗೂ ಹೊಸತು ಎನಿಸಿದರೂ ಸ್ವಲ್ಪ ವಿಚಾರ ಮಾಡೋಣ ಎಂದು ಎಲ್ಲಾ ಕಡೆಯಲ್ಲಿಯೂ… Read More ಭುವನ ಗಾಂಧಾರಿ, ತಾಯಿ ಶ್ರೀ ಚಾಮುಂಡೇಶ್ವರಿ