ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಸಿಂಹಾಚಲಂನ ಸಿಂಹಾದ್ರಿ

ಸಿಂಹಾಚಲಂ ಅಥವಾ ಸಿಂಹಾದ್ರಿ ಆಂಧ್ರ ಪ್ರದೇಶದ ವಿಶಾಖಪಟ್ಟಣದ ಹೊರವಲಯದಿಂದ ಸುಮಾರು 18 ಕಿ.ಮೀ ದೂರದಲ್ಲಿರುವ ಊರಾಗಿದೆ. ನರಸಿಂಹ ಸ್ವಾಮಿಯ ಪ್ರಸಿದ್ಧ 18 ಕ್ಷೇತ್ರಗಳಲ್ಲಿ ಸಿಂಹಾದ್ರಿಯೂ ಒಂದಾಗಿದೆ. ಈ ದೇವಾಲಯದಲ್ಲಿ ವಿಷ್ಣುವಿನ ದಶಾವತಾರದಲ್ಲಿ ನಾಲ್ಕನೇ ಅವತಾರವಾದ ನರಸಿಂಹ ಸ್ವಾಮಿಯ ವಿಶಿಷ್ಟವಾದ ವಿಗ್ರಹವಿದೆ. ಈ ವಿಗ್ರಹದ ದೇಹವು ಸದೃಢವಾದ ಮಾನವ ಶರೀರದಂತಿದ್ದರೆ ತಲೆಯ ಭಾಗವು ಸಿಂಹದ ಮುಖ ಹೊಂದಿದೆ ಬೆಟ್ಟದ ಮೇಲೆ ವರಹಾ ನರಸಿಂಹ ಸ್ವಾಮಿಯ ವಾಸಸ್ಥಾನವೆಂದು ಹೇಳಲಾಗುವ ಪ್ರಸಿದ್ಧ ದೇವಾಲಯವಾಗಿದ್ದು ಪ್ರತೀ ವರ್ಷವೂ ಇಲ್ಲಿಗೆ ಲಕ್ಷಾಂತರ ಭಕ್ತರು ಭೇಟಿ… Read More ಸಿಂಹಾಚಲಂನ ಸಿಂಹಾದ್ರಿ