ಚಿಂಟು ಕಾಣೆಯಾಗಿದ್ದಾನೆ
ಮನುಷ್ಯ ಸಂಘಜೀವಿ. ಹಾಗಾಗಿ ಒಬ್ಬಂಟಿಯಾಗಿ ಇರಲು ಮನಸ್ಸಾಗದೇ ಕುಟುಂಬವನ್ನು ಬೆಳಸಿಕೊಂಡ. ಹಾಗೆಯೇ ತನ್ನ ಜೊತೆಯಲ್ಲಿ ಹಸುಗಳು, ಎಮ್ಮೆ, ನಾಯಿ, ಬೆಕ್ಕು, ಕೋಳಿ, ಕುರಿ, ಆಡು, ಗಿಳಿ, ಪಾರಿವಾಳಗಳಂತಹ ಸಾಕು ಪ್ರಾಣಿ ಅಥವಾ ಪಕ್ಷಿಗಳನ್ನು ಸಾಕತೊಡಗಿದ. ಈ ಸಾಕು ಪ್ರಾಣಿಗಳು/ಪಕ್ಷಿಗಳು ನ್ನು ತನ್ನ ಹೆತ್ತ ಮಕ್ಕಳಂತೆಯೇ ಜತನದಿಂದ ನೋಡಿಕೊಳ್ಳುತ್ತಿದ್ದ ಕಾರಣ ಅವುಗಳೂ ಸಹಾ ಮನುಷ್ಯನಿಗೆ ಅತ್ಯಂತ ಪ್ರೀತಿಯನ್ನು ತೋರಿಸುತ್ತಿದ್ದವು. ಅದರಲ್ಲಿಯೂ ನಾಯಿಗಳಂತೂ ಅತ್ಯಂತ ನಂಬಿಕಸ್ತ ಪ್ರಾಣಿಗಳೆನಿಸಿ ಮನುಷ್ಯರಿಗೆ ಅತ್ಯಂತ ಪ್ರೀತಿ ಪಾತ್ರರೆನಿಸಿಕೊಂಡವು. ಮಹಾಭಾರತದಲ್ಲಿ ಜೀವಂತವಾಗಿಯೇ ಸ್ವರ್ಗಲೋಕವನ್ನು ತಲುಪಿದ ಧರ್ಮರಾಯನೊಂದಿಗೆ… Read More ಚಿಂಟು ಕಾಣೆಯಾಗಿದ್ದಾನೆ
