2021 ಕೊರೊನಾ, 2025 ಜಲಗಂಡಾಂತರ?

ಪ್ರತೀ ಮಕರ ಸಂಕ್ರಾಂತಿಯಂದು ಸಾಕ್ಷಾತ್​ ಸೂರ್ಯದೇವನೇ ಗವಿಪುರಂ ಗುಟ್ಟಹಳ್ಳಿಯ ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಸ್ವಾಮಿಯ ಪಾದಕ್ಕೆ ಎರಗಿ ಆಶೀರ್ವಾದ ಮತ್ತು ಅನುಮತಿ ಕೋರಿ, ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಾಗುತ್ತಾನೆ ಎನ್ನುವ ನಂಬಿಕೆ ಇದ್ದು, ಈ ಬಾರಿ ಸೂರ್ಯನ ರಶ್ಮಿಯು ಸ್ವಾಮಿಯ ಮೇಲೆ ಬೀಳದಿರುವ ಕಾರಣ ಭಕ್ತಾದಿಗಳಲ್ಲಿ ಮೂಡಿರುವ ಆತಂಕದ ಕಥೆ-ವ್ಯಥೆ ಇದೋ ನಿಮಗಾಗಿ… Read More 2021 ಕೊರೊನಾ, 2025 ಜಲಗಂಡಾಂತರ?

ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ದ್ವಾಪರಯುಗಾಂತ್ಯದಲ್ಲಿ ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದು ಕೌರವರನ್ನು ಸೆದೆಬಡೆದ ಪಾಂಡವರು ತಮ್ಮ ರಾಜ್ಯವನ್ನು ಮರಳಿ ಪಡೆಯುತ್ತಾರೆ ಎಂಬುದನ್ನು ನಮ್ಮ ಪುರಾಣ ಗ್ರಂಥವಾದ ಮಹಾಭಾರತದಲ್ಲಿ ಓದಿರುತ್ತೇವೆ. ಆದರೆ ಮಹಾಭಾರತ ಎಂಬುದು ನಡದೇ ಇಲ್ಲ. ಅದೊಂದು ಕಟ್ಟು ಕಥೆ ಎನ್ನುವವರಿಗೆ ಉತ್ತರ ನೀಡುವಂತೆಯೇ ವರಸೆಯಲ್ಲಿ ಧೃತರಾಷ್ಟ್ರನ ತಮ್ಮ ಮತ್ತು ಆತನಿಗೆ ಆಪ್ತಸಲಹೆಗಾರ ಮತ್ತು ಮಂತ್ರಿಯಾಗಿದ್ದ ವಿದುರನು ಕೌರವರ ದುಷ್ಟ ಬುದ್ದಿಗೆ ಬೇಸತ್ತು, ಉತ್ತರ ಭಾರತದಿಂದ ದಕ್ಷಿಣ ಭಾರತ ಅದರಲ್ಲೂ ಕರ್ನಾಟಕದ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿ ಉತ್ತರ… Read More ವಿದುರಾಶ್ವಥ ಶ್ರೀ ಅಶ್ವತ್ಥ ನಾರಾಯಣ ಸ್ವಾಮಿ ದೇವಸ್ಥಾನ

ಮೋಕ್ಷರಂಗ, ರಂಗಸ್ಥಳ

ಧನುರ್ಮಾಸದ ಸಮಯದಲ್ಲಿ ಒಂದೇ ದಿನ ಶ್ರೀರಂಗ ಪಟ್ಟಣದ ಆದಿರಂಗ, ಶಿಂಷಾದ ಮಧ್ಯರಂಗ ಮತ್ತು ತಮಿಳುನಾಡಿನ ಶ್ರೀರಂಗನ ಅಂತ್ಯರಂಗ ಈ ಮೂರು ರಂಗನಾಥನ ದರ್ಶನ ಮಾಡಿದಲ್ಲಿ ಬಹಳ ಪುಣ್ಯ ಲಭಿಸುತ್ತದೆ ಎನ್ನುವ ನಂಬಿಕೆ ಇದೆ. ಅದರೆ ಈ ಮೂರು ರಂಗನಾಥನ ದರ್ಶನದ ಮಾಡಿದ ನಂತರ ಮೋಕ್ಷ ಪಡೆಯುವುದಕ್ಕಾಗಿ ನಾಲ್ಕನೇ ರಂಗನಾಥನ ದರ್ಶನ ಮಾಡಬೇಕು ಎನ್ನುವ ವಿಷಯ ಬಹುತೇಕರಿಗೆ ತಿಳಿದೇ ಇಲ್ಲ.  ಬನ್ನಿ ನಾವಿಂದು ಚಿಕ್ಕಬಳ್ಳಾಪುರದ ಸಮೀಪವೇ ಇರುವ ರಂಗಸ್ಥಳದ ಮೋಕ್ಷರಂಗನಾಥನ ದರ್ಶನವನ್ನು ಕುಳಿತಲ್ಲಿಂದಲೇ  ಮಾಡಿಕೊಳ್ಳುವ ಮೂಲಕ ರಂಗನಾಥ ಸ್ವಾಮಿಯ… Read More ಮೋಕ್ಷರಂಗ, ರಂಗಸ್ಥಳ