ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

1950-80ರ ದಶಕದಲ್ಲಿ ಕನ್ನಡಿಗರಿಗೆ  ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿದ ತಮ್ಮ ಪತ್ತೆದಾರಿ ಕಾದಂಬಾರಿಗಳ ಮೂಲಕ, ಕನ್ನಡದ ಶರ್ಲಾಕ್ ಹೋಮ್ಸ್ ಎಂದೇ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಎನ್.ನರಸಿಂಹಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

ಬಿಂಡಿಗದ ಶ್ರೀ ದೇವೀರಮ್ಮ

ವರ್ಷಕ್ಕೊಮ್ಮೆ ದೀಪಾವಳಿಯ ನರಕಚತುರ್ದಶಿಯಂದು ಮಾತ್ರವೇ ಭಕ್ತರ ದರ್ಶನಕ್ಕೆ ಅವಕಾಶವಿರುವ ಚಿಕ್ಕಮಗಳೂರಿನ ಬಳಿಯ ಬಿಂಡಿಗದ ಶ್ರೀ ದೇವೀರಮ್ಮ ಪೌರಾಣಿಕ ಹಿನ್ನಲೆ, ಅಲ್ಲಿನ ಉತ್ಸವದ ವೈಶಿಷ್ಟ್ಯತೆಗಳು ಮತ್ತು ಅಚರಣೆಗಳ ಸವಿವರಗಳು ಇದೋ ನಿಮಗಾಗಿ … Read More ಬಿಂಡಿಗದ ಶ್ರೀ ದೇವೀರಮ್ಮ

ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಚಿಕ್ಕಮಗಳೂರಿನ ಕೊಪ್ಪದ ಬಳಿಯ ಕಸವೆ ಗ್ರಾಮದಲ್ಲಿ ಬ್ರಾಹ್ಮಿ ನದಿಯ ಉಗಮ ಸ್ಥಾನವಾದ ಶ್ರೀ ಕ್ಷೇತ್ರ ಕಮಂಡಲ ಗಣಪತಿಯ ಪೌರಾಣಿಕ ಹಿನ್ನಲೆಯ ಜೊತೆಗೆ ಯೋಗಮುದ್ರೆಯಲ್ಲಿ ಕುಳಿತಿರುವ ಕಮಂಡಲ ಗಣಪತಿ ಮತ್ತು ನೈಸರ್ಗಿಕವಾಗಿ ಚಿಮ್ಮುವ ಬ್ರಾಹ್ಮಿ ನದಿಯ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ.… Read More ಶ್ರೀ ಕ್ಷೇತ್ರ ಕಮಂಡಲ ಗಣಪತಿ

ಸಾವಿನಲ್ಲೂ ಸಾರ್ಥಕತೆ

ಕಾಲ ಬಂದಾಗಾ, ವಿಧಿಯಾಟದ ಮುಂದೆ ನಮ್ಮದೇನೂ ನಡೆಯುವುದಿಲ್ಲ ಎನ್ನುವುದು ಜೀವನದ ಕಟು ಸತ್ಯವಾದರೂ, ಹೃದಯವಂತಿಕೆ ಇದ್ದಲ್ಲಿ ಅಂತಹ ಸಾವಿನಲ್ಲೂ ಸಾರ್ಥಕತೆಯನ್ನು ತೋರಿಸಬಹುದು ಎನ್ನುವಂತಹ ಕರುಣಾಜನಕವಾದರೂ, ಅಷ್ಟೇ ಹೃದಯವಿದ್ರಾವಕದ ಜೊತೆಗೆ ಪ್ರೇರಣಾತ್ಮಕವಾದ ಚಿಕ್ಕಮಗಳೂರಿನ ರಕ್ಷಿತಾಳ ಕಥೆ-ವ್ಯಥೆ ಇದೋ ನಿಮಗಾಗಿ… Read More ಸಾವಿನಲ್ಲೂ ಸಾರ್ಥಕತೆ

ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ

ಬಹಳ ಹಿಂದೆ ಕರಾವಳಿ ಪ್ರದೇಶದವರು ಎಂದರೆ ಬಹಳ ಶಾಂತಿ ಪ್ರಿಯರು. ಸಂಪ್ರದಾಯ, ಸಂಸ್ಕಾರವಂತರಷ್ಟೇ ಅಲ್ಲದೇ ಸಹೃದಯಿಗಳಾಗಿ ಕುಡಿಯಲು ನೀರು ಕೇಳಿದರೂ, ನೀರಿನ ಜೊತೆ ಸಿಹಿಯಾದ ಬೆಲ್ಲದುಂಡೆಗಳನ್ನು ನೀಡುವಂತಹ ವಿಶಾಲಹೃದಯಿಗಳು. ಇವೆಲ್ಲದರ ಜೊತೆಗೆ ಓದಿನಲ್ಲಿ ಸದಾ ಕಾಲವೂ ಮುಂದಿರುವುದಲ್ಲದೇ, ಬಹಳ ಶ್ರಮದಿಂದ ಎಂತಹ ಕೆಲಸವನ್ನು ಮಾಡಬಲ್ಲವರು ಎಂದೇ ಎಂದೇ ಪ್ರಖ್ಯಾತರಾದವರು. ಆದರೆ ಇತ್ತೀಚಿನ ಕೆಲವು ತಿಂಗಳಿಂದ ಕರಾವಳಿ ಮತ್ತು ಕೇರಳದಲ್ಲಿ ನಡೆಯುತ್ತಿರುವ ಘಟನೆಗಳು ನಿಜಕ್ಕೂ ಬಹಳ ಬೇಸರವನ್ನು ತರಿಸುತ್ತಿದೆ. ಯಾವುದೋ ಮತಾಂಧರ ಮಾತುಗಳಿಗೆ ಬಲಿಯಾಗಿ ವಿದ್ಯೆಗಿಂತಲೂ ಧರ್ಮವೇ ಮುಖ್ಯ… Read More ಸಮಾನತೆ ಎಂದರೆ ಸ್ವೇಚ್ಚಾಚಾರವಲ್ಲ