ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

1950-80ರ ದಶಕದಲ್ಲಿ ಕನ್ನಡಿಗರಿಗೆ  ಪುಸ್ತಕಗಳನ್ನು ಕೊಂಡು ಓದುವ ಹವ್ಯಾಸವನ್ನು ಬೆಳೆಸಿದ ತಮ್ಮ ಪತ್ತೆದಾರಿ ಕಾದಂಬಾರಿಗಳ ಮೂಲಕ, ಕನ್ನಡದ ಶರ್ಲಾಕ್ ಹೋಮ್ಸ್ ಎಂದೇ ಎಂದೇ ಪ್ರಸಿದ್ಧರಾಗಿದ್ದ ಶ್ರೀ ಎನ್.ನರಸಿಂಹಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ… Read More ಕನ್ನಡದ ಶರ್ಲಾಕ್ ಹೋಮ್ಸ್ ಎನ್. ನರಸಿಂಹಯ್ಯ

ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಜೀವಶಾಸ್ತ್ರದಲ್ಲಿ ನಾವೆಲ್ಲರೂ ಓದಿದಂತೆ ಮಂಗನಿಂದ ಮಾನವನಾಗಿ ಪರಿವರ್ತನೆಯಾದ ಎಂದು ಕೇಳಿದ್ದೇವೆ. ಅದಕ್ಕೆ ಪುರಾವೆ ಎನ್ನುವಂತೆ ಇಲ್ಲೊಬ್ಬ ಮನುಷ್ಯ ಅಕ್ಷರಶಃ ಮಂಗನಂತೆ ಚಂಗನೆ ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹಾರುತ್ತಾ ಎತ್ತೆರತ್ತರದ ಯಾವುದೇ ಅಸರೆ ಇಲ್ಲದ ಬಂಡೆಗಳನ್ನು ಯಾವುದೇ ಅಥವಾ ಯಾರದ್ದೇ ಸಹಾಯವಿಲ್ಲದೇ ಏರುತ್ತಾ ಇಳಿಯುತ್ತಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆಗಳನ್ನು ಮಾಡಿರುವ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಅವರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಸಂದರ್ಶನವೊಂದರಲ್ಲಿ ಜ್ಯೋತಿರಾಜ್ ಅವರೇ ಹೇಳಿದಂತೆ ಅವರು ಮೂಲತಃ ತಮಿಳುನಾಡಿನವರು. 1988 ಆಗಸ್ಟ್ 15… Read More ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಖ್ಯಾತ ಕಾದಂಬರಿಕಾರ ತರಾಸು

ಕನ್ನಡ ಚಿತ್ರರಂಗದ ದಿಗ್ಗಜರುಗಳಾದ ರಾಜಕುಮಾರ್, ವಿಷ್ಣುವರ್ಧನ್, ಅಂಬರೀಷ್ ಮತ್ತು ಅನಂತ್ ನಾಗ್ ಈ ಎಲ್ಲಾ ನಟರುಗಳ ನಡುವೆ ಒಂದು ಸಾಮ್ಯವಾದ ಅಂಶವಿದೆ ಎಂದರೆ ಅಶ್ವರ್ಯವಾಗುತ್ತದೆಯಲ್ಲವೇ? ಹೌದು ಎಲ್ಲಾ ನಟರುಗಳ ಹೆಮ್ಮೆಯ ಚಿತ್ರಗಳು ಇಲ್ಲವೇ ಅವರ ಮೊದಲ ಚಿತ್ರದ ಕಥೆಗಳು ಒಬ್ಬನೇ ಮಹಾನ್ ಲೇಖಕನ ಕಾದಂಬರಿಯನ್ನು ಆಧರಿದ್ದಾಗಿದೆ. ಹಾಗಾದರೇ ಆ ಮಹಾನ್ ಲೇಖಕರು ಯಾರು ಎಂದರೆ, ಅವರೇ, ನಮ್ಮೆಲ್ಲರ ಹೆಮ್ಮೆಯ ಲೇಖಕ ಶ್ರೀ ತಳುಕು ರಾಮಸ್ವಾಮಯ್ಯ ಸುಬ್ಬರಾಯ. ಎಲ್ಲರೂ ಅವರನ್ನು ಪ್ರೀತಿಯಿಂದ ತರಾಸು ಎಂದೇ ಕರೆಯುತ್ತಿದ್ದರು. 21 ಏಪ್ರಿಲ್… Read More ಖ್ಯಾತ ಕಾದಂಬರಿಕಾರ ತರಾಸು