ಚರಣ್ ರಾಜ್

ದೂರದ ಬೆಳಗಾವಿಯ ಹುಡುಗ ಚಿತ್ರ ನಟನಾಗಬೇಕೆಂದು ಬೆಂಗಳೂರಿನ ಗಾಂಧಿನಗರದಲ್ಲಿ ಐದಾರು ವರ್ಷಗಳ ಕಾಲ ನಾನಾ ವಿಧದ ಕಷ್ಟ ಪಟ್ಟು ಸಣ್ಣ ಸಣ್ಣ ಪೋಷಕ ಪಾತ್ರಗಳ ಮೂಲಕ ಆರಂಭಿಸಿ ಕನ್ನಡದಲ್ಲಿ ನಾಯಕನಾಗಿ ಮಿಂಚುತ್ತಿದ್ದ ಸಮಯದಲ್ಲಿಯೇ ತೆಲುಗು ಚಿತ್ರರಂಗದಲ್ಲಿ ಅಚಾನಕ್ಕಾಗಿ ಖಳನಾಯಕನಾಗಿ ಮಿಂಚಿ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗವಲ್ಲದೇ ಹಿಂದಿಯಲ್ಲೂ ಛಾಪು ಮೂಡಿಸಿದರು ಇಲ್ಲಿದೇ ನಮ್ಮನೇ ಅಲ್ಲಿ ಹೋದೆ ಸುಮ್ಮನೇ ಎನ್ನುವಂತೆ ಮತ್ತೆ ಮತ್ತೆ ಕನ್ನಡ ಚಿತ್ರರಂಗಕ್ಕೆ ಬಂದು ಆಡು ಮುಟ್ಟದ ಸೂಪ್ಪಿಲ್ಲ ಇವರು ಮಾಡದ ಕೆಲಸವಿಲ್ಲ ಎನ್ನುವಂತೆ, ನಟ,… Read More ಚರಣ್ ರಾಜ್

ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು

ಕಳೆದ ಒಂದೂವರೆ ವರ್ಷದಿಂದ  ಇಡೀ ಪ್ರಪಂಚದ ಆರ್ಥಿಕ ಪರಿಸ್ಥಿತಿ ಕರೋನಾದಿಂದಾಗಿ ಕೆಟ್ಟುಕೆರ ಹಿಡಿದು ಹೋಗಿರುವ ಸಂಗತಿ  ಎಲ್ಲರಿಗೂ ತಿಳಿದಿರುವ ವಿಷಯವಷ್ಟೇ.  ಇದರ ಪರಿಣಾಮದಿಂದಾಗಿ ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿ ತಲುಪಿರುವುದನ್ನೇ ಎತ್ತಿ ತೋರಿಸುತ್ತಾ, ಜನರಿಗೆ ಎರಡು ಹೊತ್ತು ಊಟ ಸಿಗುತ್ತಿಲ್ಲ ಈ ಸರ್ಕಾರ ಏನು ಮಾಡ್ತಾ ಇದೇ? ಎಂದು  ಜನರನ್ನು ಸರ್ಕಾರದ ವಿರುದ್ಧ ಜನರನ್ನು ಎತ್ತಿಕಟ್ಟಿ ಅವರ ದಿಕ್ಕು ತಪ್ಪಿಸುವ ಕಾರ್ಯದಲ್ಲಿರುವಾಗಲೇ  ಈ ವಾರ ಬಹುನಿರೀಕ್ಷಿತವಾಗಿದ್ದ ಎರಡು ಸುಪ್ರಸಿದ್ಧ ನಾಯಕರುಗಳ ಸಿನಿಮಾ ಬಿಡುಗಡೆಯಾಗಿದೆ.  ಬಿಡುಗಡೆಯಾದ ಎರಡೇ ದಿನಗಳಲ್ಲಿಯೇ… Read More ಇಂದಿನ ಯುವ ಜನತೆಯ ಆದ್ಯತೆ ಮತ್ತು ಆದರ್ಶಗಳು