ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ನನಗೆ ಬುದ್ದಿ ತಿಳಿದು ಬರುವ ಹೊತ್ತಿಗೆ ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿತ್ತು ಮನೆಗೆ ಬರುತ್ತಿದ್ದ ನಂದೀ ಬ್ರಾಂಡ್ ಪ್ರಜಾವಾಣಿ ಅಂದಿಗೂ ಇಂದಿಗೂ ಕಾಂಗ್ರೇಸ್ ಮುಖವಾಣಿಯಾಗಿಯೇ ಇದ್ದ ಕಾರಣ ಅಲ್ಲಿ ಪ್ರಕಟವಾಗುತ್ತಿದ್ದದ್ದನ್ನೇ ಜೋಡಿಸಿ ಕೊಂಡು ಓದಿ ಅರ್ಥ ಮಾಡಿಕೊಳ್ಳುತ್ತಿದ್ದಂತೆಯೇ, ದೇಶದಲ್ಲಿ ಚುನಾವಣೆ ನಡೆದು ಎಲ್ಲಾ ವಿರೋಧ ಪಕ್ಷಗಳೂ ಒಮ್ಮತವಾಗಿ ಜನತಾಪಕ್ಷದ ಅಡಿಯಲ್ಲಿ ಅಭೂತಪೂರ್ವವಾಗಿ ಜಯಿಸಿ ಬಂದು ಒಂದು ಕಾಲದಲ್ಲಿ ಇಂದಿರಾ ಸಂಪುಟದಲ್ಲಿ ಸಚಿವರಾಗಿದ್ದ ಮೊರಾರ್ಜೀ ದೇಸಾಯಿ ದೇಶದ ಪ್ರಪ್ರಥಮ ಕಾಂಗ್ರೇಸ್ಸೇತರ ಪ್ರಧಾನ ಮಂತ್ರಿಗಳಾದರು. ಅವರ ಸಂಪುಟದಲ್ಲಿ ವಾಜಪೇಯಿ, ಅಡ್ವಾಣಿ, ಜಾರ್ಜ್… Read More ಗಾಂಧಿ ಕುಟುಂಬದ ಮೇಲೆ ತನಿಖೆ ಎಂಬ ಗುಮ್ಮ?

ಹಿತಶತೃಗಳು

ಅದೊಂದು ಸಂಪದ್ಭರಿತವಾದ ರಾಜ್ಯ. ಆಲ್ಲಿಯ ರಾಜ ತುಂಬಾ ಸಾತ್ವಿಕ ಸ್ವಭಾವದವನು. ತಾನಾಯಿತು ತನ್ನ ಪ್ರಜೆಗಳಾಯಿತು ಎಂದು ಸುಖಃ ಶಾಂತಿಯಿಂದ ನೆಮ್ಮೆಯಿಂದ ರಾಜ್ಯಭಾರವನ್ನು ಮಾಡುತ್ತಿರುತ್ತಾನೆ. ಆದರೆ ಅಕ್ಕ ಪಕ್ಕದ ರಾಜ್ಯಗಳಿಗೆ ಈ ರಾಜ್ಯದ ಸಂಪತ್ತಿನ ಮೇಲೆಯೇ ಕಣ್ಣು ಹಾಗಾಗಿ ಪ್ರತೀಬಾರಿಯೂ ಒಂದಲ್ಲಾ ಒಂದು ರೀತಿಯಾಗಿ ಕೀಟಲೆ ಕೊಡುತ್ತಾ ಈ ದೇಶವನ್ನು ವಶಪಡಿಸಿಕೊಳ್ಳಲು ಹೊಂಚು ಹಾಕುತ್ತಲೇ ಇರುತ್ತವೆ. ನೆರೆ ರಾಜ್ಯಗಳ ಇಂತಹ ಕುಕೃತ್ಯಗಳಿಂದ ಬೇಸತ್ತ ರಾಜ ತನ್ನ ನಂಬಿಕಸ್ಥ ಮಂತ್ರಿ ಮತ್ತು ಸೇನಾಧಿಪತಿಯನ್ನು ಕರೆದು ರಹಸ್ಯ ಸಭೆ ಮಾಡಿ ದೇಶದ… Read More ಹಿತಶತೃಗಳು