ಮಾತೇ ಮುತ್ತು ಮಾತೇ ಮೃತ್ಯು

ಖಳನಟರಾಗಿದ್ದ, ಸತಳ ಸಜ್ಜನರಾದ ಶ್ರೀ ತೂಗುದೀಪ ಶ್ರೀನಿವಾಸ್ ಅವರ ಮಗನಾದರೂ, ತಂದೆಯ ಹೆಸರನ್ನು ಬಳಸಿಕೊಳ್ಳದೇ, ಚಿತ್ರರಂಗದಲ್ಲಿ ಹಂತ ಹಂತವಾಗಿ ತನ್ನ ಸ್ವಸಾಮರ್ಥ್ಯದಿಂದ ಮತ್ತು ಡಿಬಾಸ್ ಎನ್ನಿಸಿಕೊಳ್ಳುವಷ್ಟರ ಮಟ್ಟಕ್ಕೆ ಬೆಳೆದು ಬಂದಿರುವಂತಹ ದರ್ಶನ್, ಒಲೆ ಕೆಡಿಸಿತು, ತೂತು ಒಲೆ ಕೆಡಿಸಿತು, ಎನ್ನುವಂತೆ ಕೆಲವು ಕ್ಷುಲ್ಲಕ ಅಥವಾ ಅಸಭ್ಯ/ಅಸಹ್ಯ/ಅಶ್ಲೀಲಕರ ಹೇಳಿಕೆಗಳನ್ನು ಪದೇ ಪದೇ ನೀಡುತ್ತಾ ತಾವೂ ಸಹಾ ತೊಂದರೆಗೊಳಗಾಗುವುದಲ್ಲದೇ, ಜನ ಸಾಮಾನ್ಯರನ್ನು ಮುಜುಗರಕ್ಕೆ ಒಳಗಾಗುವಂತೆ ಮಾಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ.… Read More ಮಾತೇ ಮುತ್ತು ಮಾತೇ ಮೃತ್ಯು

ಸಂಘ ಪರಿವಾರ ಮತ್ತು ಕಾರ್ಯಕರ್ತರು

ಸ್ವಾತ್ರಂತ್ರ್ಯ ಪೂರ್ವದಲ್ಲಿ ಸ್ವಾತ್ರಂತ್ರ್ಯ ಹೋರಾಟಗಾರರೆಂದೇ ತಮ್ಮನ್ನು ತಾವು ಬಿಂಬಿಸಿಕೊಂಡು ಚಳುವಳಿಯಲ್ಲಿ ಮುಂದಿದ್ದ ಕೆಲವು ಹಿಂದೂ ನಾಯಕರೇ ತಮ್ಮನ್ನು ಹಂದಿ ಎಂದ ಕರೆದರೂ ಬೇಸರವಿಲ್ಲ. ಆದರೆ ದಯವಿಟ್ಟು ತಮ್ಮನ್ನು ಹಿಂದೂ ಎಂದು ಕರೆಯದಿರಿ ಎಂದು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಲ್ಲದೇ, 1920ರಲ್ಲಿ ನಾಗಪುರದಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದಲ್ಲಿ ಗೋಹತ್ಯೆ ಮತ್ತು ಖಿಲಾಫತ್ ಚಳುವಳಿಯ ಬಗ್ಗೆ ಸೂಕ್ತವಾದ ನಿರ್ಣಯವನ್ನು ತೆಗೆದುಕೊಳ್ಳಬೇಕೆಂದು ಆ ಅಧಿವೇಶನದ ಉಸ್ತುವಾರಿಯನ್ನು ಹೊತ್ತಿದ್ದ ಮತ್ತು ಸ್ಥಳೀಯ ಕಾಂಗ್ರೇಸ್ಸಿನ ಸಹಕಾರ್ಯದರ್ಶಿಯಾಗಿದ್ದ ಡಾ. ಕೇಶವ ಬಲಿರಾಮ ಹೆಡಗೇವಾರ್ ಅವರು ಕೇಳಿಕೊಂಡಾಗ, ಇದು… Read More ಸಂಘ ಪರಿವಾರ ಮತ್ತು ಕಾರ್ಯಕರ್ತರು