ಅಂಧ ಅಭಿಮಾನದಿಂದಾಗಿ ಪ್ರಾಣಕ್ಕೇ ಆಪತ್ತು

RCB ತಂಡದ ಅಭಿಮಾನಿಗಳ ಕಾಲ್ತುಳಿತದಲ್ಲಿ 11 ಅಮಾಯಕರು ಅಸುನೀಗಿದ್ದು ಇನ್ನೂ ಹಚ್ಚ ಹಸಿರಾಗಿರುವಾಗಲೇ, ತೆಲಂಗಾಣದ ಮಾಜಿ ಮುಖ್ಯಮಂತ್ರಿ ಜಗನ್ ರೆಡ್ಡಿಯವರ ರೋಡ್ ಷೋನಲ್ಲಿ ಅಭಿಮಾನಿಯೊಬ್ಬ ಅವರಿಗೆ ಹೂವನ್ನು ಹಾಕಲು ಹೋಗಿ ಜಗನ್ ಕಾರಿನಡಿಗೆ ಸಿಕ್ಕು ಪ್ರಾಣ ಕಳೆದುಕೊಂಡಿದ್ದಾರೆ. ಅತಿಯಾದ ಅಂಧ ಅಭಿಮಾನದಿಂದಾಗಿ ಪ್ರಾಣಕ್ಕೇ ಆಪತ್ತು ತಂದು ಕೊಂಡ ಕೆಲವು ಕಥೆ-ವ್ಯಥೆ ಇದೋ ನಿಮಗಾಗಿ… Read More ಅಂಧ ಅಭಿಮಾನದಿಂದಾಗಿ ಪ್ರಾಣಕ್ಕೇ ಆಪತ್ತು

ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ಅಭಿಮಾನಿಗಳೇ ನಮ್ಮನೆ ದೇವರು ಎನ್ನುವಂತಹ ನಮ್ಮ ಈ ನಾಡಿನಲ್ಲಿ ಅದೇ ಆಭಿಮಾನಿಗಳ ಅಕಾಲಿಕ ಮರಣಕ್ಕೆ ಕಾರಣೀಭೂತರಾಗಿ, ಆರ್‌ಸಿಬಿಯ ಚೊಚ್ಚಲ ಕಪ್‌ ನ ಸಂಭ್ರಮದ ರಸಗಳಿಗೆಯು ಕೇವಲ 18 ಗಂಟೆಗಳಲ್ಲಿ ಸೂತಕದ ಸಭೆ ಯಾಗಿ ಹೋದ ದುರಂತ ಕಥೆ-ವ್ಯಥೆಯ ನಿಜವಾದ ಕಾರಣಗಳ ವಸ್ತು ನಿಷ್ಠ ವರದಿ ಇದೋ ನಿಮಗಾಗಿ
Read More ಕೇವಲ 18 ಗಂಟೆಗಳಲ್ಲಿ ಸಂಭ್ರದ ಕ್ಷಣ ಸೂತಕ ಆಗಿದ್ದಕ್ಕೆ ಹೊಣೆ ಯಾರು?

ವಿಜಯ್ ಆರ್ ಭಾರದ್ವಾಜ್

ಹತ್ತು ವರ್ಷಗಳ ಕಾಲ ಕರ್ನಾಟಕದ ಕ್ರಿಕೆಟ್ ತಂಡದ ಪರ ಆಪತ್ಭಾಂಧವರಾಗಿದ್ದ, ತನ್ನ ಚೊಚ್ಚಲ ಅಂತರಾಷ್ಟ್ರೀಯ ಪಂದ್ಯಾವಳಿಯಲ್ಲೇ ಸರಣಿ ಶ್ರೇಷ್ಠ ಪ್ರಶಸ್ತಿಗಳಿಸಿದ್ದ, ಪ್ರಸ್ತುತ ತರಭೇತುತಾರ, ಕ್ರಿಕೆಟ್ ವಿಶ್ಲೇಷಕ, ವೀಕ್ಷಕ ವಿವರಣೆಕಾರರಾಗಿರುವ ವಿಜಯ್ ಆರ್ ಭಾರದ್ವಾಜ್ ಅವರಿಗೆ ಪಿಂಗ ಎಂಬ ಆಡ್ಡ ಹೆಸರಿಟ್ಟವರು ಯಾರು? ಕ್ರಿಕೆಟ್ಟಿನಲ್ಲಿ ಅವರ ಸಾಧನೆ ಏನು? ಎಂಬೆಲ್ಲಾ ವಿವರಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ವಿಜಯ್ ಆರ್ ಭಾರದ್ವಾಜ್

ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು

ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ ಯೋಜನೆಯ ವಿರುದ್ಧ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಬಂಡಾಯವೆದ್ದು ದೇಶಾದ್ಯಂತ ಸಾರ್ವಜನಿಕ ಆಸ್ತಿ ಪಾಸ್ತಿಗಳನ್ನು ಹಾಳು ಮಾಡಿದಾಗ, ಅಗ್ನಿಪಥ್ ಯೋಜನೆ ಫಲಾಫಲಗಳೇನು? ಅದು ಯುವಕರಿಗೆ ಹೇಗೆ ಪ್ರಯೋಜನವಾಗುತ್ತದೆ ಎಂಬುದರ ಸಂಪೂರ್ಣ ವಿವರಗಳನ್ನು ತಿಳಿಸಿದಾಗ, ಓದುಗರೊಬ್ಬರು, ನಿಮಗೆ ಸೈನಿಕ ಎಂದರೆ ಏನು ಗೊತ್ತಾ? ನೀವ್ಯಾಕೆ ಸೈನಿಕರಾಗಿಲ್ಲ? ನಿಮ್ಮ ಮಕ್ಕಳನ್ನು ಸೈನ್ಯಕ್ಕೆ ಏಕೆ ಸೇರಿಸಿಲ್ಲ? ಎಂಬ ಅಕ್ಷೇಪ ಎತ್ತಿದ್ದರು. ಹಾಗಾಗಿ ನಾನು ಯೌವನಾವಸ್ಥೆಯಲ್ಲಿದ್ದಾಗ ಸೈನ್ಯಕ್ಕೆ ಸೇರಲು ನಾನು ಮಾಡಿದ ಸಾಹಸಗಳ ಪರಿಯ  ಮೋಜಿನ… Read More ಸೈನ್ಯಕ್ಕೆ ಸೇರಲು ನಾ ಪಟ್ಟ ಸಾಹಸಗಳು