ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಭಾರತ ವಿರೋಧಿ ಮನಸ್ಥಿತಿ, ತಮ್ಮ ಸೈದ್ಧಾಂತಿಕ ನಿಲುವು ಮತ್ತು ದುಡ್ಡು ಮತ್ತು ಪ್ರಶಸ್ತಿಯ ತೆವಲಿಗಾಗಿ ಇಲ್ಲ ಸಲ್ಲದ ಸುಳ್ಳು ಇತಿಹಾಸವನ್ನೇ ವೈಭವೀಕರಿಸಿ ಮುಂದಿನ‌‌ ಪೀಳಿಗೆಗೆ ಹಸೀ ಸುಳ್ಳು ಇತಿಹಾಸವನ್ನೇ ತಮ್ಮ ಚಿತ್ರಗಳ ಮೂಲಕ ತೋರಿಸುವವರಿಗೆ ಧಿಕ್ಕಾರವಿರಲಿ. … Read More ತಂಗಲಾನ್ ಎಂಬ ಹಸೀ ಸುಳ್ಳಿನ ಸಿನೆಮಾ

ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ

ಮಂಡ್ಯಾ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕ್ಕಿನ ಅಕ್ಕಿ ಹೆಬ್ಬಾಳು ಗ್ರಾಮದ ಸ್ಥಳಪುರಾಣ, ಆ ಊರಿಗೆ ಅಕ್ಕಿಹೆಬ್ಬಾಳು ಎಂಬ ಹೆಸರಿನ ಹಿಂದಿನ ರಹಸ್ಯ, ಆ ಊರಿನಲ್ಲಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ನೆಲೆಗೊಂಡ ರೋಚಕತೆ ಮತ್ತು ಮಹಾವಿಷ್ಣುವಿನ ವಾಹನ ಗರುಡನ ಆಜ್ಞೆ ಇಲ್ಲದೇ ಆರಂಭವಾಗದ ಆ ಊರಿನ ರಥೋತ್ಸವ, ಹೀಗೆ ಅಕ್ಕಿ ಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯ ಕುರಿತಾದ ಹತ್ತು ಹಲವಾರು ವೈಶಿಷ್ಟ್ಯಗಳನ್ನು ನಮ್ಮ ದೇಗುಲ ದರ್ಶನ ಮಾಲಿಕೆಯಲ್ಲಿ ತಿಳಿಯೋಣ ಬನ್ನಿ.… Read More ಅಕ್ಕಿಹೆಬ್ಬಾಳು ಶ್ರೀ ಲಕ್ಷ್ಮೀನರಸಿಂಹಸ್ವಾಮಿ