ಪಿಟೀಲು ಚೌಡಯ್ಯನವರು

ಕರ್ನಾಟಕ  ಎಂದ ತಕ್ಷಣವೇ ಎಲ್ಲರ ಮನಸ್ಸಿನಲ್ಲಿ ಥಟ್ ಅಂತಾ ಮೂಡಿ ಬರುವುದೇ ಸಂಗೀತ, ಸಾಹಿತ್ಯ ಮತ್ತು ಶಿಲ್ಪಕಲೆಗಳ ತವರೂರು ಎಂದು. ಹಾಗೆ ವಿದೇಶೀ ವಾದನವಾದ ಪಿಟೀಲನ್ನು  ಕರ್ನಾಟಕದ ಶಾಸ್ತ್ರೀಯ ಸಂಗೀತಕ್ಕೆ ಅಳವಡಿಸಿಕೊಂಡು ಅದರಲ್ಲಿ ಮಹಾನ್ ಸಾಧನೆಗಳನ್ನು ಮಾಡಿ ಕರ್ನಾಟಕದ ಕೀರ್ತಿಯನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ಮಹಾನ್ ಸಂಗೀತಗಾರರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ. ಮೈಸೂರಿನ ಬಳಿಯ ತಿರುಮಕೂಡಲಿನಲ್ಲಿ ಕೃಷಿಕರಾಗಿದ್ದ ಶ್ರೀ ಆಗಸ್ತ್ಯ ಗೌಡ ಮತ್ತು ಸುಂದರಮ್ಮ… Read More ಪಿಟೀಲು ಚೌಡಯ್ಯನವರು

ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ

ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಬ್ರಿಟೀಷರ ವಿರುದ್ಧ ನಡೆಸಿದ ವಿವಿಧ ರೀತಿಯ ಹೋರಾಟಗಳನ್ನು ಶಾಂತಲಾ ಆರ್ಟ್ಸ್ ಅಕಾಡೆಮಿ ಇದೇ ಆಗಸ್ಟ್ 11 ಮತ್ತು 12 ರಂದು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದದಲ್ಲಿ ಪ್ರಸ್ತುತ ಪಡಿಸಲಿರುವ ನೃತ್ಯರೂಪಕದ ಘಲಕ್ ಇದೋ ನಿಮಗಾಗಿ… Read More ಸಮರ್ಪಣ, ಐತಿಹಾಸಿಕ ನೃತ್ಯ ನಾಟಕ ಸಂಗೀತ ಸಂಭ್ರಮ

ಚೌಡಯ್ಯ ಸ್ಮಾರಕ ಭವನ

ಸಂಗೀತಗಾರನ ನೆನಪಿಗಾಗಿ ಅವರು ನುಡಿಸುತ್ತಿದ್ದಂತಹ ವಾದ್ಯ ಪಿಟೀಲಿನಂತೆಯೇ ವಿನ್ಯಾಸದಲ್ಲಿರುವ ವಿಶ್ವದ ಏಕೈಕ ಸಭಾಂಗಣವಾದ ಚೌಡ್ಯಯ್ಯ ಸ್ಮಾರಕ ಭವನದ ಸ್ಥಾಪಿಸಲು ಕಾರಣವೇನು? ಅ ಸಭಾಂಗಣದ ವೈಶಿಷ್ಟ್ಯಗಳ ಜೊತೆಗೆ ಕರ್ನಾಟಕದ ಸಂಗೀತದ ದಿಗ್ಗಜರಾಗಿದ್ದ ಶ್ರೀ ಪಿಟೀಲು ಚೌಡಯ್ಯನವರ ಕಿರು ಪರಿಚಯವನ್ನು ನಮ್ಮ ಬೆಂಗಳೂರಿನ ಇತಿಹಾಸ ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಚೌಡಯ್ಯ ಸ್ಮಾರಕ ಭವನ