ಕೇಸರಿ ವೀರ ಸಂಭಾಜಿ ಮಹಾರಾಜ

128 ಯುದ್ಧಗಳಲ್ಲಿ ಕನಿಷ್ಠ ಒಂದೂ ಯುದ್ಧವನ್ನು ಸೋಲದೇ ದೆಹಲಿ‌ಯ ಕೆಂಪು ಕೋಟೆಯ ಸಹಿತ ಜಿಹಾದಿಗಳ ಎದೆಯ ಮೇಲೆ ಕೇಸರಿ ಧ್ವಜ ನೆಟ್ಟಿದ್ದ ಕೇಸರಿ ವೀರ ಸಂಭಾಜಿ ಮಹಾರಾಜ!! ತನ್ನ ಹದಿನಾರನೇ ವಯಸ್ಸಿನಲ್ಲೇ ಮುಸಲ್ಮಾನರಿಗೆ ಸೆಡ್ಡು ಹೊಡೆದು ಮೊದಲ ಯುದ್ಧ ಗೆದ್ದು ಹಿಂದವಿ ಸ್ವರಾಜ್ಯದ ಕನಸು ನನಸು ಮಾಡಿದ ಶಿವಾಜಿ ಮಹಾರಾಜರ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆಕಸ್ಮಾತ್ ಶಿವಾಜಿ ಮಹಾರಾಜರ ಆಗಮನವಾಗದೇ ಇದ್ದರೇ ಇಡೀ ಭಾರತದ ಇಸ್ಲಾಮೀಕರಣವಾಗಿರುತ್ತಿತ್ತು. ಇಸ್ಲಾಮೀಕರಣದ ವಿರುದ್ಧ ತೊಡೆ ತಟ್ಟಿ ನಿಂತು ಧರ್ಮ ಪ್ರತಿಷ್ಠಾಪನೆಗಾಗಿ ಸದಾ… Read More ಕೇಸರಿ ವೀರ ಸಂಭಾಜಿ ಮಹಾರಾಜ

ಛತ್ರಪತಿ ಶಿವಾಜಿ ಮಹಾರಾಜ್

ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಛತ್ರಪತಿ ಶಿವಾಜಿ ಮಹಾರಾಜ್