ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಈ ದೇಶಕ್ಕಾಗಿ ಅಪಾರವಾಗಿ ಕೊಡುಗೆಯನ್ನು ನೀಡಿದ್ದರೂ, ಕೆಲವು ಪಟ್ಟಭದ್ರ ಹಿತಾಸಕ್ತಿಯ ಸುಳ್ಳು ಆರೋಪಗಳಿಂದ ಅವರಿಗೆ ನಿಜವಾಗಿಯೂ ಸಲ್ಲಬೇಕಾಗದ ಗೌರವಗಳಿಂದ ವಂಚಿತರಾಗಿರುವ ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್ ಮುಂತಾದವರ ಅನೇಕರ ಪಟ್ಟಿಯಲ್ಲಿ ಡಾ.ಕೇಶವ ಬಲಿರಾಮ ಹೆಡಗೇವಾರ್ ಎಲ್ಲರ ಪ್ರೀತಿಯ ಡಾಕ್ಟರ್ ಜೀ ಅವರೂ ಸೇರುತ್ತಾರೆ ಎಂದರೆ ಅತಿಶಯೋಕ್ತಿಯಾಗಲಾರದು. ಈ ದೇಶದ ಬಗ್ಗೆ ಅವರಿಗಿದ್ದ ದೂರದೃಷ್ಟಿಯಿಂದಾಗಿ ಅವರು ಕಟ್ಟಿದ ಸಂಸ್ಥೆ ಅವರ ನಿಧನವಾಗಿ 8 ದಶಕಗಳ ನಂತರವೂ ಅವರ ಆದರ್ಶಗಳನ್ನು ಮುಂದುವರೆಸಿಕೊಂಡು 2025 ರಲ್ಲಿ… Read More ಡಾ.ಕೇಶವ ಬಲಿರಾಮ ಹೆಡಗೇವಾರ್ (ಡಾಕ್ಟರ್ ಜೀ)

ಕೇಸರಿ ವೀರ ಸಂಭಾಜಿ ಮಹಾರಾಜ

ಶಿವಾಜಿ ಮಹಾರಾಜರ ನಂತರ ಧರ್ಮ ಮರುಸ್ಥಾಪನೆಗಾಗಿ 7.5 ಅಡಿ ಎತ್ತರ, 170ಕೆಜಿ ತೂಕದ 75″ ಎದೆಯ ಸುತ್ತಳತೆಯ 4 ಅಡಿ ಎತ್ತರ ಮತ್ತು 65 ಕೆಜಿ ತೂಕದ ಖಡ್ಗದೊಂದಿಗೆ ಶತ್ರುಗಳನ್ನು ಬಲಿಹಾಕುತ್ತಿದ್ದ ಅಜಾನುಬಾಹು, ಶಿವಾಜಿ ಮಹಾರಾಜರ ಮಗ ಸಾಂಭಾಜಿ ಮಹಾರಾಜರ ಜಯಂತಿಯಂತಿ ಅವರ ಕುರಿತಾದ ವಿಶೇಷ ಮಾಹಿತಿಗಳು ಇದೋ ನಿಮಗಾಗಿ… Read More ಕೇಸರಿ ವೀರ ಸಂಭಾಜಿ ಮಹಾರಾಜ

ಛತ್ರಪತಿ ಶಿವಾಜಿ ಮಹಾರಾಜ್

ಮೊಘಲರ ಧಾಳಿಯನ್ನು ಸಮರ್ಥವಾಗಿ ಹಿಮ್ಮೆಟ್ಟಿ ಹಿಂದವೀ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ, ಹಿಂದೂ ಹೃದಯ ಸಾಮ್ರಾಟ್ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕಿರು ಪರಿಚಯ ಇದೋ ನಿಮಗಾಗಿ
Read More ಛತ್ರಪತಿ ಶಿವಾಜಿ ಮಹಾರಾಜ್