ಥ್ರೋಡೌನ್ ಸ್ಪೆಷೆಲಿಸ್ಟ್ ರಾಘವೇಂದ್ರ ದೀವಿಗಿ (ರಾಘು)

ತೆಂಡುಲ್ಕರ್, ಧೋನಿ, ಕೊಹ್ಲಿ, ರೋಹಿತ್ ನಿಂದ ಹಿಡಿದು ಇಂದಿನ ಕೆ. ಎಲ್. ರಾಹುಲ್, ಬುಮ್ರಾ, ಗಿಲ್, ಜೈಸ್ವಾಲ್ ಎಲ್ಲರೂ ಅತ್ಯಂತ ಪ್ರೀತಿಸುವ ಮತ್ತು ಗೌರವಿಸುವ ಕಳೆದ 13 ವರ್ಷಗಳಿಂದ, ಭಾರತ ಕ್ರಿಕೆಟ್ ತಂಡ ಯಶಸ್ವಿಗಾಗಿ ಎಲೆಮರೆ ಕಾಯಿಯಾಗಿ ಸೇವೆ ಸಲ್ಲಿಸುತ್ತಿರುವ ಧ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದೀವಗಿ (ರಾಘು, ರಾಘು ಭಯ್ಯಾ) ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯವನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಥ್ರೋಡೌನ್ ಸ್ಪೆಷೆಲಿಸ್ಟ್ ರಾಘವೇಂದ್ರ ದೀವಿಗಿ (ರಾಘು)

ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ

ಹೋಟೆಲ್ಲಿನಲ್ಲಿ ಎಂಜಿಲು ಲೋಟ ತೊಳಿಯುತ್ತಿದ್ದಂತಹ, ಲಾರಿಗಳ ಡ್ರೈವರ್ ಆಗಿದ್ದಂತಹ, ಮುಂಬೈ ಡಾನ್ ಹಾಜಿ ಮಸ್ತಾನ್ ಜೊತೆ ಕೆಲಸ ಮಾಡಿದ್ದಂತಹ ವ್ಯಕ್ತಿ, ಮುಂದೆ ನಾಡಿನ ಖ್ಯಾತ ಸಾವಯವ ಕೃಷಿ ತಜ್ಞರಾಗಿ ನಾಡೋಜ ಪ್ರಶಸ್ತಿ ಯನ್ನು ಪಡೆಯುವಷ್ಟರ ಮಟ್ಟಿಗೆ ಬೆಳೆದ ಶ್ರೀ ನಾರಾಯಣರೆಡ್ಡಿ ಅವರ ವ್ಯಕ್ತಿ ವ್ಯಕ್ತಿತ್ವ ಮತ್ತು ಸಾಧನೆಗಳು ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಸಾವಯವ ಕೃಷಿ ತಜ್ಞ ನಾಡೋಜ ಶ್ರೀ ನಾರಾಯಣರೆಡ್ಡಿ