ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕೈದಾಳ ಶ್ರೀ ಚನ್ನಕೇಶವ

ಹೇಳೀ ಕೇಳಿ ಕರ್ನಾಟಕ ಶಿಲ್ಪಕಲೆಗಳ ತವರೂರಾಗಿದೆ. ಬೇಲೂರು ಹಳೇಬೀಡು ಶ್ರವಣ ಬೆಳಗೋಳ ಹಂಪೆಯಂತ ಪುಣ್ಯಕ್ಷೇತ್ರಗಳಲ್ಲಿ ಶಿಲ್ಪಿಗಳು ಕಲ್ಲಿನಲ್ಲಿ ಅರಳಿಸಿರುವ ಕೆತ್ತನೆಗಳು ಜಗತ್ರ್ಪಸಿದ್ಧವಾದರೆ, ಕರ್ನಾಟಕದ ಸಾವಿರಾರು ಊರುಗಳಲ್ಲಿ ಬೆಳಕಿಗೇ ಬಾರದಂತಹ ವೈಶಿಷ್ಟ್ಯತೆಯುಳ್ಳ ದೇವಾಲಯಗಳ ಸಂಖ್ಯೆ ಅಗಣಿತವಾಗಿದೆ. ನಾವಿದು ತುಮಕೂರಿನಿಂದ ಕೇವಲ 7 ಕಿ.ಮೀ ದೂರದಲ್ಲಿ ಅತ್ಯಂತ ಸುಂದರವಾದ ಹೊಯ್ಸಳ ಶೈಲಿಯ ಚನ್ನಕೇಶವನ ದೇವಾಲಯವಿರುವ ಕೈದಾಳದ ದರ್ಶನವನ್ನು ಕುಳಿತಲ್ಲಿಂದಲೇ ಮಾಡೋಣ ಬನ್ನಿ. ಕಲ್ಪತರು ನಾಡು ತುಮಕೂರಿನಿಂದ ಕುಣಿಗಲ್ ಕಡೆಗೆ ಹೋಗುವ ರಸ್ತೆಯಲ್ಲಿ ಸುಮಾರು 6 ಕಿ.ಮೀ ಪ್ರಯಾಣಿಸಿದಲ್ಲಿ ಎಡಗಡೆಗೆ ಇತಿಹಾಸ… Read More ಕೈದಾಳ ಶ್ರೀ ಚನ್ನಕೇಶವ