ತಾಯ್ ನಾಗೇಶ್

ತಮಿಳು ಚಿತ್ರರಿಂದ ಆರಂಭಿಸಿ, ಕನ್ನಡ ಮತ್ತು ತೆಲುಗು ಚಿತ್ರಗಳಲ್ಲಿ ಹಾಸ್ಯ ನಟ, ಖಳನಟ, ಪೋಷಕ ನಟಗಾಗಿಯೂ ಆಬಾಲವೃದ್ಧರಾದಿಯಾಗಿ ಎಲ್ಲರೂ ಮೆಚ್ಚುವಂತೆ ಸಟಿಸಿ ಸೈ ಎನಿಸಿಕೊಂಡಂತಹ ತಾಯ್ ನಾಗೇಶ್ ಎಂಬ ಅಪ್ಪಟ ಕನ್ನಡಿಗನ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಜೊತೆಗೆ ಅವರಿಗೆ ತಾಯ್ ನಾಗೇಶ್ ಎಂಬ ಹೆಸರು ಬರಲು ಕಾರಣವಾದ ರೋಚಕತೆ ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ತಾಯ್ ನಾಗೇಶ್

ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕ, ನಟ, ಕತೆಗಾರ, ಸಂಭಾಣೆಗಾರ, ನಿರ್ಮಾಪಕ ಹೀಗೆ ಹತ್ತು ಹಲವಾರು ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ ಅಕಾಲಿಕವಾಗಿ ನಿಧರಾಗಿರುವ ಸಂಧರ್ಭದಲ್ಲಿ, ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಕುರಿತಾದ ಅಪರೂಪದ ಮಾಹಿತಿಗಳನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ತಿಳಿಯೋಣ ಬನ್ನಿ
Read More ಮರಳಿ ಬಾ ಮನ್ವಂತರವೇ, ಮಠ ಗುರುಪ್ರಸಾದ್

ವಿನೋದ್ ಬಾಬು ತಮಿಳು ನಾಡಿನ ದ್ರೋಣ್ ಪ್ರತಾಪ್

https://enantheeri.com/2023/04/28/vinod_babu/

ಕರ್ನಾಟಕದಲ್ಲಿ ಕೆಲವರ್ಷಗಳ ಹಿಂದೆ ಅಂತರಾಷ್ಟ್ರೀಯ ಮಟ್ಟದ ದ್ರೋಣ್ ಸ್ಪರ್ಧೆಯಲ್ಲಿ ತನಗೆ ಬಹುಮಾನ ಬಂದಿದೆ ಎಂದು ಎಲ್ಲರನ್ನು ನಂಬಿಸಿದ್ದ ದ್ರೋಣ್ ಪ್ರತಾಪ್ ನಂತೆಯೇ, ಕೆಲ ದಿನಗಳ ಹಿಂದೆ ತಮಿಳುನಾಡಿದಲ್ಲೂ ಗಾಲಿಕುರ್ಚಿಯ ಮೇಲೇ ತನ್ನ ಜೀವನವನ್ನು ನಡೆಸುವ ವಿಕಲಚೇತನರಾದ ತಮಿಳುನಾಡಿನ ವಿನೋದ್ ಬಾಬು ಎಂಬಾತನೂ ಸಹಾ ಅಂತಹದ್ದೇ ಕಾಗೆ ಹಾರಿಸಿರುವ ರೋಚಕತೆಯನ್ನು ತಿಳಿಯೋಣ ಬನ್ನಿ.… Read More ವಿನೋದ್ ಬಾಬು ತಮಿಳು ನಾಡಿನ ದ್ರೋಣ್ ಪ್ರತಾಪ್

ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಬೆಂಗಳೂರಿನ ಕಲ್ಯಾಣ್ ನಗರದ ರಾಯಲ್ ಸೂಟ್ಸ್ ಹೋಟೆಲ್ ಅಪಾರ್ಟ್ಮೆಂಟ್ನಿಂದ ಆಗಸ್ಟ್ 21 ರಂದು ಮಾಜಿ ಕಿರುತೆರೆ ನಟಿ ಅನಿಕಾ ಡಿ ಮತ್ತು ಅವರ ಇಬ್ಬರು ಸಹಚರರಾದ ಎಂ ಅನೂಪ್ ಮತ್ತು ಆರ್ ರವೀಂದ್ರನ್ ಅವರನ್ನು ಬಂಧಿಸಿ ಅವರಿಂದ 145 ಎಂಡಿಎಂಎ ಮಾತ್ರೆಗಳು ಮತ್ತು 2.2 ಲಕ್ಷ ರೂ.ಗಳ ಹಣವನ್ನು ವಶಪಡಿಸಿಕೊಂಡಿದ್ದಲ್ಲದೇ ಅವರ ಮಾಹಿತಿಯ ಮೇಲೆ ಇತರೇ ಹಲವಾರು ಕಡೆ ಧಾಳಿ ನಡೆಸಿ. 96 ಎಂಡಿಎಂಎ ಮತ್ತು 180 ಎಲ್ಎಸ್ಡಿ ಬ್ಲಾಟ್ಗಳನ್ನು ಮುಟ್ಟುಗೋಲು… Read More ಮೋಹಕ ನಟ ನಟಿಯರೋ? ಮಾದಕ ವ್ಯಸನಿಗಳೋ?

ಜನಮರುಳೋ ಜಾತ್ರೆ ಮರುಳೋ?

ಕಳೆದು ಒಂದೆರಡು ವಾರಗಳಿಂದ ಕೂರೋನಾ ರೋಗಾಣುವುಗಿಂತಲೂ ಅತ್ಯಂತ ಹೆಚ್ಚಾಗಿ ಹರಡಿದ ವಿಷಯವೆಂದರೆ, ಮಂಡ್ಯಾ ಜಿಲ್ಲೆಯ ಮಳವಳ್ಳಿ ತಾಲ್ಲೂಕ್ಕಿನ ನೆಟ್ಕಲ್ ಎಂಬ ಗ್ರಾಮದ ಮಹತ್ವಾಕಾಂಕ್ಷಿ ಪ್ರತಾಪ್ ಅಲಿಯಾಸ್ ದ್ರೋಣ್ ಪ್ರತಾಪ್ ವಿಷಯ ಬಗ್ಗೆಯೇ. ಸುಮಾರು ಒಂದೆರಡು ವರ್ಷಗಳ ಹಿಂದೆ ಇದ್ದಕ್ಕಿದ್ದಂತೆಯೇ ದ್ರೋಣ್ ಕುರಿತಂತೆ ತನ್ನ ಸಂಶೋಧನೆಯ ಫಲವಾಗಿ ಅಂತರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿರುವ ಯುವ ವಿಜ್ಞಾನಿ, ಕಸದಿಂದ ರಸ ತೆಗೆಯುವಂತೆ ಹಳೆಯ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಬಳಸಿಕೊಂಡು ಸುಮಾರು 600 ಕ್ಕೂ ಹೆಚ್ಚು ದ್ರೋಣ್ ಗಳನ್ನು ತಯಾರಿಸಿದ್ದಾನೆ. ಕೇವಲ 21 ವರ್ಷದ… Read More ಜನಮರುಳೋ ಜಾತ್ರೆ ಮರುಳೋ?

ನಾ ಕಂಡಂತೆ ಪ್ರೀಮಿಯರ್ ಪದ್ಮಿನಿ

ಮನುಷ್ಯ ಸಂಘ ಜೀವಿ. ಆವನು ಹೆಚ್ಚು ಕಾಲ ಏಕಂತವಾಗಿರಲಾರ. ಹಾಗಾಗಿ ಬಲು ಬೇಗ ತಮ್ಮ ಅಭಿರುಚಿಗೆ ತಕ್ಕಂತೆ ಗೆಳೆಯ/ಗೆಳತಿಯರನ್ನು ಮಾಡಿಕೊಳ್ಳುತ್ತಾನೆ. ತಮ್ಮ ಸುಖಃ ದುಃಖಗಳನ್ನು ಹಂಚಿಕೊಳ್ಳುತ್ತಾನೆ. ಇದು ಬಾಲ್ಯದಿಂದ ಆರಂಭವಾಗಿ, ಯೌವನದಲ್ಲಿ ಮುಂದುವರೆದು, ವೃದ್ದಾಪ್ಯದಲ್ಲಿಯೂ ಕಾಣ ಬಹುದಾಗಿದೆ. ಅದಕ್ಕನುಗಣವಾಗಿ ಯೌವನದಲ್ಲಿ ಮದುವೆ ಎಂಬ ಕಟ್ಟು ಪಾಡಿನ ಬಂಧನದಲ್ಲಿ ಸಿಕ್ಕಿಸಿ ಅದಕ್ಕೊಂದು ಸುಮಧುರ ಬಾಂಧ್ಯವ್ಯವನ್ನು ಬೆಸೆದಿದ್ದಾರೆ ನಮ್ಮ ಪೂರ್ವಜರು. ಆದರೆ ಇಂದು ಆ ರೀತಿಯ ಮೌಲ್ಯಗಳೆಲ್ಲಾ ಮಾಯವಾಗಿ ಪಾಶ್ವಾತ್ಯೀಕರಣದ ಅಂಧಾನುಕರಣದಲ್ಲಿ ಮದುವೆಯೆಂಬ ಸುಮಧುರ ಬಾಂಧವ್ಯ ಮರೆಯಾಗಿ ಕೇವಲ ದೈಹಿಕ… Read More ನಾ ಕಂಡಂತೆ ಪ್ರೀಮಿಯರ್ ಪದ್ಮಿನಿ