ಸ್ವಘೋಷಿತ ದೊಣ್ಣೇ ನಾಯಕರು

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಭಿವ್ಯಕ್ತಿ ಸ್ವಾತ್ರಂತ್ಯ್ರವಿದ್ದು ಅವವರ ಇಚ್ಚೆಗೆ ಅನುಗುಣವಾಗಿ ಯಾರಿಗೆ ಬೇಕಾದಾದರೂ ಮತವನ್ನು ಚಲಾಯಿಸಬಹುದು ಮತ್ತು ಯಾರನ್ನು ಬೇಕಾದರೂ ಸಮರ್ಥನೆ ಮಾಡಿಕೊಳ್ಳಬಹುದು ಅಥವಾ ಪ್ರಚಾರ ಮಾಡಬಹುದು. ಅಂತಹ ಅಭಿಪ್ರಾಯಗಳನ್ನು ಪ್ರಶ್ನಿಸುವ, ವಿರೋಧಿಸುವ ಇಲ್ಲವೇ ತಾವು ಹೇಳಿದ್ದನ್ನೇ ಎಲ್ಲರೂ ಒಪ್ಪಿಕೊಳ್ಳಲೇ ಬೇಕು ಎಂದು ಒತ್ತಾಯಪಡಿಸುವ ಹಕ್ಕು ಯಾವುದೇ ದೊಣ್ಣೆ ನಾಯಕನಿಗೂ ಇಲ್ಲಾ ಅಲ್ವೇ? … Read More ಸ್ವಘೋಷಿತ ದೊಣ್ಣೇ ನಾಯಕರು

ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಇನ್ನು ದಿನೇ ದಿನೇ ಹದಗೆಡುತ್ತಿರುವ ಆರೋಗ್ಯದ ಜೊತೆ, ಜಟಿಲವಾಗುತ್ತಿರುವ ಕುಟುಂಬ ಕಲಹದ ಒತ್ತಡದಲ್ಲಿ ಕುಮಾರಸ್ವಾಮಿಯವರ ಮಾನಸಿಕ ಸ್ಥಿಮಿತ ದಿನೇ ದಿನೇ ಕುಂಠಿತವಾಗುತ್ತಾ, ತಮ್ಮ ತಟ್ಟೆಯಲ್ಲೇ ದೊಡ್ಡ  ಹೆಗ್ಗಣ ಸತ್ತು ಬಿದ್ದು ನಾತ ಬೀರುತ್ತಿದ್ದರೂ,ಮತ್ತೊಬ್ಬರ ತಟ್ಟೆಯಲ್ಲಿ ನೊಣ ಬಿದ್ದಿರುವುದನ್ನು ಎತ್ತಿ ತೋರಿಸುವ ಮೂಲಕ ಹಾಸ್ಯಾಸ್ಪದ ವ್ಯಕ್ತಿ ಆಗ್ತಾ ಇದ್ದಾರೆ ಅಲ್ವೇ?… Read More ಜನರ ದಿಕ್ಕು ತಪ್ಪಿಸುವ ಸಮಯ ಸಾಧಕತೆ

ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಈ ರಾಜ್ಯದ ಮುಖ್ಯಮಂತ್ರಿ ಪಟ್ಟ ಎನ್ನುವುದು ರಾಜ್ಯದ ಪ್ರಭಲ ಜಾತಿಗಳಾದ ಲಿಂಗಾಯತರು, ಒಕ್ಕಲಿಗರು ಮತ್ತು ಕುರುಬರಿಗಷ್ಟೇ ಸೀಮಿತವೇ? ಹಾಗಾದರೆ ಮಾತಿಗೆ ಮುಂಚೆ ಅಂಬೇಡ್ಕರ್ ಸಂವಿಧಾನ, ಜಾತ್ಯಾತೀತತೇ, ಧರ್ಮ ನಿರಪೇಕ್ಷತೆ ಎಂದು ಗಂಟೆಗಟ್ಟಲೆ ಬಡಾಯಿ ಕೊಚ್ಚುವ ಕುಮಾರಸ್ವಾಮಿಯರೇ ಬ್ರಾಹ್ಮಣರು ಈ ರಾಜ್ಯದ ಮುಖ್ಯಾಮಂತ್ರಿಗಳು ಏಕಾಗಬಾರದು?… Read More ಮೊದಲು ಮನೆ ಗೆದ್ದು, ನಂತರ ಮಾರು ಗೆಲ್ಲು

ಎಂ.ಪಿ ಪ್ರಕಾಶ್

ರಾಜಕೀಯದದಲ್ಲಿ ಸೋಲು ಗೆಲುವುಗಳನ್ನು ಸಮ ಪ್ರಮಾಣದಲ್ಲಿ ಅನುಭವಿಸಿದ್ದರೂ, ಸಿಕ್ಕ ಅವಕಾಶಗಳಲ್ಲೇ ನೂರಾರು ಜನಪರ ಕೆಲಸಗಳ ಜೊತೆ ಸಾಹಿತಿ, ನಟ, ನಿರ್ದೇಶಕ, ರಂಗಕರ್ಮಿ ಮತ್ತು ಸಮಾಜವಾದಿ ರಾಜಕಾರಣಿಯಾಗಿ ಅನೇಕ ಚಟುವಟಿಕೆಗಳಲ್ಲಿ ಸಕ್ರೀಯರಾಗಿ, ಕರ್ನಾಟಕದ ರಾಜಕೀಯದಲ್ಲಿ ಒಬ್ಬ ಸರಳ ಸಜ್ಜನರೆಂದೇ ಪ್ರಖ್ಯಾತರಾಗಿ, ರಾಜ್ಯದ ಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೂ ಆಗಿದ್ದ ಶ್ರೀ ಎಂ.ಪಿ. ಪ್ರಕಾಶ್ ಅವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಸಾಧನೆಗಳ ಪರಿಚಯ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ … Read More ಎಂ.ಪಿ ಪ್ರಕಾಶ್

ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಜನತಾದಳ, ಜೆಡಿಎಸ್, ಕುಮಾರಸ್ವಾಮಿ, ತುಷ್ಟೀಕರಣ, ಕಾಂಗ್ರೇಸ್, ಹಿಂದೂಗಳು, ಹಿಂದು, ಮುಸ್ಲಿಂ, ಮುಸಲ್ಮಾನರು, ಕಿಂಗ್ ಮೇಕರ್, ರಾಜಕೀಯ, ಪಕ್ಷ, ಧರ್ಮ, ಇಬ್ರಾಹಿಂ, ಸಿ ಎಂ ಇಬ್ರಾಹಿಂ, ಸಿದ್ದರಾಮಯ್ಯ
Read More ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಭಾರತೀಯ ಚಿತ್ರರಂಗದಲಿ ಕನ್ನಡ ಚಿತ್ರರಂಗಕ್ಕೆ ಅದರದ್ದೇ ಆದ ಇತಿಹಾಸವಿದ್ದು ಪ್ರತೀವರ್ಷವೂ ಸರ್ಕಾರ ಕೊಡುವ ಸ್ವರ್ಣ ಕಮಲ ಪ್ರಶಸ್ತಿಗಳಲ್ಲಿ ಮೊದಲ ಮೂರು ಸ್ಥಾನದಲ್ಲಿ ಕರ್ನಾಟಕದ ಹೆಸರೂ ಇದ್ದೇ ಇದೆ. ಈ ರೀತಿಯ ಸಾಥನೆಯನ್ನು ಮಾಡಲು ವರನಟ ಡಾ.ರಾಜಕುಮಾರ್, ವಿಷ್ಣುವರ್ಥನ್, ಅನಂತ್ ನಾಗ್, ರಮೇಶ್ ಅಂತಹ ದಿಗ್ಗಜ ನಟರುಗಳಲ್ಲದೇ ಜಿವಿ ಐಯ್ಯರ್, ಬಿ. ಆರ್ ಪಂತಲು, ಲಕ್ಷ್ಮೀನಾರಾಯಣ, ಗಿರೀಶ್ ಕಾರ್ನಾಡ್, ಗಿರೀಶ್ ಕಾಸರವಳ್ಳಿ ಶೇಷಾದ್ರಿ ಅವರಂತಹ ನಿರ್ದೇಶಕರ ಪಾಲೂ ಇದೆ ಎನ್ನುವುದೂ ಸತ್ಯ. ನಟನೆಯಲ್ಲಿ ಕುರಿಗಳು, ಕೋತಿಗಳು, ಕತ್ತೆಗಳ ಚಿತ್ರಗಳಿಗಷ್ಟೇ… Read More ಛೇ, ಛೇ, ಛೇ, ಹೀಗಾಗ್ಬಾರ್ದಿತ್ತು

ಜಾರ್ಜ್ ಫರ್ನಾಂಡೀಸ್

ಕಾರ್ಮಿಕ ನಾಯಕ, ಜನ ಪರ ಹೋರಾಟಗಾರ,  ಪ್ರಭುಧ್ಧ ವಾಗ್ಮಿ, ಅಪ್ಪಟ ದೇಶ ಪ್ರೇಮಿ, ಸರಳ ವ್ಯಕ್ತಿತ್ವ,  ನಡೆ ಮತ್ತು ನುಡಿಗಳಲ್ಲಿಯೂ ಅಕ್ಷರಶಃ ಭಾರತೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಧೀಮಂತ ನಾಯಕ, ಮಾಜೀ ರಕ್ಷ್ಣಣಾ ಮಂತ್ರಿ ಶ್ರೀ ಜಾರ್ಜ್ ಫರ್ನಾಂಡೀಸ್ ಅವರು ಇಂದು ಮುಂಜಾನೆ  ವಯೋಸಹಜ ಮತ್ತು  ದೀರ್ಘಕಾಲೀನ ಅನಾರೋಗ್ಯದ ಪರಿಣಾಮವಾಗಿ ನಮ್ಮೆಲ್ಲರನ್ನು ಅಗಲಿರುವುದು ನಿಜಕ್ಕೂ ದುಃಖಕರ.   ಇಂದಿನ ಅಧಿಕಾರಶಾಹಿ ರಾಜಕಾರಣಿಗಳ ಮಧ್ಯೆಯೂ ಅಪರೂಪವಾಗಿ ಸರಳ ಸಜ್ಜನಿಕೆಗೆ ಹೆಸರಾಗಿದ್ದ ಧೀಮಂತ ನಾಯಕನನ್ನು ಕಳೆದುಕೊಂಡಂತಾಗಿದೆ. 1930 ಜೂನ್ 3 ರಂದು … Read More ಜಾರ್ಜ್ ಫರ್ನಾಂಡೀಸ್