ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಕಾಂಗ್ರೇಸ್ ಪಕ್ಷದ ಓಲೈಕೆ ರಾಜಕಾರಣದ ಪಾಪದ ಕೂಸಾದ ವಕ್ಫ್ ಮಂಡಳಿಯಿಂದ (waqf board) ಈ ದೇಶದ ಹಿಂದೂಗಳಿಗೆ ಆಗುತ್ತಿರುವ ತೊಂದರೆಗಳೇನು? ಪ್ರಸ್ತುತ ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಬಲಾವಣೆ ತರಲು ಏಕೆ ಮುಂದಾಗಿದೆ? ಆ ಮಸೂದೆಯ ಸಾಧಕ ಬಾಧಕಗಳ ಕುರಿತಾದ ವಾಸ್ತವ ಚಿತ್ರಣ ಇದೋ ನಿಮಗಾಗಿ… Read More ರೈತರ ಪಾಲಿನ ಮರಣ ಶಾಸನ ವಕ್ಫ್ ಕಾಯ್ದೆ?

ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ

ಇಸ್ಲಾಂನಲ್ಲಿ ಮೂರ್ತಿ ಪೂಜೆ ನಿಷಿದ್ಧವಾದರೂ ಶಾಸಕ ಝಮೀರ್ ನೆನ್ನೆ ಅವರ ಕಛೇರಿಯಲ್ಲಿ ಗಣೇಶೋತ್ಸವ ಮಾಡಿ ಅನ್ಯಧರ್ಮದ ಮೂರ್ತಿ ಪೂಜೆ ಮಾಡುವ ಮೂಲಕ ಧರ್ಮ ಭ್ರಷ್ಟರಾಗಲಿಲ್ಲವೇ? ಇಷ್ಟು ವರ್ಷಗಳ ಕಾಲ ಗಣೇಶನ ಮೇಲಿಲ್ಲದ ಪ್ರೀತಿ ಈಗ ಇದ್ದಕ್ಕಿದ್ದಂತೆ ಹೇಗೆ ಬಂತು? ಅಧಿಕಾರಕ್ಕಾಗಿ ತನ್ನ ಧರ್ಮದ ನಿಯಮಗಳನ್ನೇ ಗಾಳಿಗೆ ತೂರುವವನು, ಈಗ ಇದ್ದಕ್ಕಿದ್ದಂತೆಯೇ ಪರಧರ್ಮ ಸಹಿಷ್ಣು ಹೇಗೆ ಆಗುತ್ತಾನೆ? ಇದು ಖಂಡಿತವಾಗಿಯೂ ಹಿಂದೂಗಳ ಕಿವಿಗೆ ಹೂವಿಡುವ ತಂತ್ರ ಎಂದು ಸುಸ್ಪಷ್ಟವಾಗುತ್ತಿದೆ ಅಲ್ವೇ?… Read More ಆಡಿಕೆಗೆ ಹೋದ ಮಾನ ಆನೆ ಕೊಟ್ರೂ ಬರೋದಿಲ್ಲ