ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಕನ್ನಡ ರಾಜ್ಯೋತ್ಸವದ ಸಂಧರ್ಭದಲ್ಲಿ ಬೇಲೂರಿನ ಡಾ. ರಾಜಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷರಾದ ತೀರ್ಥಕಂರ್ ಅವರು ತಮ್ಮ ಅಂಗಡಿ ಶ್ರೀ ಮಾರುತಿ ಸ್ಟೋರ್ಸ್ ನಲ್ಲಿ ಮಾರಾಟ ಮಾಡುವ ಎಲ್ಲಾ ವಸ್ತುಗಳನ್ನು ಹಳದಿ ಮತ್ತು ಕೆಂಪು ಬಣ್ಣದ್ದಾಗಿಸಿ ಬಹಳ ವೈಶಿಷ್ಟ್ಯಪೂರ್ಣವಾಗಿ ಆಚರಿಸುವ ಪರಿಯನ್ನು ನಮ್ಮ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಬೇಲೂರಿನ ಕನ್ನಡದ ಅಂಗಡಿ ಶ್ರೀ ತೀರ್ಥಂಕರ್

ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್

ಕೆಲಸಕ್ಕೆಂದು ಕೊಪ್ಪಳದಿಂದ ಬೆಂಗಳೂರಿಗೆ ಬಂದ ಮೆಕ್ಯಾನಿಕಲ್ ಇಂಜಿನಿಯರ್ ಇಂದು ಬೆಂಗಳೂರಿನ ಸುತ್ತಮುತ್ತಲೂ 50ಕ್ಕೂ ಹೆಚ್ಚಿನ ಕೆರೆಗಳು ಮತ್ತು ದೇಶಾದ್ಯಂತ ನೂರಾರು ಕೆರೆಗಳ ಪುನರುಜ್ಜೀವನ ಗೊಳಿಸಿ ಪರಿಸರವಾದಿ, ಜಲ ಸಂರಕ್ಷಣಾ ತಜ್ಞ, ಲೇಕ್ ಮ್ಯಾನ್ ಎನ್ನುವ ಮಟ್ಟಿಗೆ ಬೆಳೆದಿರುವ ಶ್ರೀ ಆನಂದ್ ಮಲ್ಲಿಗವಾಡ್ ಅವರ ಸಾಧನೆಗಳು ನಮ್ಮ ಕನ್ನಡ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ… Read More ಲೇಕ್ ಮ್ಯಾನ್ ಶ್ರೀ ಆನಂದ್ ಮಲ್ಲಿಗವಾಡ್