ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಸ್ವಾತ್ರಂತ್ರ್ಯದ ನಂತರ ಕಾಶ್ಮೀರೀ ಮುಸಲ್ಮಾನರ ಓಲೈಕೆಗಾಗಿಯೇ ಜಾರಿಗೆ ತಂದಿದ್ದ ಸಂವಿಧಾನಾತ್ಮಕ 370ನೇ ವಿಧಿಯನ್ನು ಆಗಸ್ಟ್ 5, 2019 ರಂದು ಪ್ರಸಕ್ತ ಸರ್ಕಾರ ರದ್ದುಗೊಳಿಸಿದ್ದರ ವಿರುದ್ಧ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯದಲ್ಲಿ ಹೂಡಿದ್ದ ವ್ಯಾಜ್ಯದ ಅಂತಿಮ ತೀರ್ಪು ಸರ್ಕಾರದ ಪರವಾಗಿಯೇ ಬಂದು ದೇಶ ವಿರೋಧಿ ಮನಸ್ಥಿತಿಗಳಿಗೆ ಹಿನ್ನಡೆಯಾದ ಹಿನ್ನಲೆಯಲ್ಲಿ ಆ ಕುರಿತಂತೆ ವಸ್ತುನಿಷ್ಠ ಲೇಖನ ಇದೋ ನಿಮಗಾಗಿ.… Read More ಕಾಶ್ಮೀರದ 370ನೇ ವಿಧಿಯ ನಿರ್ಭಂಧ ಊರ್ಜಿತ

ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ

ಪತ್ರಕರ್ತರೊಬ್ಬರು ಅಚಾನಕ್ ಆಗಿ ಅಪರೂಪ/ಅನುರೂಪದ ರಾಜಕಾರಣಿಯಾಗಿ, ಹಿರಿಯ ರಾಜಕೀಯ ಮುತ್ಸದ್ದಿಯಾಗಿ, ಕವಿಯಾಗಿ, ಅಂತಿಮವಾಗಿ ದೇಶ ಕಂಡ ಶ್ರೇಷ್ಥ ಪ್ರಧಾನ ಮಂತ್ರಿಯಾಗಿದ್ದ ಶ್ರೀ ಅಟಲ್ ಬಿಹಾರಿ ವಾಜಪೇಯಿಯವರ ವ್ಯಕ್ತಿ, ವ್ಯಕ್ತಿತ್ವ ಮತ್ತು ಅವರು ದೇಶಕ್ಕೆ ನೀಡಿದ ಕೊಡುಗೆಯ ಜೊತೆಗೆ ಅವರ ಕುರಿತಾದ ವಿಶೇಷವಾದ ಮಾಹಿತಿಗಳು ಇದೋ ನಿಮಗಾಗಿ… Read More ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ