ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಇತ್ತೀಚೆಗಂತೂ ತಮ್ಮ ಬಗ್ಗೆ ಹೇಳ್ಕೊಳ್ಳೋಕ್ಕೆ ಏನೂ ಇಲ್ಲದೇ ಹೋದಾಗಾ, ಅವರ ತಲೆಯಲ್ಲಿ ಥಟ್ ಅಂತಾ ಮೂಡಿಬರುವುದೇ ಬ್ರಾಹ್ಮಣರ ಅವಹೇಳನ. ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಬ್ರಾಹ್ಮಣರನ್ನು ಬೈಯ್ಯುವುದೇ ಒಂದು ಪ್ರತಿಷ್ಟೆಯ ಸಂಕೇತ ಎಂದು ಭಾವಿಸಿಕೊಂಡಿರುವಾಗ ಎಲ್ಲರಲ್ಲೂ ಕಾಡುವ ಕಟ್ಟ ಕಡೆಯ ಪ್ರಶ್ನೆ ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?… Read More ಬೈಯ್ಯಿಸಿಕೊಳ್ಳುವುದಕ್ಕೆ ಬ್ರಾಹ್ಮಣರು ಬಿಟ್ಟಿ ಬಿದ್ದಿದ್ದಾರೆಯೇ?

ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ಜನರ ಅನುಕೂಲಕ್ಕೆಂದೇ ಇರುವ KSRTC ಮತ್ತು BMTC ಸಂಸ್ಥೆಗಳ ನೌಕರರು ಸರ್ಕಾರೀ ಸವಲತ್ತುಗಳು ಬೇಕು ಎಂದು ಬಂದ್ ಮಾಡುವುದು ಗೊತ್ತೇ ವಿನಃ ತಮ್ಮ ಅನ್ನದಾತ ಪ್ರಯಾಣಿಕರಿಗೆ ಉತ್ತಮವಾಗಿ ಸೇವೆ ಸಲ್ಲಿಸಬೇಕು ಎಂಬ ಮನೋಭಾವನೆಯೇ ಬಹುತೇಕ ಸರ್ಕಾರಿ ಸಿಬ್ಬಂಧಿಗಳಿಗೆ ಇಲ್ಲದಿರುವುದು ನಿಜಕ್ಕೂ ದೌರ್ಭಾಗ್ಯದ ಸಂಗತಿಯಾಗಿದೆ… Read More ಸರ್ಕಾರಿ ಸಾರಿಗೆ ಸಿಬ್ಬಂದಿಯ ಉದ್ಧಟತನ

ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಜನತಾದಳ, ಜೆಡಿಎಸ್, ಕುಮಾರಸ್ವಾಮಿ, ತುಷ್ಟೀಕರಣ, ಕಾಂಗ್ರೇಸ್, ಹಿಂದೂಗಳು, ಹಿಂದು, ಮುಸ್ಲಿಂ, ಮುಸಲ್ಮಾನರು, ಕಿಂಗ್ ಮೇಕರ್, ರಾಜಕೀಯ, ಪಕ್ಷ, ಧರ್ಮ, ಇಬ್ರಾಹಿಂ, ಸಿ ಎಂ ಇಬ್ರಾಹಿಂ, ಸಿದ್ದರಾಮಯ್ಯ
Read More ದೀಪ ಆರುವ ಮುನ್ನಾ ಜೋರಾಗಿ ಉರಿಯುತ್ತದೆ

ಅಮಾಯಕರು

ಉತ್ತರ ಪ್ರದೇಶದ ಅದೊಂದು ಹಳ್ಳಿ. ಹಳ್ಳಿ ಎಂದ ಮೇಲೆ ಅಲ್ಲಿ ಸವರ್ಣೀಯರು ಮತ್ತು ದಲಿತರು ಎಲ್ಲರೂ ವಾಸಿಸುತ್ತಿದ್ದರು ಎಂದು ಪ್ರತ್ಯೇಕವಾಗಿ ಹೇಳ ಬೇಕಿಲ್ಲ. ಅದೇ ರೀತಿ ಹಳ್ಳಿ ಎಂದ ಮೇಲೆ ನೆರೆ ಹೊರೆಯವರ ಜೊತೆ ಒಂದಲ್ಲಾ ಒಂದು ಸಮಸ್ಯೆ ಇದ್ದೇ ಇರುತ್ತದೆ. ಅದೊಂದು ದಿನ ಒಬ್ಬರು ತಮ್ಮ ಸೊಸೆಯೊಂದಿಗೆ ಸೀದಾ ಪೋಲೀಸ್ ಠಾಣೆಗೆ ಹೋಗಿ ವಿಷ್ಣು ಎಂಬ 25ರ ತರುಣ ತಮ್ಮ ಮನೆಯ ಗರ್ಭಿಣಿ ಸೊಸೆಯ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಮತ್ತು ಹೊಡೆದ ಆರೋಪವನ್ನು ಮಾಡಿದ್ದಲ್ಲದೇ,… Read More ಅಮಾಯಕರು