ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಅಂದು ಮುಸಲ್ಮಾನರ ಆಕ್ರಮಣದಿಂದ ಹಿಂದೂಗಳನ್ನು ರಕ್ಷಿಸುವ ಸಲುವಾಗಿ ವಿಜಯನಗರ ಸಾಮ್ರಾಜ್ಯ ಕಟ್ಟಿ ಹಿಂದೂಗಳನ್ನು ಒಗ್ಗೂಡಿಸಲು ನಾಡ ಹಬ್ಬವಾಗಿ ದಸರಾ ಹಬ್ಬ ಆರಂಭವಾದರೆ, ಇಂದು ಅದೇ ತಾಯಿ ಭುವನೇಶ್ವರಿಯನ್ನು ದ್ವೇಷಿಸುವ ಖಟ್ಟರ್ ಮುಸ್ಲಿಂ ಭಾನು ಮುಷ್ತಾಕ್ ಅವರಿಂದ ದಸರಾಗೆ ಚಾಲನೆ ನೀಡುವ ಮೂಲಕ ಸಮಸ್ತ ಹಿಂದೂಗಳು ಮತ್ತು ಗುರು ವಿದ್ಯಾರಣ್ಯರ ಮೂಲ ಆಶಯಯಕ್ಕೇ ಕೊಳ್ಳಿ ಇಟ್ಟಂತಾಗುವುದಲ್ಲವೇ?… Read More ದಸರಾ ಉದ್ಘಾಟನೆಯಲ್ಲೂ ಓಲೈಕೆ ರಾಜಕಾರಣವೇ?

ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

12-13ನೇ ಶತಮಾನಕ್ಕೂ ಮುಂಚೆ ಈ ದೇಶದಲ್ಲಿ ಮುಸಲ್ಮಾನರೇ ಇರಲಿಲ್ಲ. ಬೆರಳೆಣಿಕೆಯ ಮತಾಂಧರು ಖಿಲ್ಚಿ ಸೈನಿಕರು ನಳಂದ ವಿಶ್ವವಿದ್ಯಾಲಯ ನಾಶ ಪಡಿಸಿದ್ದು, ರಾರ್ಬಟ್ ಕ್ಲೈವ್ ನ ಕೇವಲ 300 ಬ್ರಿಟೀಷ್ ಸೈನಿಕರು 1757ರಲ್ಲಿ ಕಲ್ಕತ್ತಾವನ್ನು ವಶಪಡಿಸಿಕೊಂಡ ಇತಿಹಾಸ ಕಣ್ಣ ಮುಂದಿದ್ದರೂ, ಹಿಂದೂಸ್ಥಾನದ ಅಸ್ತಿಗಳೆಲ್ಲವೂ ವಕ್ಫ್ ಆಸ್ತಿ ಎನ್ನುವವರ ವಿರುದ್ಧ ಹಿಂದೂಗಳೇ ಧನಿ ಎತ್ತದೆ ಇರುವುದು, ಹಿಂದೂಗಳು ಇತಿಹಾಸದಿಂದ ಇನ್ನೂ ಪಾಠ ಕಲಿತಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ ಅಲ್ವೇ?… Read More ಹಿಂದಿನ ತಪ್ಪುಗಳಿಂದ ಹಿಂದೂಗಳು ಇನ್ನೂ ಪಾಠ ಕಲಿತಿಲ್ಲವೇ?

ಮಹಾ ಅಘಾಡಿ, ಲಗಾಡಿ

ಕಳೆದ ಒಂದು ತಿಂಗಳಿನಿಂದಲೂ ಮಹಾರಾಷ್ಟ್ರದ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಆಗುತ್ತಿರುವ ಬದಲಾವಣೆಯನ್ನು ಇಡೀ ದೇಶದ ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ವಿರೋಧ ಪಕ್ಷಗಳು ಇದೊಂದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರ ವಿರೋಧ ಪಕ್ಷವನ್ನು ಧಮನ ಮಾಡುವ ಮೂಲಕ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ ಎಂದು ಅಬ್ಬಿರಿದು ಬೊಬ್ಬಿರಿಯುತ್ತಿರುವುದನ್ನು ಪ್ರತಿಯೊಂದು ಮಾಧ್ಯಮದಲ್ಲೂ ಕಾಣಬಹುದಾಗಿದೆ. ಆದರೆ ಈ ರೀತಿಯ ಕ್ಷಿಪ್ರಕ್ರಾಂತಿ ಕೇವಲ ಒಂದು ದಿನ ಅಥವಾ ಒಂದು ಸಂಧರ್ಭದಿಂದ ಆಗದೇ ಇದರ ಹಿಂದೆ ಹತ್ತಾರು ವಿಷಯಗಳು ಅಡಕವಾಗಿರುತ್ತದೆ ಎಂಬುದನ್ನೂ ಸೂಕ್ಷ್ಮವಾಗಿ ಗಮನಿಸಬೇಕಾಗಿದೆ. 2019ರ ಅಕ್ಟೋಬರ್… Read More ಮಹಾ ಅಘಾಡಿ, ಲಗಾಡಿ