ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಇತ್ತೀಚಿನ ದಿನಗಳಲ್ಲಿ ತಿರುಪತಿಯ ಲಡ್ಡುವಿನ ಕುರಿತಾಗಿ ಆಘಾತಕಾರಿ ವಿಷಯಗಳು ಹೊರಬಂದು ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುತ್ತಿರುವ ಸಂಧರ್ಭದಲ್ಲಿ, ತಿರುಪತಿ ತಿಮ್ಮಪ್ಪನಿಗೆ ಬಾಲಾಜಿ ಎಂದು ಏಕೆ ಕರೆಯುತ್ತಾರೆ ಮತ್ತು ಅಲ್ಲಿ ಲಡ್ಡುವನ್ನೇ ಏಕೆ ಪ್ರಸಾದವನ್ನಾಗಿ ಕೊಡುತ್ತಾರೆ ಎಂಬುದರ ಹಿಂದಿರುವ ರೋಚಕತೆ ಇದೋ ನಿಮಗಾಗಿ… Read More ತಿರುಪತಿಯಲ್ಲಿ ಲಡ್ಡು ಪ್ರಸಾದ ಆರಂಭವಾದದ್ದು ಏಕೇ ಮತ್ತು ಹೇಗೇ?

ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಪ್ರಸ್ತುತ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಗಮನಿಸಿದಲ್ಲಿ, ಜಾತ್ಯಾತೀತತೆ ಎಂದರೇ, ದೇಶದ ಎಲ್ಲಾ ಧರ್ಮೀಯರನ್ನು ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿ ಕಾಣುವುದೋ? ಇಲ್ಲವೇ, ತಮ್ಮ ಅಧಿಕಾರದ ಆಸೆಗಾಗಿ ಸ್ವಾರ್ಥದಿಂದ ಬಹುಸಂಖ್ಯಾತ ಹಿಂದೂಗಳನ್ನು ಜಾತಿಯ ಹೆಸರಿನಲ್ಲಿ ಒಡೆದು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದೋ? ಎಂಬ ಜಿಜ್ಞಾಸೆ ಕಾಡುತ್ತಿದೆ ಅಲ್ವೇ?… Read More ಎಲ್ಲದರಲ್ಲೂ ಜಾತಿಯನ್ನು ಹುಡುಕು/ತುರುಕುವುದೇ ಜಾತ್ಯಾತೀತತೆಯೇ?

ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಯಾರನ್ನೋ ಮೆಚ್ಚಿಸುವ ಸಲುವಾಗಿ ಅಂಧ ಪಾಶ್ಚಾತ್ಯೀಕರಣದಿಂದ ಕ್ರಿಸ್ಮಸ್ ಅಲಂಕಾರ, ಸೀಕ್ರೇಟ್ ಸಾಂಟಾ, ಹೊಸಾ ವರ್ಷಾಚರಣೆ ಎಂಬ ಅವೈಜ್ಞಾನಿಕ ಆಚರಣೆಯ ಬೂಟಾಟಿಕೆ ಸಿಕ್ಕಿಹಾಕಿ ಕೊಳ್ಳುವ ಬದಲು, ನಮ್ಮ ಹೆಮ್ಮೆಯ ಪರಂಪರೆಯನ್ನು ಅರ್ಥಮಾಡಿಕೊಂಡು ಅದನ್ನು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇಂತಹ ವಿಷವರ್ತುಲದಿಂದ ನಮ್ಮ ಇಂದಿನ ಮತ್ತು ಮುಂದಿನ ಜನಾಂಗವನ್ನು  ರಕ್ಷಿಸಿಸೋಣ. ನಮ್ಮ ದೇಶ ಸಂತರ ನಾಡೇ ಹೊರತು ಸ್ಯಾಂಟಾರ ನಾಡಲ್ಲ ಅಲ್ವೇ?… Read More ಕ್ರಿಸ್ಮಸ್ ಮತ್ತು ಜಾತ್ಯಾತೀತತೆ

ಕನ್ಯಾದಾನ ಮತ್ತು ಅಸಹಿಷ್ಣುತೆ

ಕಳೆದ ವಾರಾಂತ್ಯದಲ್ಲಿ #Nobindi_Nobusiness ಎಂಬ ಲೇಖನವೊಂದನ್ನು ಬರೆದು ಅದರಲ್ಲಿ ಮಾಧ್ಯಮ ಮತ್ತು ಜಾಹೀರಾತುಗಳ ಮೂಲಕ ಹೇಗೆ ನಮ್ಮ ಹಿಂದೂ ಹಬ್ಬಗಳನ್ನು ಅವಹೇಳನ ಮಾಡಲಗುತ್ತಿದೆ ಹಾಗೂ ತಿರುಚಲಾಗುತ್ತಿದೆ ಎಂಬುದನ್ನು ಜನರಿಗೆ ಅರಿವು ಮೂಡಿಸಲು ಪ್ರಯತ್ನಿಸಿದ್ದೆ. ಈ ಲೇಖನವನ್ನು ಸಾಮಾಜಿಕ ಜಾಲತಾಣ ಮತ್ತು ವಾಟ್ಸಾಪ್ ಗುಂಪುಗಳಲ್ಲಿ ಹಲವರೊಡನೆ ಹಂಚಿಕೊಂಡಿದ್ದೆ. ಇಡೀ ಲೇಖನ ಯಾರದ್ದೇ ವಯಕ್ತಿಕ ಭಾವನೆಗಳಿಗೆ ಧಕ್ಕೆ ಬಾರದಂತೆ ಹಿಂದೂ ಧರ್ಮದ ಬಗ್ಗೆ corporate company ಗಳಿಗೆ ಇರುವ ತಾತ್ಸಾರ, ನಮ್ಮ ಆಚರಣೆಗಳ ಬಗ್ಗೆ ತೋರುವ ಅಸಡ್ಡೆ ಮತ್ತು ತಾರತಮ್ಯವನ್ನು… Read More ಕನ್ಯಾದಾನ ಮತ್ತು ಅಸಹಿಷ್ಣುತೆ

ಜಾತ್ಯಾತೀತತೆ

ಸುಮಾರು ಇಪ್ಪತ್ತು ವರ್ಷಗಳ ಹಿಂದಿನ ಮಾತು. ಎಲ್ಲಾ ಡಾಟ್ ಕಾಂ ಕಂಪನಿಗಳು ಇದ್ದಕ್ಕಿಂದ್ದಂತೆಯೇ ಕುಸಿದು ಹೋಗಿ ಅನೇಕ ಉದ್ಯೋಗಸ್ಥರು ರಾತ್ರೋ ರಾತ್ರಿ ನಿರುದ್ಯೋಗಿಗಳಾಗಿ ಹೋಗಿದ್ದರು. ಸುಮಾರು ಐದಾರು ತಿಂಗಳುಗಳ ಕಾಲ ಚೇತರಿಸಿಕೊಂಡು ಒಂದೊಂದೇ ಸಣ್ಣ Startups ಕಂಪನಿಗಳು ಆರಂಭವಾಗಿದ್ದ ಕಾಲ. ಭಾರತೀಯರೇ ಆದರಲ್ಲೂ ಹಿಂದೂಗಳೇ ಆಗಿದ್ದವರೊಬ್ಬರು ಸುಮಾರು ವರ್ಷಗಳ ಕಾಲ ಅಮೇರೀಕಾದಲ್ಲಿ ಉದ್ಯೋಗ ಮಾಡುತ್ತಲೇ ಅಲ್ಲಿಯೇ ಒಂದು ಕಂಪನಿಯೊಂದನ್ನು ಆರಂಭಿಸಿ, ಬೆಂಗಳೂರಿನಲ್ಲಿ ತಮ್ಮ ಮತ್ತೊಂದು Indian MNC ಶಾಖೆಯೊಂದರನ್ನು ಜೂನ್ ತಿಂಗಳಿನಲ್ಲಿ ಆರಂಭಿಸಿದ ಕಾಲದಲ್ಲಿ ನಾನು ಆ… Read More ಜಾತ್ಯಾತೀತತೆ

ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ

ಮೊನ್ನೆ ಪೇಜಾವರ ಶ್ರೀಗಳು ವಿಧಿವಶರಾದಾಗ ಅವರ ಬಗ್ಗೆಯೇ ನಮ್ಮ ಸ್ನೇಹಿತರೆಲ್ಲಾ ಸೇರಿ ಅವರ ಸಾನಿಧ್ಯದ ನೆನಪನ್ನು ಮೆಲುಕು ಹಾಕುತ್ತಿದ್ದಾಗ ಶ್ರೀ ನಮ್ಮ ಜಾಲಹಳ್ಳಿಯ ವಿನಾಯಕ ಸೇವಾ ಮಂಡಳಿಯ ಗಣೇಶೋತ್ಸವಕ್ಕೆ ಬಂದದ್ದು ಅಲ್ಲಿ ನಮಗೆ ಮಾರ್ಗದರ್ಶನ ಮಾಡಿದ್ದರ ಕುರಿತು ಮಾತನಾಡುತ್ತಿದ್ದಾಗ, ಅದೇ ಸಮಯದಲ್ಲಿ ಆದಿಚುಂಚನಗಿರಿಯ ಮಠಾಧೀಶರಾಗಿದ್ದ ಶ್ರೀ ಶ್ರೀ ಶ್ರೀ ಬಾಲಗಂಗಾಧರ ಸ್ವಾಮಿಗಳ ಕುರಿತಂತೆಯೂ ವಿಷಯ ಪ್ರಸ್ತಾಪವಾಗಿ ಅವರು ಜಾಲಹಳ್ಳಿಗೆ ಬಂದಿದ್ದಾಗ ನಡೆದ ಒಂದು ವಿಶಿಷ್ಟ ಅನುಭವವನ್ನು ನಮ್ಮೊಂದಿಗೆ ಹಂಚಿಕೊಂಡದ್ದು ಸದ್ಯದ ಪರಿಸ್ಥಿತಿಗೆ ಪ್ರಸ್ತುತವಾಗಿರುವ ಕಾರಣ ನಿಮ್ಮೊಂದಿಗೆ ಹಂಚಿಕೊಳ್ಳಲು… Read More ಧರ್ಮ ಸಹಿಷ್ಣುತೆ ಮತ್ತು ಜಾತ್ಯಾತೀತತೆ