ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ವಿಜ್ಞಾನದದಲ್ಲಿ ನಾವೆಲ್ಲರೂ ಚಿಕ್ಕವಯಸ್ಸಿನಲ್ಲಿಯೇ ಓದಿರುವ ನ್ಯೂಟನ್ನನ ಮೂರನೇ ನಿಯಮದಂತೆ ಪ್ರತಿಯೊಂದು ಕ್ರಿಯೆಗೂ ಅಷ್ಟೇ ಸಮಾನವಾದ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ. ಕಳೆದ ಒಂದೆರಡು ತಿಂಗಳುಗಳಿಂದ ರಾಜ್ಯದಲ್ಲಿ ನಡೆಯುತ್ತಿರುವ ವಿಧ್ಯಮಾನಗಳನ್ನು ಸೂಕ್ಶ್ಮವಾಗಿ ಗಮನಿಸಿದ್ದವರಿಗೆ ಈ ವಿಷಯದ ಪ್ರಸ್ತಾಪದ ಅರಿವಿರುತ್ತದೆ. ಎರಡು ತಿಂಗಳುಗಳ ಹಿಂದೆ ಕೆಲ ಮತಾಂಧ ಪಟ್ಟಭದ್ರ ಹಿತಾಸಕ್ತಿಯ ಜನರು ಬೆರಳೆಣಿಕೆಯ ಕಾಲೇಜು ಹುಡುಗಿಯರ ತಲೆಯನ್ನು ಕೆಡಸಿ ಉಡುಪಿನ ವಿಷಯವಾಗಿ ಉಡುಪಿಯ ಸರ್ಕಾರೀ ಕಾಲೇಜಿನಲ್ಲಿ ಸಣ್ಣ ಪ್ರಮಾಣದಲ್ಲಿ ಹುಟ್ಟು ಹಾಕಿದ ವಿವಾದ ಈ ಪರಿಯಾಗಿ ಬೆಳೆದು ತಮ್ಮ… Read More ಗೋಕುಲಾಷ್ಥಮಿಗೂ ಇಮಾಂ ಸಾಬಿಗೂ ಏನು ಸಂಬಂಧ?

ಶಿರಸಿ ಮಾರಿಕಾಂಬಾ

ಕರ್ನಾಟಕದ ಮಲೆನಾಡಿನ ಸಾಂಸ್ಕೃತಿಕ ಹೆಬ್ಬಾಗಿಲು ಎಂದೇ ಖ್ಯಾತವಾಗಿರುವ, ಶಿರಸಿಯ ಶ್ರೀ ಮಾರಿಕಾಂಬೆಯ ದರ್ಶನ ಪಡೆಯುವುದರ ಜೊತೆಗೆ ಪ್ರತೀ ಎರಡು ವರ್ಷಗಳಿಗೊಮ್ಮೆ ವೈಭವೋಪೇತವಾಗಿ ನಡೆಯುವ ಮಾರಿ ಜಾತ್ರೆಯ ಸುಂದರ ಅನುಭವ ಮತ್ತು ಅಲ್ಲಿಯ ದೇವಾಲಯದ ಪ್ರಸಿದ್ಧ ಕೋಣ ಮತ್ತು ಆ ಜಾತ್ರೆಯ ಹಿಂದಿರುವ ಪೌರಾಣಿಕ ಹಿನ್ನಲೆಗಳು ಇದೋ ನಿಮಗಾಗಿ… Read More ಶಿರಸಿ ಮಾರಿಕಾಂಬಾ

ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಬಾಗಲಕೋಟೆ ಜಿಲ್ಲೆಯಲ್ಲಿ ಪಾರ್ವತೀ ದೇವಿಯ ಅಪರಾವತಾರವಾಗಿ ಸಿಂಹವಾಹಿನಿಯಾಗಿ, ಬಾಳವ್ವ, ಬನದವ್ವ, ಸುಂಕವ್ವ, ಶಾಕಾಂಬರಿ, ಶಿರಿವಂತಿ, ಚೌಡಮ್ಮ, ವನದುರ್ಗೆ ಎಂಬ ಹತ್ತಾರು ಹೆಸರುಗಳಿಂದ ಕರೆಯಿಸಿಕೊಳ್ಳುವ ಬದಾಮಿಯ ಬನಶಂಕರಿಯಲ್ಲಿ ನಡೆಯುವ ಬನದ ಹುಣ್ಣಿಮೆ ಜಾತ್ರೋತ್ಸವ, ಬನಶಂಕರಿ ಸ್ಥಳ ಮಹಾತ್ಮೆ ಮತ್ತು ದೇವಿಯ ಐತಿಹ್ಯದ ಕುರಿತಾದ ಸವಿವರಗಳು ಇದೋ ನಿಮಗಾಗಿ… Read More ಬದಾಮಿ ಬನಶಂಕರಿಯ ಬನದ ಹುಣ್ಣಿಮೆ

ಹಾಸನಾಂಬಾ

ಹಾಸನ ಎಂಬ ಹೆಸರು ಬರಲು ಕಾರಣವಾದ ಗ್ರಾಮದೇವತೆ ಹಾಸನಾಂಬೆಯ ಐತಿಹ್ಯದ ಜೊತೆಗೆ, ವರ್ಷಕ್ಕೊಮ್ಮೆ ಕೇವಲ 10-12 ದಿನಗಳು ಮಾತ್ರವೇ ಭಕ್ತಾದಿಗಳ ದರ್ಶನಕ್ಕೆ ತೆರೆಯುವ ಆ ದೇವಾಲಯದ ವೈಶಿಷ್ಟ್ಯತೆಗಳು, ವರ್ಷವಿಡೀ ಉರಿಯುವ ದೀಪ, ಬಾಡದ ಹೂವುಗಳು ಮತ್ತು ಹಳಸದ ಪ್ರಸಾದದ ಕುರಿತಾದ ರೋಚಕ ವಿಷಯಗಳು ಇದೋ ನಿಮಗಾಗಿ … Read More ಹಾಸನಾಂಬಾ