ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ನಮ್ಮೆಲ್ಲರನ್ನೂ ಅಗಲಿದ ಗಾನ ಕೋಗಿಲೆ ಎಸ್. ಜಾನಕಿ ಅವರ ಧ್ವನಿ ಭಾರತೀಯ ಸಂಗೀತದ ಅಮೂಲ್ಯ ಪರಂಪರೆ. ಅವರ ಹಾಡುಗಳು ಕಾಲವನ್ನು ಮೀರಿ ಮುಂದಿನ ಪೀಳಿಗೆಗಳಿಗೂ ಸಂಗೀತದ ಶಾಶ್ವತ ಪ್ರೇರಣೆಯಾಗಿರಲಿವೆ. ಕಲಾವಿದರು ನಿವೃತ್ತರಾಗಬಹುದು, ಆದರೆ ಅವರ ಕಲೆ ಎಂದಿಗೂ ನಿವೃತ್ತಿಯಾಗುವುದಿಲ್ಲ ಅಲ್ವೇ?… Read More ಕನ್ನಡದ ಗಾನ ಕೋಗಿಲೆಯಾಗಿ ಅಮರರಾದ ಜಾನಕಿ. ಮೌನವಾಯಿತು ಒಂದು ಯುಗ, ಅಮರವಾದ ಒಂದು ಸ್ವರ

ಜಿ. ಕೆ. ವೆಂಕಟೇಶ್

ಹೈದರಾಬಾದಿನಲ್ಲಿ ಹುಟ್ಟಿ, ಬೆಂಗಳೂರನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿಸಿಕೊಂಡು, ಗಾಯಕ, ಸಂಗೀತ ನಿರ್ದೇಶಕ, ನಟ, ನಿರ್ಮಾಪಕರಾಗಿ ಕನ್ನಡ ಚಿತ್ರರಂಗದಲ್ಲಿ ಅನೇಕ ಪ್ರಥಮಗಳಿಗೆ ಕಾರಣೀಭೂತರಾಗಿದ್ದ, ದಕ್ಷಿಣ ಭಾರತದ ಅಷ್ಟೂ ಚಿತ್ರರಂಗದಲ್ಲಿ ಕನ್ನಡದ ಸಂಗೀತ ನಿರ್ದೇಶಕರು ಎಂದೇ ಪ್ರಖ್ಯಾತರಾಗಿದ್ದ ಶ್ರೀ ಜಿ.ಕೆ. ವೆಂಕಟೇಶ್ ಅವರ ಸಾಧನೆಗಳ ಇಣುಕು ನೋಟವನ್ನು ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.… Read More ಜಿ. ಕೆ. ವೆಂಕಟೇಶ್