ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಫೆಬ್ರವರಿ 21ನ್ನು ಅಂತರಾಷ್ಟ್ರೀಯ ಮಾತೃ ಭಾಷೆ ದಿನವನ್ನಾಗಿ ಏಕೆ ಆಚರಿಸುತ್ತಾರೆ? ಮಕ್ಕಳಿಗೆ ಮಾತೃ ಭಾಷಾ ಕಲಿಕೆ ಎಷ್ಟು ಅವಶ್ಯಕ?
ಕಲಿಯೋಕೆ ಕೋಟಿ ಭಾಷೆ ಇದ್ದರೂ, ಆಡೋಕೆ ಒಂದೇ ಭಾಷೆ, ಕನ್ನಡ.. ಕನ್ನಡ.. ಅದೂ ಕಸ್ತೂರಿ ಕನ್ನಡವೇ ಏಕಾಗಬೇಕು ಎಂಬೆಲ್ಲದರ ಕುತೂಹಕಾರಿ ಮಾಹಿತಿ ಇದೋ ನಿಮಗಾಗಿ… Read More ಅಂತರಾಷ್ಟ್ರೀಯ ಮಾತೃ ಭಾಷಾ ದಿನ

ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಕಳೆದ ವಾರ ತಮಿಳುನಾಡಿಗೆ ಪ್ರವಾಸಕ್ಕೆಂದು ಹೋಗಿದ್ದಾಗ, ಅಲ್ಲಿನವರ ಭಾಷಾದುರಾಭಿಮಾನ ನಿಜಕ್ಕೂ ಬೇಸರ ತರಿಸಿತು. ನಮ್ಮ ನಮ್ಮ ಮಾತೃಭಾಷೆಯ ಬಗ್ಗೆ ಅಭಿಮಾನ ಇರಬೇಕೇ ಹೊರತು ದುರಾಭಿಮಾನ ಇರಬಾರದು. ಭಾರತದ ಎಲ್ಲಾ ಭಾಷೆಗಳನ್ನೂ ಗೌರವಿಸುವವನೇ ನಿಜವಾದ ಭಾರತೀಯ ಎನಿಸಿಕೊಳ್ಳುತ್ತಾರೆ ಅಲ್ವೇ?… Read More ಬಾಷಾಭಿಮಾನ ಇರಬೇಕು ಆದರೆ ಅದು ದುರಾಭಿಮಾನ ಆಗಬಾರದು

ಮಕ್ಕಳ ಕವಿ ಜಿ. ಪಿ. ರಾಜರತ್ನಂ

ನರಕಕ್ಕ್ ಇಳ್ಸಿ, ನಾಲ್ಗೆ ಸೀಳ್ಸಿ, ಬಾಯ್ ಒಲಿಸಾಕಿದ್ರೂನೆ, ಮೂಗ್ನಲ್ ಕನ್ನಡ್ ಪದವಾಡ್ತೀನಿ!, ನನ್ ಮನಸನ್ನ್ ನೀ ಕಾಣೆ!ಯೆಂಡ ಓಗ್ಲಿ! ಯೆಡ್ತಿ ಓಗ್ಲಿ!, ಎಲ್ಲಾ ಕೊಚ್ಕೊಂಡ್ ಓಗ್ಲಿ!, ಪರ್ಪಂಚ್ ಇರೋ ತನಕ ಮುಂದೆ, ಕನ್ನಡ್ ಪದಗೊಳ್ ನುಗ್ಲಿ! ಹೀಗೆ ಕನ್ನಡಕ್ಕಾಗಿಯೇ ತಮ್ಮ ತನು ಮನ ಧನವನ್ನು ಮುಡುಪಾಗಿಟ್ಟ ಹಿರಿಯರಾದರೂ, ಕಿರಿಯರಿಗಾಗಿಯೇ ಶಿಶು ಸಾಹಿತ್ಯವನ್ನು ರಚಿಸಿ ಕನ್ನದ ಸಾಹಿತ್ಯವನ್ನು ಆಚಂದ್ರಾರ್ಕವಾಗಿ ಬೆಳಗುವಂತೆ ಮಾಡಿದ ಕನ್ನಡದ ಹಿರಿಯ ಬರಹಗಾರರಾದ ಶ್ರೀ ಜಿ. ಪಿ. ರಾಜರತ್ನಂ ಅವರೇ ನಮ್ಮ ಇಂದಿನ ಕನ್ನಡದ ಕಲಿಗಳು… Read More ಮಕ್ಕಳ ಕವಿ ಜಿ. ಪಿ. ರಾಜರತ್ನಂ