ಜೀವವಿದ್ದಲ್ಲಿ ಮಾತ್ರವೇ ಜೀವನ

ಕಳೆದ ಒಂದು ವಾರದಲ್ಲಿ, ಇತ್ತೀಚೆಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಜ್ಯಸಭಾಸದಸ್ಯರು, ನಾಲ್ಕು ಬಾರಿ ಸಾಂಸದರಾಗಿ ಕೇಂದ್ರದಲ್ಲಿ ಮಂತ್ರಿಗಳಾಗಿದ್ದವರು ಮತ್ತು ಹಿರಿಯ ಶಾಸಕರಲ್ಲದೇ. ಹೆಸರಾಂತ ಗಾಯಕರರಾದ ಶ್ರೀ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಕಳೆದುಕೊಂಡಿದ್ದೇವೆ ಮತ್ತು ಅಸ್ಸಾಂನ ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ಚಿಂತಾಜನಕವಾಗಿದೆ. ಇವರೆಲ್ಲರೀ ಪರಿಸ್ಥಿತಿಯ ಹಿಂದೆ ಮಹಾಮಾರಿ ಕೂರೋನಾ ಕೈವಾಡವಿರುವುದು ಸ್ಪಷ್ಟವಾಗಿದೆ. ಸಚಿವರು, ಶಾಸಕರು, ಸಮಾಜದ ಗಣ್ಯವ್ಯಕ್ತಿಗಳಿಗೇ ಚಿಕಿತ್ಸೆ ಫಲಕಾರಿಯಾಗುತ್ತಿಲ್ಲವೆಂದರೆ, ಇನ್ನು ಸಾಮಾನ್ಯ ಜನಗಳ ಪಾಡೇನು? ಸರ್ಕಾರ ಮತ್ತು ಆರೋಗ್ಯ ಇಲಾಖೆ ಎಷ್ಟೇ ಜಾಗೃತಿ ವಹಿಸಿದ್ದರೂ, ಸಮಾಜದಲ್ಲಿ ದಿನೇ… Read More ಜೀವವಿದ್ದಲ್ಲಿ ಮಾತ್ರವೇ ಜೀವನ