ರತನ್‌ ಟಾಟಾ ಅವರ ಜೀವನದ ಸುಂದರ ಕ್ಷಣಗಳು

ನಿಮ್ಮ ಜೀವನದ ಸುಂದರ ಕ್ಷಣಗಳು ಯಾವುದು ಎಂದು ಯಾರನ್ನಾದರೂ ಕೇಳಿದರೆ, ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಉತ್ತರಿಸುತ್ತಾರೆ. ಭಾರತದ ಖ್ಯಾತ ಉದ್ಯಮಿಗಳಾದ ಶ್ರೀ ರತನ್‌ಜಿ ಟಾಟಾ ಅವರಿಗೆ ಇದೇ ಪ್ರಶ್ನೆಯನ್ನು ಸಂದರ್ಶಕರೊಬ್ಬರು ಕೇಳಿದಾಗ ಅವರು ಹಂಚಿಕೊಂಡ ಅವರ ಜೀವನದ ಆ ಸುಂದರವಾದ ಪ್ರಸಂಗ ನಿಜಕ್ಕೂ ಹೃದಯಸ್ಪರ್ಶಿಯಾಗಿದ್ದು, ಎಲ್ಲರಿಗೂ ಪ್ರೇರಣಾದಾಯಿಯಾಗಿದೆ. … Read More ರತನ್‌ ಟಾಟಾ ಅವರ ಜೀವನದ ಸುಂದರ ಕ್ಷಣಗಳು

ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಅವನೊಬ್ಬ ಅಸಾಧಾರಣ ಹುಡುಗನಾಗಿದ್ದ. ಓದಿನಲ್ಲಂತೂ ಸದಾಕಾಲವೂ ಚುರುಕು. ಗಣಿತ ಮತ್ತು ವಿಜ್ಞಾನದಲ್ಲಂತೂ ಸದಾಕಾಲವೂ 100% ಅಂಕಗಳನ್ನು ಗಳಿಸುತ್ತಿದ್ದ ಕಾರಣ ಸಹಜವಾಗಿ ಐಐಟಿ ಮದ್ರಾಸ್‌ಗೆ ಆಯ್ಕೆಯಾಗಿದ್ದಲ್ಲದೇ ಅಲ್ಲೂ ಸಹಾ ಅತ್ಯುತ್ತಮ ಅಂಕಗಳನ್ನು ಗಳಿಸಿ ಉನ್ನತ ವಿದ್ಯಾಭ್ಯಾಸಕ್ಕೆಂದು ಅಮೇರಿಕಾದ ಕ್ಯಾಲಿಫೋರ್ನಿಯಾದ ವಿಶ್ವವಿದ್ಯಾಲಯ ಒಂದರಲ್ಲಿ ಎಂಬಿಎ ಪದವಿಯ ನಂತರ ಆರಂಕಿಯ ಸಂಬಳದ ಉದ್ಯೋಗವನ್ನು ಗಿಟ್ಟಿಸಿ ಅಲ್ಲಿಯೇ ನೆಲೆಸಿದ. ಕೆಲವು ವರ್ಷಗಳ ನಂತರ ಕರ್ನಾಟಕ್ಕೆ ಬಂದು, ಮನೆಯವರು ನೋಡಿದ ಕನ್ನಡತಿಯನ್ನೇ ವಿವಾಹವಾಗಿ ಅಮೇರಿಕಾದಲ್ಲಿ 5 ಕೊಠಡಿಗಳು ಇರುವಂತಹ ದೊಡ್ಡದಾದ ಮನೆ ಮತ್ತು ಐಷಾರಾಮಿ… Read More ಹಾಸಿಗೆ ಇದ್ದಷ್ಟು ಕಾಲು ಚಾಚ ಬೇಕು

ಲೈಫ್ ಇಷ್ಟೇ ಗುರು

ಕುಟುಂಬದ ಮುಖ್ಯಸ್ಥರ ಮರಣದ ನಂತರ ಆಸ್ತಿ ಮತ್ತು ಹಣಕಾಸಿನೊಂದಿಗೆ ವ್ಯವಹರಿಸಿದ್ದವರ ಕಷ್ಟ ನಷ್ಟಗಳ ಕುರಿತಾದ ಈ ಸುದೀರ್ಘವಾದ ಲೇಖನವನ್ನು ಸ್ವಲ್ಪ ಸಮಯ ಕೊಟ್ಟು ಸಮಚಿತ್ತದಿಂದ ಓದ ಬೇಕೆಂದು ಕಳಕಳಿಯ ಮನವಿ. ಗಂಡ ಸಾಫ್ಟ್ ವೇರ್ ಇಂಜೀನಿಯರ್ ಆಗಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರೆ ಅವರ ಮಡದಿ ಚಾರ್ಟಡ್ ಅಕೌಂಟೆಂಟ್ ಆಗಿದ್ದರು. ಇಬ್ಬರಿಗೂ ಕೈ ತುಂಬಾ ಕೆಲಸ ಜೋಬು ತುಂಬಿ ತುಳುಕುವಷ್ಟು ಹಣ ಇದ್ದ ಕಾರಣ ಮನೆ ಮಠ ಸಂಸಾರದ ಮಕ್ಕಳು ಮಾಡಿಕ್ಕೊಳ್ಳುವುದಕ್ಕೂ ಪುರುಸೊತ್ತು ಇಲ್ಲದಷ್ಟು ಇಬ್ಬರೂ ತಮ್ಮ… Read More ಲೈಫ್ ಇಷ್ಟೇ ಗುರು

ಜೀವವಿದ್ದಲ್ಲಿ ಮಾತ್ರವೇ ಜೀವನ

ಕಳೆದ ಒಂದು ವಾರದಲ್ಲಿ, ಇತ್ತೀಚೆಗಷ್ಟೇ ರಾಜ್ಯಸಭೆಗೆ ಆಯ್ಕೆಯಾಗಿದ್ದ ರಾಜ್ಯಸಭಾಸದಸ್ಯರು, ನಾಲ್ಕು ಬಾರಿ ಸಾಂಸದರಾಗಿ ಕೇಂದ್ರದಲ್ಲಿ ಮಂತ್ರಿಗಳಾಗಿದ್ದವರು ಮತ್ತು ಹಿರಿಯ ಶಾಸಕರಲ್ಲದೇ. ಹೆಸರಾಂತ ಗಾಯಕರರಾದ ಶ್ರೀ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರನ್ನು ಕಳೆದುಕೊಂಡಿದ್ದೇವೆ ಮತ್ತು ಅಸ್ಸಾಂನ ಮಾಜಿ ಮುಖ್ಯಮಂತ್ರಿಗಳ ಆರೋಗ್ಯ ಚಿಂತಾಜನಕವಾಗಿದೆ. ಇವರೆಲ್ಲರೀ ಪರಿಸ್ಥಿತಿಯ ಹಿಂದೆ ಮಹಾಮಾರಿ ಕೂರೋನಾ ಕೈವಾಡವಿರುವುದು ಸ್ಪಷ್ಟವಾಗಿದೆ. ಸಚಿವರು, ಶಾಸಕರು, ಸಮಾಜದ ಗಣ್ಯವ್ಯಕ್ತಿಗಳಿಗೇ ಚಿಕಿತ್ಸೆ ಫಲಕಾರಿಯಾಗುತ್ತಿಲ್ಲವೆಂದರೆ, ಇನ್ನು ಸಾಮಾನ್ಯ ಜನಗಳ ಪಾಡೇನು? ಸರ್ಕಾರ ಮತ್ತು ಆರೋಗ್ಯ ಇಲಾಖೆ ಎಷ್ಟೇ ಜಾಗೃತಿ ವಹಿಸಿದ್ದರೂ, ಸಮಾಜದಲ್ಲಿ ದಿನೇ… Read More ಜೀವವಿದ್ದಲ್ಲಿ ಮಾತ್ರವೇ ಜೀವನ

ರವೇ ಉಪ್ಪಿಟ್ಟು, ರವೇ ದೋಸೆ

  ರವೆ, ಹಸೀಮೆಣಸಿನಕಾಯಿ, ಕರಿಬೇವು, ಕೊತ್ತಂಬರಿ ಸೊಪ್ಪು, ಈರುಳ್ಳಿ, ಕಾಯಿತುರಿ, ತುರಿದ ಶುಂಠಿ, ಜೀರಿಗೆ,  ರುಚಿಗೆ ತಕ್ಕಷ್ಟು ಉಪ್ಪು , ತುಪ್ಪಾ ಹಾಕಿ ಘಮ್ ಅಂತಾ ಉಪ್ಪಿಟ್ಟು ಮಾಡಿದ್ರೇ, ಉಪ್ಪಿಟ್ಟಾ ಅಂತಾ ಕ್ಕೆಕರಿಸಿ ನೋಡ್ತಾರೆ ನಮ್ಮ ಮಕ್ಕಳು.       ಅದೇ ರವೆಗೆ ಮೇಲೆ ತಿಳಿಸಿದ ಎಲ್ಲಾ ಪರಿಕರಗಳನ್ನು ಸ್ವಲ್ಪ ಹುಳಿ ಮೊಸರಿನೊಂದಿಗೆ ಕಲಸಿ,ಗರಿ ಗರಿಯಾಗಿ ಬರಲು ಸ್ವಲ್ಪ ಅಕ್ಕಿಹಿಟ್ಟು ಬೆರೆಸಿ, ಕಾವಲಿ ಮೇಲೆ ತುಪ್ಪ ಹಾಕಿ ಚುರ್ ಅಂತಾ ದೋಸೆ ಹುಯ್ದು, ಜೊತೆಗೆ ಕಾಯಿ,… Read More ರವೇ ಉಪ್ಪಿಟ್ಟು, ರವೇ ದೋಸೆ

ಪುನರ್ಜನ್ಮ

ಶಂಕರ ಮೊನ್ನೆ ದೇವಸ್ಥಾನಕ್ಕೆ ಹೋಗಿ, ದೇವರ ದರ್ಶನಕ್ಕೆ ಸರದಿಯ ಸಾಲಿನಲ್ಲಿ ನಿಂತಿದ್ದಾಗಲೇ,  ಶಂಕರಾಚಾರ್ಯವಿರಚಿತ ಎಂ.ಎಸ್. ಸುಬ್ಬಲಕ್ಷ್ಮಿಯವರ ಸುಶ್ರಾವ್ಯ ಕಂಠದ ಭಜಗೋವಿಂದಂ ಭಜಗೋವಿಂದಂ ಶ್ಲೋಕ ಕೇಳುತ್ತಲೇ ಅವನಿಗೆ ತಾನು ಸಣ್ಣನಿದ್ದಾಗ ಅವನ ತಾತ ಆ ಶ್ಲೋಕಗಳನ್ನು ಹೇಳಿಕೊಡುತ್ತಿದ್ದದ್ದು  ಮತ್ತು ಅದರ ಜೊತೆ ಹೇಳಿದ ಸುಂದರ ಪ್ರಸಂಗವೊಂದು ನೆನಪಿಗೆ ಬಂತು.  ಆಗ  ಶಂಕರನಿಗೆ ಏಳೆಂಟು ವರ್ಷಗಳಿರಬಹುದು . ಪರೀಕ್ಷೆ ಮುಗಿದು ಬೇಸಿಗೆ ರಜಾ ಬಂದಿತೆಂದರೆ ತಾತನ ಮನೆಗೆ ಹೋಗುವುದಕ್ಕೆ ಅವನಿಗೆ ಪಂಚ ಪ್ರಾಣ. ಅದೇ ರೀತೀ ಅವನ ತಾತನೂ ಅಷ್ಟೇ.… Read More ಪುನರ್ಜನ್ಮ