ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಈ ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ ಎಂದು ಪದೇ ಪದೇ ನಿಂದಿಸುವುವುದು, ಮತ್ತೊಬ್ಬರ ಧಾರ್ಮಿಕ ಭಾವನೆಗಳನ್ನು ಕೆಣುಕುವುದು, ತಮ್ಮ ಸಿದ್ಧಾಂತಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಅತಿಯಾಗುತ್ತಿದೆ. ಪ್ರಸ್ತುತವಾಗಿ ಹೀಗೆ ವಾಕ್ ಸ್ವಾತ್ರಂತ್ರ್ಯದ ದುರ್ಬಳಕೆಯಾಗುತ್ತಿರುವ ಕೆಲವೊಂದು ಕಳವಕಾರಿ ಕುರಿತಾಗಿ ವಸ್ತುನಿಷ್ಠ ವಿಮರ್ಶೆ ಇದೋ ನಿಮಗಾಗಿ… Read More ಅತಿಯಾಗ್ತಾ ಇಲ್ವೇ, ಅಭಿವ್ಯಕ್ತಿ ಸ್ವಾತ್ರಂತ್ರ್ಯ?

ಸಹಸ್ರ ದಳ ಪದ್ಮ

ಸಾಮಾನ್ಯವಾಗಿ ತಾವರೆ, ನೈದಿಲೆ ಹೂವುಗಳು ಸುಮಾರು 18 ದಳಗಳನ್ನು ಹೊಂದಿದ್ದು ಕೆರೆ ಕಟ್ಟೆಗಳಲ್ಲಿ ಕೆಸರಿನಲ್ಲಿ ಅರಳುವ ಈ ಹೂವು ಭಗವಾನ್ ವಿಷ್ಣು ಮತ್ತು ಆತನ ಪತ್ನಿ ಮಹಾಲಕ್ಷ್ಮಿಗೆ ಅತ್ಯಂತ ಪ್ರಿಯವಾದ ಹೂವಾಗಿದೆ. ಆದರೆ, 20 ಪದರಗಳಿರುವ, ಪ್ರತೀ ಪದರದಲ್ಲೂ ಸರಿ ಸುಮಾರು 50 ದಳಗಳನ್ನು ಹೊಂದಿರುವ ಒಟ್ಟು 1,000 ದಳಗಳನ್ನು ಹೊಂದಿರುವ ವಿಶೇಷವಾದ ಅಷ್ಟೇ ವೈಶಿಷ್ಟವಾದ ಹಾಗೂ ಅಪರೂಪದ ಕಮಲದ ಹೂವನ್ನು ಸಹಸ್ರದಳ ಪದ್ಮ ಎಂದು ಕರೆಯಲಾಗುತ್ತದೆ. ಬಹಳ ಅಪರೂಪದ ಈ ಹೂವು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದ್ದು.… Read More ಸಹಸ್ರ ದಳ ಪದ್ಮ

ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ

ನಮ್ಮ ದೇಶ ಭಾರತ ಏಕತೆಯಲ್ಲಿ ವಿವಿಧತೆಯನ್ನು ಹೊಂದಿರುವಂತಹ ವಿಶಿಷ್ಟವಾದ ದೇಶ ಆಗಿದ್ದು, ಇಲ್ಲಿ ಹಿಂದೂ, ಕ್ರೈಸ್ತ, ಮುಸ್ಲಿಂ, ಸಿಖ್, ಜೈನ, ಪಾರಸೀ ಹೀಗೆ ಸರ್ವಧರ್ಮಗಳ ಭಾವೈಕ್ಯತೆಗಳ ಸಂಗಮವಾಗಿದೆ. ಸಿಖ್ಖರ ಮತ್ತು ಹಿಂದೂಗಳ ಭಾವೈಕ್ಯತೆಗಳ ಸಂಗಮದೊಂದಿಗೆ, ಬಿಸಿ ನೀರಿನ ಬುಗ್ಗೆ ಇರುವ ಮಣಿಕರಣ್ ಪ್ರದೇಶದ ಪ್ರಾಕೃತಿಕ ವಿಸ್ಮಯ ಇದೋ ನಿಮಗಾಗಿ… Read More ಮಣಿಕರಣ್ ಸಿಖ್ಖರ ಮತ್ತು ಉಳಿದ ಹಿಂದೂಗಳ ಧಾರ್ಮಿಕ ಕೇಂದ್ರ