ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಜೀವಶಾಸ್ತ್ರದಲ್ಲಿ ನಾವೆಲ್ಲರೂ ಓದಿದಂತೆ ಮಂಗನಿಂದ ಮಾನವನಾಗಿ ಪರಿವರ್ತನೆಯಾದ ಎಂದು ಕೇಳಿದ್ದೇವೆ. ಅದಕ್ಕೆ ಪುರಾವೆ ಎನ್ನುವಂತೆ ಇಲ್ಲೊಬ್ಬ ಮನುಷ್ಯ ಅಕ್ಷರಶಃ ಮಂಗನಂತೆ ಚಂಗನೆ ಒಂದು ಕೆಡೆಯಿಂದ ಮತ್ತೊಂದು ಕಡೆಗೆ ಹಾರುತ್ತಾ ಎತ್ತೆರತ್ತರದ ಯಾವುದೇ ಅಸರೆ ಇಲ್ಲದ ಬಂಡೆಗಳನ್ನು ಯಾವುದೇ ಅಥವಾ ಯಾರದ್ದೇ ಸಹಾಯವಿಲ್ಲದೇ ಏರುತ್ತಾ ಇಳಿಯುತ್ತಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸಾಧನೆಗಳನ್ನು ಮಾಡಿರುವ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಅವರ ಬಗ್ಗೆ ನಾವಿಂದು ತಿಳಿಯೋಣ ಬನ್ನಿ. ಸಂದರ್ಶನವೊಂದರಲ್ಲಿ ಜ್ಯೋತಿರಾಜ್ ಅವರೇ ಹೇಳಿದಂತೆ ಅವರು ಮೂಲತಃ ತಮಿಳುನಾಡಿನವರು. 1988 ಆಗಸ್ಟ್ 15… Read More ಕೋತಿ ರಾಜ್ ಉರ್ಫ್ ಜ್ಯೋತಿರಾಜ್

ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು

ಪ್ರತೀ ವರ್ಷ ಸೆಪ್ಟಂಬರ್ 15ರಂದು ಭಾರತದಲ್ಲಿ ಇಂಜಿನೀಯರ್ಸ್ ಡೇ ಎಂಬ ಆಚರಣೆಯ ಹಿಂದಿರುವ ಆ ಇಂಜಿನೀಯರ್ ಯಾರು? ಅವರ ವ್ಯಕ್ತಿ ಮತ್ತು ವ್ಯಕ್ತಿತ್ವ ಎಂತಹದ್ದು ಮತ್ತು ಈ ನಾಡಿಗೆ ಅವರ ಸಾಧನೆಗಳು ಏನು? ಎಂಬೆಲ್ಲದರ ಕುರಿತಾದ ವಿವರಗಳು ಇದೋ ನಿಮಗಾಗಿ… Read More ಭಾರತ ರತ್ನ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರು